Wednesday, August 26, 2026

leadership change buzz

ಸಂಪುಟ ಸೇರ್ಪಡೆಗೆ ಶಾಸಕರ ಲಾಬಿ ಶುರು!

ರಾಜ್ಯ ರಾಜಕೀಯದಲ್ಲಿ ಸಂಪುಟ ಪುನಾರಚನೆ ಚರ್ಚೆ ಮತ್ತೊಮ್ಮೆ ತೀವ್ರಗೊಂಡಿದ್ದು, ಆಕಾಂಕ್ಷಿ ಶಾಸಕರು ಲಾಬಿ ಆರಂಭಿಸಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನವೆಂಬರ್ 15ರಂದು ದೆಹಲಿಗೆ ತೆರಳಲಿರುವ ಹಿನ್ನೆಲೆಯಲ್ಲಿ ಸಂಪುಟ ಸೇರ್ಪಡೆ ಕುರಿತ ಚಟುವಟಿಕೆ ಚುರುಕುಗೊಂಡಿದೆ. ನಾಯಕತ್ವ ಬದಲಾವಣೆ ಕುರಿತು ಮಾತುಕತೆ ನಡೆಯುತ್ತಿರುವ ವೇಳೆಯಲ್ಲೇ ಸಂಪುಟ ಪುನಾರಚನೆ ಚರ್ಚೆ ಗರಿಗೆದರಿದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ನಿವಾಸದಲ್ಲಿ...
- Advertisement -spot_img

Latest News

Sandalwood: ಟಾಕ್ಸಿಕ್ ರಿಲೀಸ್‌ಗೂ ಮುನ್ನ ಧರ್ಮಸ್ಥಳ ಮಂಜುನಾಥನ ದರ್ಶನ ಪಡೆದ ರಾಕಿಂಗ್ ಸ್ಟಾರ್ ಯಶ್

Sandalwood: ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹುನಿರೀಕ್ಷಿತ ಸಿನಿಮಾ ಟಾಕ್ಸಿಕ್ ನಾಳೆ ರಿಲೀಸ್ ಆಗಲಿದೆ. ಹಾಗಾಗಿ ಮೂವಿ ರಿಲೀಸ್‌ಗೂ ಮುನ್ನ ಯಶ್ ಧರ್ಮಸ್ಥಳಕ್ಕೆ ಬಂದು ಶ್ರೀ...
- Advertisement -spot_img