ರಾಯಚೂರು ವಿಶೇಷ
ರಾಯಚೂರು ಗ್ರಾಮೀಣದ ಮಾಜಿ ಶಾಸಕ, ತಿಪ್ಪರಾಜು ಹವಲ್ದಾರ್ ಅವರ ಜನ್ಮದಿನಾಚರಣೆಯನ್ನು ಅಭಿಮಾನೋತ್ಸವ ಎಂಬ ಕಾರ್ಯಕ್ರಮದಡಿಯಲ್ಲಿ ಅತ್ಯಂಯ ಸಂಭ್ರಮದಿಂದ ಆಚರಿಸಲಾಯಿತು. ಬೆಳಿಗ್ಗೆ 8 ಗಂಟೆಗೆ ಮಂತ್ರಾಲಯಕ್ಕೆ ತೆರಳಿ ರಾಯರ ದರ್ಶನ ಪಡೆದು, ನಂತರ ಪಂಚಮುಖಿ ಆಂಜನೇಯನ ಆಶೀರ್ವಾದ ಪಡೆದ ತಿಪ್ಪರಾಜು, ಗಿಲ್ಲೇಸೂಗುರು ಕ್ಯಾಂಪ್ ನಿಂದ ಬೃಹತ್ ಬೈಕ್ ರಾಲಿಯ ಮೂಲಕ, ಮದ್ಯಾಹ್ನ 12 ಗಂಟೆಯ...
Mangaluru News: ಮಂಗಳೂರಿನ ಬಂಟ್ವಾಳ ತಾಲೂಕಿನ ಬರಿಮಾರು ಗ್ರಾಮದ ಕಲ್ಲೆಟ್ಟಿ ದೈವಸ್ಥಾನದ ಬಳಿ ಅಪಘಾತ ಸಂಭವಿಸಿದ್ದು, 6 ವರ್ಷದ ಬಾಲಕಿ ಸಾವನ್ನಪ್ಪಿದ್ದಾಳೆ.
ಶಾಲೆಯಿಂದ ಮನೆಗೆ ತೆರಳುತ್ತಿದ್ದ ಶಾಲಾ...