ರಾಯಚೂರು ವಿಶೇಷ
ರಾಯಚೂರು ಗ್ರಾಮೀಣದ ಮಾಜಿ ಶಾಸಕ, ತಿಪ್ಪರಾಜು ಹವಲ್ದಾರ್ ಅವರ ಜನ್ಮದಿನಾಚರಣೆಯನ್ನು ಅಭಿಮಾನೋತ್ಸವ ಎಂಬ ಕಾರ್ಯಕ್ರಮದಡಿಯಲ್ಲಿ ಅತ್ಯಂಯ ಸಂಭ್ರಮದಿಂದ ಆಚರಿಸಲಾಯಿತು. ಬೆಳಿಗ್ಗೆ 8 ಗಂಟೆಗೆ ಮಂತ್ರಾಲಯಕ್ಕೆ ತೆರಳಿ ರಾಯರ ದರ್ಶನ ಪಡೆದು, ನಂತರ ಪಂಚಮುಖಿ ಆಂಜನೇಯನ ಆಶೀರ್ವಾದ ಪಡೆದ ತಿಪ್ಪರಾಜು, ಗಿಲ್ಲೇಸೂಗುರು ಕ್ಯಾಂಪ್ ನಿಂದ ಬೃಹತ್ ಬೈಕ್ ರಾಲಿಯ ಮೂಲಕ, ಮದ್ಯಾಹ್ನ 12 ಗಂಟೆಯ...
ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು ಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್ ಸರ್ಕಾರ ಸಾಧನಾ ಸಮಾವೇಶಕ್ಕಾಗಿ ಸಿದ್ಧತೆ ನಡೆಸಿದ್ದು, ಈ ಬಗ್ಗೆ ಅಶೋಕ್...