Sunday, November 16, 2025

Leadership Change Speculation

ಸಿಎಂ ಕುರ್ಚಿ ಅಲುಗಾಡುತ್ತಾ? ಡಿಕೆ ಬ್ರದರ್ಸ್ ರಹಸ್ಯ ಭೇಟಿ!

ರಾಜ್ಯದಲ್ಲಿ ಸಚಿವ ಸಂಪುಟ ಪುನಾರಚನೆ ಚರ್ಚೆಗಳು ತೀವ್ರಗೊಳ್ಳುತ್ತಿವೆ. ಈ ನಡುವೆ ಡಿಕೆ ಬ್ರದರ್ಸ್ ಚಟುವಟಿಕೆ ರಾಜಕೀಯ ವಲಯದಲ್ಲಿ ಕುತೂಹಲಕ್ಕೆ ಕಾರಣವಾಗಿದೆ. ಶನಿವಾರವೇ ಡಿಸಿಎಂ ಡಿಕೆ ಶಿವಕುಮಾರ್ ದೆಹಲಿಗೆ ತೆರಳಿದ್ದರೆ, ಇಂದು ಮಾಜಿ ಸಂಸದ ಡಿಕೆ ಸುರೇಶ್ ಸಹ ರಾಜಧಾನಿ ದೆಹಲಿಗೆ ಪ್ರಯಾಣಿಸುತ್ತಿದ್ದಾರೆ. ದೆಹಲಿಗೆ ತೆರಳುವ ಮುನ್ನ ಮಾಧ್ಯಮಗಳೊಂದಿಗೆ ಡಿಕೆ ಸುರೇಶ್ ಮಾತನಾಡಿದ್ದಾರೆ. ನನ್ನ ಅಣ್ಣ ಡಿಕೆ...
- Advertisement -spot_img

Latest News

ಖರ್ಗೆ ಕೋಟೆಯಲ್ಲಿ ಶಕ್ತಿ ಪ್ರದರ್ಶನ, RSS ಪಥಸಂಚಲನ ಭರ್ಜರಿ ಯಶಸ್ವಿ!

ರಾಜ್ಯದ ಹಲವೆಡೆ RSS ಪಥಸಂಚಲನಕ್ಕೆ ಅನುಮತಿ ಸಿಕ್ಕಿದ್ದರೂ, ಸಚಿವ ಪ್ರಿಯಾಂಕ್ ಖರ್ಗೆ ಅವರ ತವರು ಕ್ಷೇತ್ರವಾದ ಚಿತ್ತಾಪುರದಲ್ಲಿ ಕಳೆದ ಕೆಲವು ವಾರಗಳಿಂದ ವಿಚಾರ ಕಗ್ಗಂಟಾಗಿತ್ತು. ಆದರೆ...
- Advertisement -spot_img