Wednesday, June 24, 2026

leadership tussle

ಇನ್ನು 3 ತಿಂಗಳು ನಡೆಯಲಿದೆ ಅಧಿಕಾರದ ಪೈಪೋಟಿ ಹೈಡ್ರಾಮಾ: ಶೈಲೇಂದ್ರ ಬೆಲ್ದಾಳೆ

ರಾಜ್ಯದ ರಾಜಕೀಯದಲ್ಲಿ ನಡೆಯುತ್ತಿರುವ ಅಧಿಕಾರ ಪೈಪೋಟಿ ಇನ್ನೂ ಎರಡು–ಮೂರು ತಿಂಗಳು ಮುಂದುವರಿಯಲಿದೆ ಎಂದು ಶಾಸಕ ಶೈಲೇಂದ್ರ ಬೆಲ್ದಾಳೆ ವ್ಯಂಗ್ಯ ಚಾಟಿ ಹಾರಿಸಿದ್ದಾರೆ. ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ದೇವರಾಜ ಅರಸು ಅವರ ರೆಕಾರ್ಡ್ ಬ್ರೇಕ್ ಮಾಡಬೇಕು ಎಂಬ ಉದ್ದೇಶ ಹೊಂದಿದ್ದಾರೆ. ಅದೇ ಸಮಯದಲ್ಲಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ‘ನನ್ನ ರೆಕಾರ್ಡ್ ಹೇಗೆ ಬ್ರೇಕ್ ಮಾಡ್ತೀರೋ...

ಮಾಧ್ಯಮ, ಪ್ರತಿಪಕ್ಷಗಳ ಮೇಲೆ ಗೂಬೆ ಕೂರಿಸಿದ್ರಾ ಸಿದ್ದರಾಮಯ್ಯ!?

ರಾಜ್ಯ ಕಾಂಗ್ರೆಸ್‌ನಲ್ಲಿ ದಿನಗಳಿಂದ ಜೋರಾಗಿದ್ದ ಅಧಿಕಾರ ಹಂಚಿಕೆ ಗೊಂದಲಗಳಿಗೆ ತೆರೆ ಎಳೆಯಲು ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ನಡೆಸಿದ ಬ್ರೇಕ್‌ಫಾಸ್ಟ್‌ ಮೀಟಿಂಗ್ ಹಾಗೂ ಜಂಟಿ ಪತ್ರಿಕಾಗೋಷ್ಠಿ ಹೊಸ ಪ್ರಶ್ನೆಗಳನ್ನು ಹುಟ್ಟಿಸಿವೆ. ಗೊಂದಲ ನಿವಾರಣೆಗಾಗಿ ಕರೆದ ಪತ್ರಿಕಾಗೋಷ್ಠಿಯಲ್ಲೇ ಇಬ್ಬರು ನಾಯಕರು ಹಲವು ಅನುಮಾನಗಳನ್ನು ಹಾಗೆಯೇ ಉಳಿಸಿ ಹೋಗಿದ್ದಾರೆ. ಶನಿವಾರ ಬೆಳಿಗ್ಗೆ ಸಿದ್ದರಾಮಯ್ಯ ಅವರ ಕಾವೇರಿ...

ಕುರ್ಚಿ ಒದ್ದು ಕಿತ್ಕೋತೀನಿ ಅನ್ನೋ ಶಕ್ತಿ ಡಿಕೆಶಿಗೆ ಇಲ್ಲ!

ರಾಜ್ಯ ಕಾಂಗ್ರೆಸ್ ನಲ್ಲಿ ದಿನಕ್ಕೊಂದು ಬೆಳವಣಿಗೆಗಳು ಆಗ್ತಾಯಿವೆ. ಕುರ್ಚಿ ಗುದ್ದಾಟ ಜೋರಾಗಿವೆ. ಈ ಮದ್ಯೆ ಡಿಕೆ ಶಿವಕುಮಾರ್ ಕುರ್ಚಿಯನ್ನ ಒದ್ದು ಕಿತ್ಕೋತೀನಿ ಅನ್ನೋ ಹೇಳಿಕೆಗೆ ಪ್ರತಿಕ್ರಿಯಿಸಿದ ಆರ್ ಅಶೋಕ್ ಅವರ ಕೈಲಿ ಆ ಶಕ್ತಿ ಇಲ್ಲದ ಹಾಗೆ ಕಾಣುತ್ತಿದೆ. ಒದ್ದು ಕಿತ್ಕೊಳೋಹಾಗಿದ್ರೆ ಮೊನ್ನೆನೇ ಕಿತ್ಕೊಬೇಕಿತ್ತು. ಟೈಮ್ ಮುಗಿದು ಹೋಗಿದೆ. ಎರಡೂವರೆ ವರ್ಷ ಆಗಿದೆ. ಆಗ್ತಾಯಿಲ್ಲ...

