Wednesday, June 10, 2026

#leapord

Leopard : ಆಹಾರ ಅರಸಿ ಬಂದ ಚಿರತೆ ಕೊಟ್ಟಿಗೆಯಲ್ಲಿ ಬಂಧಿ..?!

Hassan News: ಹಾಸನದಲ್ಲಿ ಚಿರತೆಯೊಂದು ದನದ ಕೊಟ್ಟಿಗೆಯಲ್ಲಿ ಸಿಲುಕಿದ ಘಟನೆ ನಡೆದಿದೆ. ಆಹಾರ ಅರಸಿ ಬಂದ ಚಿರತೆ ಇದೀಗ ಕೊಟ್ಟಿಗೆಯಲ್ಲಿ ಬಂಧಿಯಾಗಿವೆ. ಹಾಸನ ಹೊಸಳ್ಳಿ ಗ್ರಾಮದ ಧರ್ಮ ಎಂಬುವವರ ಮನೆಗೆ ನುಗ್ಗಿದ ಚಿರತೆಯೊಂದು ಪಕ್ಕಕ್ಕೆ ಹೊಂದಿಕೊಂಡಿರುವ ದನದ ಕೊಟ್ಟಿಗೆಯಲ್ಲಿ ಸಿಲುಕಿಕೊಂಡಿದೆ. ಕೊಟ್ಟಿಗೆಯಲ್ಲಿ ಜಾನುವಾರುಗಳು ಇದ್ದ ಕಾರಣ ಅಹಾರ ಅರಸಿ ಬಂದ ಚಿರತೆ ಸಿಕ್ಕಿಹಾಕಿಕೊಂಡಿದ್ದು, ಸ್ಥಳಕ್ಕೆ ಅರಣ್ಯ...
- Advertisement -spot_img

Latest News

ಮಲಗುವ ಮುನ್ನ ಬಿಸಿ ಹಾಲಿಗೆ ತುಪ್ಪ ಬೆರೆಸಿ ಕುಡಿಯುವುದರಿಂದ ಆರೋಗ್ಯಕ್ಕಾಗುವ ಲಾಭವೇನು..?

Health Tips: ನಾವು ಪ್ರತಿದಿನ ಮಲಗುವ ವೇಳೆ ಮಕ್ಕಳಿಗೆ ಬಿಸಿ ಹಾಲು ಕುಡಿಯಲು ನೀಡುತ್ತೇವೆ. ಆದರೆ ಬರೀ ಮಕ್ಕಳಿಗೆ ಮಾತ್ರವಲ್ಲದೇ, ಹಿರಿಯರು ಕೂಡ ರಾತ್ರಿ ಮಲಗುವ...
- Advertisement -spot_img