ರಾಷ್ಟ್ರ ಮಟ್ಟದಲ್ಲಿ BJP ಯೊಂದಿಗೆ ಮೈತ್ರಿ ಮಾಡಿಕೊಳ್ಳುವ ನಿರ್ಧಾರವನ್ನು ವಿರೋಧಿಸಿ, JDS ಪಕ್ಷದ ಕೇರಳ ಘಟಕವು, ಹೊಸದಾಗಿ ಸ್ಥಾಪನೆ ಆಗಿರುವ ಭಾರತೀಯ ಸಮಾಜವಾದಿ ಜನತಾದಳದೊಂದಿಗೆ ವಿಲೀನಗೊಳ್ಳಲು ನಿರ್ಧರಿಸಿದೆ. ಆಡಳಿತಾರೂಢ LDF ಮೈತ್ರಿಯ ಭಾಗವಾಗಿರುವ JDS , ISJDಯೊಂದಿಗೆ ವಿಲೀನಗೊಳ್ಳುತ್ತಿರುವ ಕುರಿತು ಇಂಧನ ಸಚಿವ ಕೆ. ಕೃಷ್ಣನ್ ಕುಟ್ಟಿ ಸೇರಿದಂತೆ ಪಕ್ಷದ ಇಬ್ಬರು ಶಾಸಕರು ವಿಧಾನಸಭಾ...
Hubli: ಹುಬ್ಬಳ್ಳಿಯ ಗಬ್ಬೂರು ಕ್ರಾಸ್ನಲ್ಲಿ ನಿರ್ಮಾಣವಾಗಿರುವ KLE ಜಗದ್ಗುರು ಗಂಗಾಧರ ಮಹಾಸ್ವಾಮಿಗಳ ಮೂರುಸಾವಿರಮಠ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಆಸ್ಪತ್ರೆ ಲೋಕಾರ್ಪಣೆಗೊಂಡಿದೆ.
ಕೇಂದ್ರ ಗೃಹ ಸಚಿವ ಅಮಿತ್ ಶಾ...