Saturday, May 30, 2026

#leapord

Leopard : ಆಹಾರ ಅರಸಿ ಬಂದ ಚಿರತೆ ಕೊಟ್ಟಿಗೆಯಲ್ಲಿ ಬಂಧಿ..?!

Hassan News: ಹಾಸನದಲ್ಲಿ ಚಿರತೆಯೊಂದು ದನದ ಕೊಟ್ಟಿಗೆಯಲ್ಲಿ ಸಿಲುಕಿದ ಘಟನೆ ನಡೆದಿದೆ. ಆಹಾರ ಅರಸಿ ಬಂದ ಚಿರತೆ ಇದೀಗ ಕೊಟ್ಟಿಗೆಯಲ್ಲಿ ಬಂಧಿಯಾಗಿವೆ. ಹಾಸನ ಹೊಸಳ್ಳಿ ಗ್ರಾಮದ ಧರ್ಮ ಎಂಬುವವರ ಮನೆಗೆ ನುಗ್ಗಿದ ಚಿರತೆಯೊಂದು ಪಕ್ಕಕ್ಕೆ ಹೊಂದಿಕೊಂಡಿರುವ ದನದ ಕೊಟ್ಟಿಗೆಯಲ್ಲಿ ಸಿಲುಕಿಕೊಂಡಿದೆ. ಕೊಟ್ಟಿಗೆಯಲ್ಲಿ ಜಾನುವಾರುಗಳು ಇದ್ದ ಕಾರಣ ಅಹಾರ ಅರಸಿ ಬಂದ ಚಿರತೆ ಸಿಕ್ಕಿಹಾಕಿಕೊಂಡಿದ್ದು, ಸ್ಥಳಕ್ಕೆ ಅರಣ್ಯ...
- Advertisement -spot_img

Latest News

ಸಿದ್ದರಾಮಯ್ಯರ ರಾಜಕೀಯ ಜೀವನ ಮುಂಬರುವ ಪೀಳಿಗೆಗೂ ಪ್ರೇರಣೆಯ ಶಾಶ್ವತ ಚಿಲುಮೆಯಾಗಿರಲಿದೆ: ಪ್ರಿಯಾಂಕ್ ಖರ್ಗೆ

Political News: ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯನವರು ರಾಜೀನಾಮೆ ನೀಡಿದ್ದು, ಕೆಲವರು ಬೇಸರ ವ್ಯಕ್ತಪಡಿಸಿದ್ದಾರೆ. ಇನ್ನು ಕೆಲವರಿಗೆ ಡಿಕೆಶಿ ಸಿಎಂ ಆಗಲಿದ್ದಾರೆಂಬ ಖುಷಿಯೂ ಇದೆ. ಆದರೆ ಹಲವು...
- Advertisement -spot_img