Saturday, August 15, 2026

layoff

AAP: ಭ್ರಷ್ಟ ಕೃಷಿ ಸಚಿವ ಚಲುವರಾಯಸ್ವಾಮಿ ಅವರನ್ನು ತಕ್ಷಣ ವಜಾಗೊಳಿಸಿ: ಎಎಪಿ ಆಗ್ರಹ

ಬೆಂಗಳೂರು: ಕೃಷಿ ಇಲಾಖೆಯ ಅಧಿಕಾರಿ ಮತ್ತು ಸಿಬ್ಬಂದಿಯಿಂದ ತಿಂಗಳಿಗೆ ತಲಾ ₹6-8 ಲಕ್ಷ ಕಮಿಷನ್ ಕೇಳುತ್ತಿರುವ ಭ್ರಷ್ಟ ಕೃಷಿ ಸಚಿವ ಚಲುವರಾಯಸ್ವಾಮಿ ಅವರನ್ನು ವಜಾಗೊಳಿಸುವಂತೆ ಎಎಪಿ ಆಗ್ರಹಿಸಿದೆ. ಲೋಕಾಯುಕ್ತದಲ್ಲಿ ಸುಮೊಟೋ ಪ್ರಕರಣ ದಾಖಲಿಸಿ ಕ್ರಮ ಕೈಗೊಳ್ಳುವಂತೆ ರಾಜ್ಯ ಸರ್ಕಾರವನ್ನು ಒತ್ತಾಯಿಸಿದೆ. ಬೆಂಗಳೂರಿನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಪಕ್ಷದ ಉಪಾಧ್ಯಕ್ಷ ಮೋಹನ್ ದಾಸರಿ, ಕೃಷಿ ಸಚಿವರು ತಮ್ಮ...

Layoff: ಸಲುಗೆಯಿಂದ ಮಾತನಾಡಿದ್ದಕ್ಕೆ ಕೆಲಸ ಕಳೆದುಕೊಂಡೆ

ಅಂತರಾಷ್ಟ್ರೀಯ ಸುದ್ದಿ: ನಾವು ಗಳಿಸಿಕೊಂಡಿರುವ ಕೆಲಸವನ್ನು ಸ್ವಲ್ಪದಿನದಲ್ಲೇ  ಚಿಕ್ಕ ವಿಷಯಕ್ಕೆ ಕಳೆದುಕೊಂಡರೆ ನಮಗೆ ಹೇಗಾಗಬೇಡ ಹೇಳಿ ಇಲ್ಲಿ ಸೋಫಿ ಎನ್ನುವ ಯುವತಿ ಯುಕೆಯ ಮ್ಯಾಂಚೆಸ್ಟರ್ ವಿಟ್ಟಿಂಗ್ಟನ್ ನಲ್ಲಿರುವ  ಟೋಸ್ಟ್ ರೆಸ್ಟೋರೆಂಟ್ ನಲ್ಲಿ ಕೆಲಸ ಮಾಡುತ್ತಿದ್ದಳು ಕೆಲಸ ಗಿಟ್ಟಿಸಿಕೊಂಡ ಕೇವಲ ಎರಡೇ ವಾರದಲ್ಲಿ ಕೆಲಸ ಕಳೆದುಕೊಂಡಿದ್ದಾಳೆ ಕೆಲಸಕ್ಕೆ ಕಳೆದುಕೊಳ್ಳುವುದಕ್ಕೆ ಕಾರಣ ಕೇಳಿದರೆ ಇದೊಂದು ಕಾರಣವಾ ಎಂದು ರಾಗ...
- Advertisement -spot_img

Latest News

Haveri News: ಹಾನಗಲ್ ಶಾಸಕ ಶ್ರೀನಿವಾಸ್ ಮಾನೆಗೆ ಮಹತ್ವದ ಜವಾಬ್ದಾರಿ

Haveri News: ಹಾನಗಲ್ ವಿಧಾನಸಭಾ ಕ್ಷೇತ್ರದ ಶಾಸಕ ಶ್ರೀನಿವಾಸ್ ಮಾನೆ ಅವರಿಗೆ ರಾಜ್ಯ ಸರ್ಕಾರದಿಂದ ಮಹತ್ವದ ಜವಾಬ್ದಾರಿ ನೀಡಲಾಗಿದೆ. ಕರ್ನಾಟಕ ಗೃಹ ಮಂಡಳಿಯ ಅಧ್ಯಕ್ಷರನ್ನಾಗಿ ಶ್ರೀನಿವಾಸ್...
- Advertisement -spot_img