Tuesday, October 14, 2025

leader of opposition

ಸಿದ್ದು, ಡಿಕೆಶಿ ಇಬ್ರೂ ಕಿರಾತಕರೇ, ಅವರ ನಡುವೆ ಅಧಿಕಾರಕ್ಕಾಗಿ ಯುದ್ಧ ಶುರುವಾಗಿದೆ : ಸಿಎಂ, ಡಿಸಿಎಂ ವಿರುದ್ಧ ಸಾಮ್ರಾಟ್ ವಾಗ್ದಾಳಿ

ಬೆಂಗಳೂರು : ರಾಜ್ಯದಲ್ಲಿ ನಾಯಕತ್ವದ ಬದಲಾವಣೆಯ ಬಗ್ಗೆ ಕಾಂಗ್ರೆಸ್​ ಪಾಳಯದಲ್ಲಿ ಮುಸುಕಿನ ಗುದ್ದಾಟ ಜೋರಾಗಿತ್ತು. ಆದರೆ ಇದಕ್ಕೆಲ್ಲ ಫುಲ್ ಸ್ಟಾಪ್ ನೀಡುವ ನಿಟ್ಟನಲ್ಲಿ ಖುದ್ದು ಸಿಎಂ ಸಿದ್ದರಾಮಯ್ಯ, ನಾನೇ ಐದು ವರ್ಷ ಅಧಿಕಾರ ನಡೆಸುತ್ತೇನೆ ಎನ್ನುವ ಮೂಲಕ ಚರ್ಚೆಗೆ ಅಂತ್ಯಹಾಡಲು ಪ್ರಯತ್ನಿಸಿದ್ದರು. ಆದರೆ ಈ ಎಲ್ಲ ಬೆಳವಣಿಗೆಗಳನ್ನು ಗಮನಿಸಿ ಡಿಸಿಎಂ ಡಿಕೆ ಶಿವಕುಮಾರ್ ಮಾತ್ರ...

ಸಸ್ಪೆಂಡ್‌ ಆಗಿದ್ದ ಎಂಎಲ್‌ಎಗಳಿಗೆ ಮತ್ತೆ ಖಾದರ್‌ ಪವರ್‌ : ಬಿಜೆಪಿ ಶಾಸಕರ ವನವಾಸ ಅಂತ್ಯಗೊಳಿಸಿದ ಸ್ಪೀಕರ್‌..!

ಬೆಂಗಳೂರು : ಕರ್ನಾಟಕ ವಿಧಾನಸಭೆಯಿಂದ 18 ಬಿಜೆಪಿ ಶಾಸಕರನ್ನು ಅನುಚಿತ ವರ್ತನೆ ತೋರಿದ್ದ ಕಾರಣಕ್ಕಾಗಿ ಅಮಾನತು ಮಾಡಿ ಸ್ಪೀಕರ್ ಯು.ಟಿ ಖಾದರ್ ಆದೇಶಿಸಿದ್ದರು. ಆದರೆ ಎರಡು ತಿಂಗಳ ಬಳಿಕ ನಡೆದ ಸಂಧಾನ ಸಭೆಯಲ್ಲಿ 18 ಬಿಜೆಪಿ ಶಾಸಕರ ಅಮಾನತನ್ನು ಸ್ಪೀಕರ್ ಯು.ಟಿ ಖಾದರ್ ಹಿಂಪಡೆದಿದ್ದಾರೆ. ರವಿವಾರ ವಿಧಾನಸೌಧದ ಸ್ಪೀಕರ್ ಕಚೇರಿಯಲ್ಲಿ ಯು.ಟಿ ಖಾದರ್ ನೇತೃತ್ವದಲ್ಲಿ,...

ವಿರೋಧ ಪಕ್ಷದ ನಾಯಕರಾಗಿ ಈ ರೀತಿಯ ಹೇಳಿಕೆ ಸರಿಯಲ್ಲ..

www.karnatakatv.net : ಚಾಮರಾಜನಗರ : ಮುಖ್ಯಮಂತ್ರಿಗಳು ದೆಹಲಿಗೆ ತೆರಳಿದ್ದಾರೆ ಪಕ್ಷದ ಹೈ ಕಮಾಂಡ್ ನೊಂದಿಗೆ ಚರ್ಚಿಸಿ ವಾರದೊಳಗೆ ಸಚಿವ ಸಂಪುಟ ರಚನೆ ಮಾಡಲಿದ್ದಾರೆ.. ಸಚಿವ ಸಂಪುಟದಲ್ಲಿ ಯಾರಿರಬೇಕೆಂಬುದನ್ನು ಹೈ ಕಮಾಂಡ್ ನಿರ್ಧಾರ ಮಾಡುತ್ತದೆ...ಸಚಿವ ಸಂಪುಟ ರಚನೆಯಲ್ಲಿ ಮದ್ಯ ಪ್ರವೇಶ ಮಾಡುವುದಿಲ್ಲ ಎಂದು ಚಾಮರಾಜನಗರದಲ್ಲಿ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿದ್ದಾರೆ. ಮುಖ್ಯಮಂತ್ರಿ ಬಸವರಾಜು ಬೊಮ್ಮಾಯಿಯವರು ಸಚಿವ ಸಂಪುಟ...
- Advertisement -spot_img

Latest News

ಯತ್ನಾಳ್ ಒಪ್ಪಿದರೆ ಶಿವಸೇನೆಗೆ ಎಂಟ್ರಿ ಖಚಿತ!

ವಿಜಯಪುರ ಶಾಸಕರಾದ ಬಸನಗೌಡ ಪಾಟೀಲ ಯತ್ನಾಳ ಹಾಗೂ ನಮ್ಮ ಉದ್ದೇಶ ಒಂದೇ ಆಗಿದೆ. ಅವರು ಒಪ್ಪಿದರೆ, ಶಿವಸೇನೆಗೆ ಸೇರಿಸಿಕೊಳ್ಳಲು ನಾವು ಸಿದ್ಧರಾಗಿದ್ದೇವೆ ಎಂದು ಶಿವಸೇನೆ ಕರ್ನಾಟಕ...
- Advertisement -spot_img