ಇಂದು ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ತಾಯಿ ಚಾಮುಂಡಿಗೆ ಜೆಡಿಎಸ್ ಮತ್ತು ಬಿಜೆಪಿ ಮುಖಂಡರಾದ ರಾಜು, ವೇಣು ಮತ್ತು ನಂಜುಂಡಸ್ವಾಮಿ ಅವರ ನೇತೃತ್ವದಲ್ಲಿ ಸುಮಾರು 100ಕ್ಕೂ ಹೆಚ್ಚು ಕಾರ್ಯಕರ್ತರು ತೆಂಗಿನಕಾಯಿ ಒಡೆಯುವ ಕಾರ್ಯವನ್ನ ಮಾಡಿದ್ದಾರೆ. ಕಾರ್ಯಕರ್ತರು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಮುಂದಿನ ಮುಖ್ಯಮಂತ್ರಿಯಾಗಲಿ ಎಂದು ಹರಿಕೆ ಹೊತ್ತು 1001 ತೆಂಗಿನಕಾಯಿಗಳನ್ನು ಒಡೆದು ದೇವಿಗೆ ಅರ್ಪಿಸಿದರು....
ರಾಜ್ಯದಲ್ಲಿ ಕೆಲಸ ಮಾಡುವ ಕಾರ್ಮಿಕರ ಹಿತದೃಷ್ಟಿಯನ್ನು ಗಮನದಲ್ಲಿಟ್ಟುಕೊಂಡು, ಸರ್ಕಾರ ‘ವೃತ್ತಿಪರ ಸುರಕ್ಷತೆ, ಆರೋಗ್ಯ ಮತ್ತು ಕೆಲಸದ ಪರಿಸ್ಥಿತಿಗಳ ನಿಯಮಗಳು – 2026’ ಅನ್ನು ಅಧಿಕೃತವಾಗಿ ಜಾರಿಗೊಳಿಸಿದೆ....