Friday, April 24, 2026

leadership clash

ಕುರ್ಚಿ ಬೆಲೆ ಗೊತ್ತಿಲ್ಲ ಎಂದ DCM : ಸಿದ್ದುಗೆ ಪರೋಕ್ಷ ಸಂದೇಶ ಕೊಟ್ರಾ ಡಿಕೆಶಿ?

ಕ್ಷಣಕ್ಕೊಂದು ಹೇಳಿಕೆ, ದಿನಕ್ಕೊಂದು ಟ್ವಿಸ್ಟ್​. ಪವರ್ ಶೇರಿಂಗ್ ವಿಚಾರ ರಾಜ್ಯ ಕಾಂಗ್ರೆಸ್​ ಅಂಗಳದಲ್ಲಿ ಕೋಲಾಹಲವನ್ನೇ ಸೃಷ್ಟಿಸಿದೆ. ಸಿಎಂ ಸ್ಥಾನಕ್ಕಾಗಿ ನಡೆಯುತ್ತಿರುವ ಆಂತರಿಕ ಪೈಪೋಟಿ ಕ್ಲೈಮ್ಯಾಕ್ಸ್ ಹಂತಕ್ಕೆ ತಲುಪಿದಂತಿದೆ. ಇದೇ ವೇಳೆ ಡಿಸಿಎಂ ಡಿಕೆ ಶಿವಕುಮಾರ್ ನೀಡಿದ ಹೊಸ ಹೇಳಿಕೆಗಳು ಪಕ್ಷದ ಒಳರಾಜಕೀಯಕ್ಕೆ ಮತ್ತಷ್ಟು ಬೆಂಕಿ ಹಚ್ಚಿವೆ. ಸಿದ್ದರಾಮಯ್ಯ ಸರ್ಕಾರ ಅಧಿಕಾರಕ್ಕೆ ಬಂದು ಎರಡೂವರೆ ವರ್ಷ ಆಗ್ತಿದ್ದಂತೆ...
- Advertisement -spot_img

Latest News

ಕೇದಾರನಾಥ ಮಂದಿರದಲ್ಲಿ ಗಲಾಟೆ: ನುಗ್ಗಲು ಯತ್ನಿಸಿದ ಭಕ್ತಾದಿಗಳಿಗೆ ಲಾಠಿ ಏಟು ನೀಡಿದ ಪೋಲೀಸರು

Kedaranath: ಇಂದಿನಿಂದ ಚಾರ್‌ಧಾಮ್ ಯಾತ್ರೆ ಶುರುವಾಗಿದ್ದು, ಉತ್ತರಾಖಂಡದಲ್ಲಿರುವ ಕೇದಾರನಾಥನ ದರ್ಶನಕ್ಕೆ ಅನುವು ಮಾಡಿಕೊಡಲಾಗಿದೆ. ಆದರೆ ಇಂದೇ ದರ್ಶನ ಮಾಡಬೇಕು ಎಂದು ಲಕ್ಷಾಂತರ ಭಕ್ತರು ಸೇರಿದ್ದು, ನೂಕು...
- Advertisement -spot_img