Sunday, August 16, 2026

leaders of CM bommais home

ಹು-ಧಾ ಮಹಾನಗರ ಪಾಲಿಕೆ ಚುನಾವಣೆ: ಹುಬ್ಬಳ್ಳಿಯ ಸಿಎಂ ಬೊಮ್ಮಾಯಿ ಮನೆಗೆ ದೌಡಾಯಿಸಿದ ನಾಯಕರು…

www.karnatakatv.net : ಹುಬ್ಬಳ್ಳಿ: ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯ ಚುನಾವಣೆ ಕಾವು ಏರುತ್ತಿದೆ. ನಾಮಪತ್ರ ಸಲ್ಲಿಕೆಗೆ ಸೋಮವಾರ ಕೊನೆ ದಿನವಾಗಿದೆ. ಆದ್ರೂ ಶಿಸ್ತಿನ‌ಪಕ್ಷ ಬಿಜೆಪಿಯಲ್ಲಿ ಟಿಕೆಟ್ ಗಾಗಿ ಪೈಪೋಟಿ  ಮುಂದುವರೆದಿದ್ದು, ಯಾರಿಗೆ ಟಿಕೆಟ್ ಕೊಡಬೇಕು ಬಿಡಬೇಕು ಎಂದು ಚಿಂತೆ ಪಕ್ಷದ ನಾಯಕರಿಗೆ ಕಾಡುತ್ತದೆ. ಹೀಗಾಗಿ‌ ಟಿಕೆಟ್ ಗಾಗಿ ಮುಖ್ಯಮಂತ್ರಿ ಬಸವರಾಜ್ ಅವರನ್ನು ಬೆಜೆಪಿ ಜಿಲ್ಲಾಧ್ಯಕ್ಷ ಹಾಗೂ...
- Advertisement -spot_img

Latest News

ಕೆಪಿಸಿಸಿ ಕಚೇರಿಯಲ್ಲಿ ಸ್ವಾತಂತ್ರ್ಯ ದಿನಾಚರಣೆ – ಪ್ರಜಾಪ್ರಭುತ್ವದ ರಕ್ಷಣೆಗೆ ಮುಂದಾಗಬೇಕು ಎಂದ ಬಿ.ಕೆ. ಹರಿಪ್ರಸಾದ್

ಬೆಂಗಳೂರು: ಕೆಪಿಸಿಸಿ ಕಚೇರಿಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಧ್ವಜಾರೋಹಣ ಕಾರ್ಯಕ್ರಮ ನಡೆಯಿತು. ಧ್ವಜಾರೋಹಣ ನೆರವೇರಿಸಿದ ಬಳಿಕ ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಅವರು ಮಾತನಾಡಿ,...
- Advertisement -spot_img