Friday, July 24, 2026

leadership clash

ಕುರ್ಚಿ ಬೆಲೆ ಗೊತ್ತಿಲ್ಲ ಎಂದ DCM : ಸಿದ್ದುಗೆ ಪರೋಕ್ಷ ಸಂದೇಶ ಕೊಟ್ರಾ ಡಿಕೆಶಿ?

ಕ್ಷಣಕ್ಕೊಂದು ಹೇಳಿಕೆ, ದಿನಕ್ಕೊಂದು ಟ್ವಿಸ್ಟ್​. ಪವರ್ ಶೇರಿಂಗ್ ವಿಚಾರ ರಾಜ್ಯ ಕಾಂಗ್ರೆಸ್​ ಅಂಗಳದಲ್ಲಿ ಕೋಲಾಹಲವನ್ನೇ ಸೃಷ್ಟಿಸಿದೆ. ಸಿಎಂ ಸ್ಥಾನಕ್ಕಾಗಿ ನಡೆಯುತ್ತಿರುವ ಆಂತರಿಕ ಪೈಪೋಟಿ ಕ್ಲೈಮ್ಯಾಕ್ಸ್ ಹಂತಕ್ಕೆ ತಲುಪಿದಂತಿದೆ. ಇದೇ ವೇಳೆ ಡಿಸಿಎಂ ಡಿಕೆ ಶಿವಕುಮಾರ್ ನೀಡಿದ ಹೊಸ ಹೇಳಿಕೆಗಳು ಪಕ್ಷದ ಒಳರಾಜಕೀಯಕ್ಕೆ ಮತ್ತಷ್ಟು ಬೆಂಕಿ ಹಚ್ಚಿವೆ. ಸಿದ್ದರಾಮಯ್ಯ ಸರ್ಕಾರ ಅಧಿಕಾರಕ್ಕೆ ಬಂದು ಎರಡೂವರೆ ವರ್ಷ ಆಗ್ತಿದ್ದಂತೆ...
- Advertisement -spot_img

Latest News

ವೃದ್ಧಾಪ್ಯ, ವಿಧವಾ ವೇತನ ಪಡೆಯುವವರಿಗೆ ಬಿಗ್ ಶಾಕ್ – 82,812 ಜನರ ಪಿಂಚಣಿ ದಿಢೀರ್ ರದ್ದು!

ವೃದ್ಧಾಪ್ಯ ವೇತನ, ವಿಧವಾ ವೇತನ ಹಾಗೂ ವಿಕಲಚೇತನರ ವೇತನದ ಕೆಲವೇ ನೂರು ರೂಪಾಯಿಗಳನ್ನೇ ನಂಬಿ ಜೀವನ ಸಾಗಿಸುತ್ತಿರುವ ಬಡ ಕುಟುಂಬಗಳಿಗೆ ಬೀದರ್ ಜಿಲ್ಲೆಯಲ್ಲಿ ದೊಡ್ಡ ಶಾಕ್...
- Advertisement -spot_img