Friday, August 28, 2026

#leapord

Leopard : ಆಹಾರ ಅರಸಿ ಬಂದ ಚಿರತೆ ಕೊಟ್ಟಿಗೆಯಲ್ಲಿ ಬಂಧಿ..?!

Hassan News: ಹಾಸನದಲ್ಲಿ ಚಿರತೆಯೊಂದು ದನದ ಕೊಟ್ಟಿಗೆಯಲ್ಲಿ ಸಿಲುಕಿದ ಘಟನೆ ನಡೆದಿದೆ. ಆಹಾರ ಅರಸಿ ಬಂದ ಚಿರತೆ ಇದೀಗ ಕೊಟ್ಟಿಗೆಯಲ್ಲಿ ಬಂಧಿಯಾಗಿವೆ. ಹಾಸನ ಹೊಸಳ್ಳಿ ಗ್ರಾಮದ ಧರ್ಮ ಎಂಬುವವರ ಮನೆಗೆ ನುಗ್ಗಿದ ಚಿರತೆಯೊಂದು ಪಕ್ಕಕ್ಕೆ ಹೊಂದಿಕೊಂಡಿರುವ ದನದ ಕೊಟ್ಟಿಗೆಯಲ್ಲಿ ಸಿಲುಕಿಕೊಂಡಿದೆ. ಕೊಟ್ಟಿಗೆಯಲ್ಲಿ ಜಾನುವಾರುಗಳು ಇದ್ದ ಕಾರಣ ಅಹಾರ ಅರಸಿ ಬಂದ ಚಿರತೆ ಸಿಕ್ಕಿಹಾಕಿಕೊಂಡಿದ್ದು, ಸ್ಥಳಕ್ಕೆ ಅರಣ್ಯ...
- Advertisement -spot_img

Latest News

ಬೆಳೆ ಕೈಕೊಟ್ಟ ಬಳಿಕ ಮೋಡ ಬಿತ್ತನೆ ಮಾಡಿದರೆ ಏನು ಪ್ರಯೋಜನ?: ಸರ್ಕಾರದ ನಿರ್ಧಾರಕ್ಕೆ ರೈತರ ಆಕ್ರೋಶ

Hubli News: ಮಳೆಯ ಕೊರತೆಯಿಂದ ಈಗಾಗಲೇ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಇಂತಹ ಸಂದರ್ಭದಲ್ಲಿ ಸರ್ಕಾರ ಕೃತಕ ಮಳೆಗಾಗಿ ಮೋಡ ಬಿತ್ತನೆಗೆ ಮುಂದಾಗಿದೆ. ಆದರೆ ಸರ್ಕಾರದ ಈ...
- Advertisement -spot_img