ಸಿಎಂ ಸಿದ್ಧರಾಮಯ್ಯರ ಬೆನ್ನಿಗೆ ನಿಂತ ಅಹಿಂದ ವರ್ಗ!

ರಾಜ್ಯದಲ್ಲಿ ಮುಖ್ಯಮಂತ್ರಿ ಸ್ಥಾನಕ್ಕೆ ಸಂಬಂಧಿಸಿದ ಪೈಪೋಟಿ ದಿನೇದಿನೇ ತೀವ್ರಗೊಳ್ಳುತ್ತಿದೆ. ಈ ನಡುವೆ, ಸಿಎಂ ಸಿದ್ದರಾಮಯ್ಯರನ್ನು ಗಾದಿಯಿಂದ ಕೆಳಗಿಳಿಸುವ ಯತ್ನಗಳು ನಡೆಯುತ್ತಿರುವುದರ ಕುರಿತು ಅಹಿಂದ ವರ್ಗ ಮತ್ತೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. ನಾಯಕತ್ವ ಬದಲಾವಣೆಯ ಮಾತುಗಳು ಜೋರಾಗುತ್ತಿದ್ದಂತೆ ಅಹಿಂದ ಸಮುದಾಯದ ನಾಯಕರು ಸ್ಪಷ್ಟ ಎಚ್ಚರಿಕೆ ನೀಡಿದ್ದಾರೆ. ಸಿಎಂ ಸಿದ್ದರಾಮಯ್ಯರ ಬೆನ್ನಿಗೆ ನಿಂತಿರುವ ಅಹಿಂದ ವರ್ಗ, ಅವರನ್ನು ಸ್ಥಾನದಿಂದ...

ಪವರ್ ಶೇರಿಂಗ್ ಗದ್ದಲಕ್ಕೆ ತೆರೆ! CM-DCM ಸಂಧಾನ ಸೂತ್ರಕ್ಕೆ ಇಂದೇ ಕ್ಲಾರಿಟಿ?

ರಾಜ್ಯ ಕಾಂಗ್ರೆಸ್‌ನಲ್ಲಿ ಕುರ್ಚಿ ಕಿತ್ತಾಟ ಫೈಟ್ ಕ್ಲೈಮ್ಯಾಕ್ಸ್‌ ಹಂತಕ್ಕೆ ಬಂದು ನಿಂತಿದೆ. ಪಕ್ಷದ ಒಳಕಲಹಕ್ಕೆ ತೆರೆ ಎಳೆಯುವ ಪ್ರಯತ್ನವಾಗಿ, ಇಂದೇ ದೆಹಲಿಯ ಕಾಂಗ್ರೆಸ್ ಭವನದಲ್ಲಿ ನಿರ್ಣಾಯಕ ಹೈಕಮಾಂಡ್ ಸಭೆ ನಡೆಯಲಿದೆ. ರಾಹುಲ್ ಗಾಂಧಿ ನೇತೃತ್ವದಲ್ಲಿ ನಡೆಯುವ ಈ ಮಹತ್ವದ ಸಭೆಗೆ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ. ಶಿವಕುಮಾರ್ ಇಬ್ಬರೂ ಹಾಜರಾಗುವ ಸಾಧ್ಯತೆ ರಾಜಕೀಯ...

ನಾಯಕತ್ವ ಪೈಪೋಟಿ ನಡುವೆ ಜಾರಕಿಹೊಳಿ ‘ಡಿನ್ನರ್‌ ಮೀಟಿಂಗ್‌’

ರಾಜಕೀಯ ಹಿನ್ನಲೆಯಲ್ಲಿ ನಡೆಯುತ್ತಿರುವ ಚರ್ಚೆಗಳ ನಡುವೆ, ಡಿಕೆ ಶಿವಕುಮಾರ್‌ ಅವರನ್ನು ಭೇಟಿಯಾದ ಕೆಲ ಗಂಟೆಗಳಲ್ಲೇ ಸಚಿವ ಸತೀಶ್ ಜಾರಕಿಹೊಳಿ ತಮ್ಮ ಆಪ್ತ ಶಾಸಕರೊಂದಿಗೆ ನಗರದಲ್ಲಿರುವ ಗೋಲ್ಡ್‌ ಫಿಂಚ್‌ ಹೋಟೆಲಿನಲ್ಲಿ ಡಿನ್ನರ್‌ ಮೀಟಿಂಗ್‌ ನಡೆಸಿದ್ದಾರೆ. ಮಂಗಳವಾರ ರಾತ್ರಿ ಜಾರಕಿಹೊಳಿ ಜೊತೆ ಡಿಕೆಶಿ ಮಾತುಕತೆ ನಡೆಸಿದ್ದರು. ಈ ವೇಳೆ ತಮ್ಮ ಬೆಂಬಲಕ್ಕೆ ನಿಲ್ಲುವಂತೆ ಡಿಕೆಶಿ ಜಾರಕಿಹೊಳಿಗೆ ಮನವಿ ಮಾಡಿದ್ದಾರೆ...

