Tuesday, July 28, 2026

ldf

“ ದೇವರನಾಡು ಭಯೋತ್ಪಾದಕರ ತಾಣವಾಗಿ ಮಾರ್ಪಾಡಾಗುತ್ತಿದೆ” : ಜೆ.ಪಿ ನಡ್ಡಾ

kerala News: ಕೇರಳ ಪ್ರವಾಸದಲ್ಲಿರುವ ಅವರು ಇಲ್ಲಿನ ಬಿಜೆಪಿ ಪದಾಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಭಾರತೀಯ ಜನತಾ ಪಕ್ಷದ (ಬಿಜೆಪಿ) ಅಧ್ಯಕ್ಷ ಜೆ.ಪಿ.ನಡ್ಡಾ "ಹಿಂಸಾಚಾರದಲ್ಲಿ ತೊಡಗಿರುವ ಜನರಿಗೆ ಎಡ ಪ್ರಜಾಸತ್ತಾತ್ಮಕ ರಂಗ (ಎಲ್‌ಡಿಎಫ್) ಸರಕಾರವು ಮೌನ ಬೆಂಬಲವನ್ನು ನೀಡುತ್ತಿದೆ" ಎಂದು ಆರೋಪಿಸಿದ್ದಾರೆ. ಹಾಗೆಯೇ ದೇವರನಾಡು  ಭಯೋತ್ಪಾದಕರ ತಾಣವಾಗಿ  ಮಾರ್ಪಾಡಾಗುತ್ತಿದೆ ಎಂದು  ಆರೋಪಿಸಿದ್ದಾರೆ. ಹಿಂಸಾಚಾರ ಹೆಚ್ಚುತ್ತಿರುವ ಕಾರಣ ಕೇರಳದ ಸಾಮಾನ್ಯ...
- Advertisement -spot_img

Latest News

ಬೆಂಗಳೂರು ಫುಟ್‌ಪಾತ್‌ಗಳ ಸುಧಾರಣೆಗೆ ಬೆಸ್ಕಾಂ ಬಿಗ್ ಆಪರೇಷನ್ – ಕೃಷ್ಣ ಬೈರೇಗೌಡ ಖಡಕ್ ಸೂಚನೆ!

ಬೆಂಗಳೂರು ನಗರದ ಪಾದಚಾರಿ ಮಾರ್ಗಗಳಲ್ಲಿ ನಡೆದಾಡುವಾಗ ಬಾಗಿರುವ ಕರೆಂಟ್ ಕಂಬಗಳು, ಕಾಲುಗಳಿಗೆ ಸಿಲುಕುವ ವೈರ್‌ಗಳು ಹಾಗೂ ದಾರಿಗೆ ಅಡ್ಡವಾಗಿರುವ ಟ್ರಾನ್ಸ್‌ಫಾರ್ಮರ್‌ಗಳಿಂದ ಜನತೆ ಬೇಸತ್ತಿದ್ದಾರೆ. ಪಾದಚಾರಿಗಳ ಸುರಕ್ಷತೆಗೆ...
- Advertisement -spot_img