ರಾಜ್ಯದಲ್ಲಿ ಕುರ್ಚಿ ಕದನ ಮುಂದಿನ ವಾರದಿಂದ ತಾರಕಕ್ಕೇರುವ ಲಕ್ಷಣಗಳು ಗೋಚರಿಸುತ್ತಿವೆ. ರಾಜ್ಯದಲ್ಲಿ ಉಂಟಾಗಿರುವ ರಾಜಕೀಯ ಅನಿಶ್ಚಿತತೆಗೆ ಆದಷ್ಟು ಬೇಗ ತೆರೆ ಎಳೆಯಬೇಕೆಂದು ಹೈಕಮಾಂಡ್ ಮೇಲೆ ಒತ್ತಡ ಹೇರಲು ನಿರ್ಧರಿಸಿರುವ ಮುಂದಿನ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಆಪ್ತ ಬಣದವರೆಂದು ಹೇಳಿಕೊಳ್ಳುವ ಶಾಸಕರು ಮುಂದಿನ ವಾರ ಡಿನ್ನರ್ ನೆಪದಲ್ಲಿ ಬೆಂಗಳೂರಿನಲ್ಲಿ ಸಭೆ ನಡೆಸುವ ಸಾಧ್ಯತೆಗಳಿವೆ.
ಇನ್ನೊಂದೆಡೆ ತಟಸ್ಥ ಬಣವೆಂದು...
ಬಿಹಾರ ವಿಧಾನಸಭೆ ಚುನಾವಣೆಯ ಫಲಿತಾಂಶದ ನಂತರ, ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸಚಿವ ಸಂಪುಟ ಪುನರಚನೆಗೆ ಸಿದ್ಧತೆ ಆರಂಭವಾಗಿದೆ. ಪ್ರಾಥಮಿಕ ಮಾಹಿತಿ ಪ್ರಕಾರ, 12 ರಿಂದ 15 ಮಂದಿ ಹಿರಿಯ ಸಚಿವರನ್ನು ಪಕ್ಷದ ಸಂಘಟನೆಗೆ ನಿಯೋಜಿಸಿ, ಹೊಸ ಮುಖಗಳಿಗೆ ಸಚಿವ ಸ್ಥಾನ ನೀಡುವ ಸಾಧ್ಯತೆ ಇರುವುದಾಗಿ ತಿಳಿದು ಬಂದಿದೆ.
ಬೆಂಗಳೂರು: ಸಿದ್ದರಾಮಯ್ಯ ಅವರಿಗೆ ಬೆಂಬಲ ವ್ಯಕ್ತಪಡಿಸಿರುವ...