Sunday, August 9, 2026

Leadership Change Speculation

ಸಿಎಂ ಬಣದ ”ರಣತಂತ್ರ”: ಸತೀಶ್ ಅಹಿಂದ ಟ್ರಂಪ್ ಕಾರ್ಡ್?

ಒಂದೇ ಒಂದು ದಿನದ ಅಂತರದಲ್ಲಿ ಎರಡು ಡಿನ್ನರ್ ಪಾರ್ಟಿಗಳು. ಒಂದೇ ಬಣದ ನಾಯಕರು. ಅಧಿವೇಶನ ಅಂತ್ಯದ ಹೊಸ್ತಿಲಲ್ಲಿ ರಾಜಕೀಯದ ಅಡುಗೆ ಗಟ್ಟಿ ಆಗ್ತಿದೆಯಾ? ಅನ್ನೋ ಪ್ರಶ್ನೆ ಮೂಡಿದೆ. ಹೌದು ವಿಧಾನಮಂಡಲ ಚಳಿಗಾಲದ ಅಧಿವೇಶನ ಮುಕ್ತಾಯಕ್ಕೆ ಒಂದು ದಿನ ಬಾಕಿ ಇರುವಾಗಲೇ, ಲೋಕೋಪಯೋಗಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಅವರ ಡಿನ್ನರ್ ರಾಜಕೀಯ...

ಸಿಎಂ ಕುರ್ಚಿ ಅಲುಗಾಡುತ್ತಾ? ಡಿಕೆ ಬ್ರದರ್ಸ್ ರಹಸ್ಯ ಭೇಟಿ!

ರಾಜ್ಯದಲ್ಲಿ ಸಚಿವ ಸಂಪುಟ ಪುನಾರಚನೆ ಚರ್ಚೆಗಳು ತೀವ್ರಗೊಳ್ಳುತ್ತಿವೆ. ಈ ನಡುವೆ ಡಿಕೆ ಬ್ರದರ್ಸ್ ಚಟುವಟಿಕೆ ರಾಜಕೀಯ ವಲಯದಲ್ಲಿ ಕುತೂಹಲಕ್ಕೆ ಕಾರಣವಾಗಿದೆ. ಶನಿವಾರವೇ ಡಿಸಿಎಂ ಡಿಕೆ ಶಿವಕುಮಾರ್ ದೆಹಲಿಗೆ ತೆರಳಿದ್ದರೆ, ಇಂದು ಮಾಜಿ ಸಂಸದ ಡಿಕೆ ಸುರೇಶ್ ಸಹ ರಾಜಧಾನಿ ದೆಹಲಿಗೆ ಪ್ರಯಾಣಿಸುತ್ತಿದ್ದಾರೆ. ದೆಹಲಿಗೆ ತೆರಳುವ ಮುನ್ನ ಮಾಧ್ಯಮಗಳೊಂದಿಗೆ ಡಿಕೆ ಸುರೇಶ್ ಮಾತನಾಡಿದ್ದಾರೆ. ನನ್ನ ಅಣ್ಣ ಡಿಕೆ...
- Advertisement -spot_img

Latest News

Hubli News: ಜನರ ಭಕ್ತಿಯ ದುರುಪಯೋಗ: ಮಾರ್ಡನ್ ಅವಧೂತನ ಅಸಲಿ ಮುಖ ಬಯಲು

Hubli News: ಜನ ಮರಳೋ… ಜಾತ್ರೆ ಮರಳೋ… ಮಾನವ ಚಂದ್ರನ ಮೇಲೆ ವಾಸಿಸುವ ಕನಸು ಕಾಣುತ್ತಿದ್ದಾನೆ. ವಿಜ್ಞಾನ, ತಂತ್ರಜ್ಞಾನ ದಿನದಿಂದ ದಿನಕ್ಕೆ ಹೊಸ ಎತ್ತರಕ್ಕೆ ಏರುತ್ತಿದೆ....
- Advertisement -spot_img