ಡಿಕೆಶಿ–ಸತೀಶ್ ಜಾರಕಿಹೊಳಿ ಸೀಕ್ರೆಟ್ ಮೀಟಿಂಗ್: ರಹಸ್ಯ ಬಿಚ್ಚಿಟ್ಟ ‘ಸಾಹುಕಾರ’

ರಾಜ್ಯ ಕಾಂಗ್ರೆಸ್‌ನಲ್ಲಿ ಅಧಿಕಾರ ಹಂಚಿಕೆ ಚರ್ಚೆ ಜೋರಾಗಿದೆ. ನಾಯಕತ್ವಕ್ಕಾಗಿ ನಡೆಯುತ್ತಿರುವ ಆಂತರಿಕ ಕಚ್ಚಾಟ ಕ್ಲೈಮಾಕ್ಸ್ ಹಂತಕ್ಕೆ ಬಂದು ತಲುಪಿದೆ. ಇದೇ ಸಂದರ್ಭದಲ್ಲಿ ಸಿಎಂ ಸಿದ್ದರಾಮಯ್ಯ ಅವರ ಆಪ್ತರನ್ನು ಡಿಸಿಎಂ ಡಿಕೆ ಶಿವಕುಮಾರ್ ಅವರು ಪ್ರತ್ಯೇಕವಾಗಿ ಭೇಟಿ ಮಾಡುತ್ತಿರುವುದು ಸಾಕಷ್ಟು ಕುತೂಹಲಕ್ಕೆ ಕಾರಣವಾಗಿದೆ. ಸಚಿವರಾದ ಕೆಜೆ ಜಾರ್ಜ್, ಜಮೀರ್ ಅಹ್ಮದ್ ಖಾನ್ ಹಾಗೂ ಸತೀಶ್ ಜಾರಕಿಹೊಳಿ ಅವರನ್ನು...

ಸಂಧಾನಕ್ಕೆ ಮುಹೂರ್ತ ಫಿಕ್ಸ್, CM – DCM ದೆಹಲಿಗೆ ಬುಲಾವ್!?

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬೆಂಗಳೂರಿನಲ್ಲಿ ಪಕ್ಷದ ನಾಯಕರ ಅಭಿಪ್ರಾಯ ಸಂಗ್ರಹಿಸಿದ ಬಳಿಕ ದೆಹಲಿಗೆ ವಾಪಸ್ಸಾಗಿದ್ದಾರೆ. ಅವರ ಮುಂದಿನ ಹೆಜ್ಜೆ ಕುರಿತು ರಾಜ್ಯ ರಾಜಕೀಯ ವಲಯದಲ್ಲಿ ಕುತೂಹಲ ಎದ್ದಿದೆ. ಇಂತಹ ಸಂದರ್ಭದಲ್ಲಿ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ. ಶಿವಕುಮಾರ್ ನಡುವೆ ಸಂಧಾನ ಮಾತುಕತೆಗೆ ಹೈಕಮಾಂಡ್ ದಿನಾಂಕ ನಿಗದಿ ಮಾಡಿದೆ ಎಂಬ ಎಕ್ಸ್‌ಕ್ಲೂಸಿವ್ ಮಾಹಿತಿ...
- Advertisement -spot_img

Latest News

Horoscope: ಈ ರಾಶಿಯವರು ಜಗಳವಾಡುವುದರಲ್ಲಿ ಹೆಚ್ಚು ಆಸಕ್ತಿಯುಳ್ಳವರು

Horoscope: ಕೆಲವು ರಾಶಿಗಳಿಗೆ ಬೇಗ ಕೋಪ ಬರುತ್ತದೆ. ಇವರು ಜಗಳವಾಡಲು ಶುರು ಮಾಡಿದ್ರೆ, ಇಡೀ ಮನೆಯ ವಾತಾವರಣ ಹಾಳಾಗಿ ಹೋಗುತ್ತದೆ. ಅಂಥ ರಾಶಿಯವರ ಬಗ್ಗೆ ನಾವಿಂದು...
- Advertisement -spot_img