Monday, June 15, 2026

leadership crisis

ಬದಲಾದ BYV ವರ್ಕಿಂಗ್ ಸ್ಟೈಲ್‌, ಅಧ್ಯಕ್ಷರಾಗಿ 2 ವರ್ಷದ ಬಳಿಕ ವಿಜಯೇಂದ್ರ ‘ಪ್ಲಾನ್ B’ ಶುರು?

ಕರ್ನಾಟಕ ಬಿಜೆಪಿ ಘಟಕದ ಅಧ್ಯಕ್ಷರಾಗಿ ಆಯ್ಕೆಯಾದ ಮಾಜಿ ಸಿಎಂ ಯಡಿಯೂರಪ್ಪನವರ ಪುತ್ರ, ಬಿವೈ ವಿಜಯೇಂದ್ರ, ಅಧ್ಯಕ್ಷರಾಗಿ ತಮ್ಮ ಎರಡು ವರ್ಷವನ್ನು ಪೂರೈಸಿದ್ದಾರೆ. ಈ ಬೆನ್ನಲ್ಲೇ, ತಮ್ಮ ಕಾರ್ಯಶೈಲಿಯನ್ನು ಸಂಪೂರ್ಣ ಬದಲಾಯಿಸಿರುವುದು ಪಕ್ಷದೊಳಗೆ ಹೊಸ ರಾಜಕೀಯ ಸಮೀಕರಣಗಳ ಸೂಚನೆ ಆಗಿದೆ. ಇದುವರೆಗೆ ಅವರ ವಿರುದ್ಧ ಅಸ್ತಿತ್ವದಲ್ಲಿದ್ದ ಭಿನ್ನಮತ ಗುಂಪಿನ ಒತ್ತಡವನ್ನು ಕಡಿಮೆ ಮಾಡಲು ಅವರು ಹಿರಿಯ ನಾಯಕರೊಂದಿಗೆ...
- Advertisement -spot_img

Latest News

Hubli News: ಪ್ರಣವಾನಂದ ಸ್ವಾಮೀಜಿ ವಿರುದ್ಧ ಕುರುಬ ಸಮಾಜದ ಆಕ್ರೋಶ

Hubli News: ಪ್ರಣವಾನಂದ ಸ್ವಾಮೀಜಿ ಅವರು ಕುರುಬ ಸಮಾಜಕ್ಕೆ ಅವಮಾನ ಮಾಡಿದ್ದಾರೆ ಎಂದು ಆರೋಪಿಸಿ ಹುಬ್ಬಳ್ಳಿಯಲ್ಲಿ ಕುರುಬ ಸಮಾಜ ಹಾಗೂ ಅಹಿಂದ ವರ್ಗದ ಮುಖಂಡರು ಆಕ್ರೋಶ...
- Advertisement -spot_img