Friday, April 18, 2025

leaves

ಹಿಂದೂಗಳು ಪೂಜೆಯಲ್ಲಿ ಬಳಸುವ ಪವಿತ್ರವಾದ ಎಲೆಗಳಿವು..

Spiritual: ಹಿಂದೂ ಧರ್ಮದಲ್ಲಿ ಪ್ರಕೃತಿಯನ್ನು ಕೂಡ ಆರಾಧಿಸಲಾಗುತ್ತದೆ. ಹಾಗಾಗಿ ಪೂಜೆಗೆ ಪ್ರಕೃತಿಯಿಂದ ಸಿಕ್ಕ ಕೊಡುಗೆಗಳನ್ನೇ ನಾವು ಉಪಯೋಗಿಸುವುದು. ಎಲೆ, ಹೂವು, ಹಾಲು, ಜೇನು ಇವುಗಳನ್ನೇ ನೈವೇದ್ಯ ಮಾಡುವುದು. ಅದರಲ್ಲೂ ಕೆಲವು ಎಲೆಗಳನ್ನು ಹಿಂದೂ ಧರ್ಮದ ಪೂಜೆಗಳಲ್ಲಿ ಪವಿತ್ರ ಸ್ಥಾನ ಕೊಟ್ಟು, ಬಳಸಲಾಗುತ್ತದೆ. ಅಂಥ ಎಲೆಗಳ ಬಗ್ಗೆ ಮಾಹಿತಿ ತಿಳಿಯೋಣ ಬನ್ನಿ.. ತುಳಸಿ ಎಲೆ: ತುಳಸಿ ಗಿಡವನ್ನು...

ಈ 5 ಎಲೆಗಳು ಹಿಂದೂಗಳಲ್ಲಿ ಪೂಜನೀಯ ಸ್ಥಾನವನ್ನು ಪಡೆದಿವೆ..

Spiritual: ಹಿಂದೂಗಳಲ್ಲಿ ಸಾಕಷ್ಟು ನಿಯಮ, ಪದ್ಧತಿಗಳನ್ನು ಅನುಸರಿಸಲಾಗುತ್ತದೆ. ಪೂಜೆ ಪುನಸ್ಕಾರಗಳೆಲ್ಲವೂ ಇರುತ್ತದೆ. ಈ ವೇಳೆ ಹಣ್ಣು- ಹಂಪಲು, ಹೂವು, ಎಲೆಗಳನ್ನು ಬಳಸಲಾಗುತ್ತದೆ. ಹಾಗಾದರೆ ಹಿಂದೂಗಳಲ್ಲಿ ಯಾವ ಎಲೆಗಳಿಗೆ ಅತ್ಯುತ್ತಮ ಸ್ಥಾನ ನೀಡಲಾಗಿದೆ ಅನ್ನೋ ಬಗ್ಗೆ ತಿಳಿಯೋಣ ಬನ್ನಿ.. ವೀಳ್ಯದ ಎಲೆ. ಪೂಜೆಯ ಸಂದರ್ಭದಲ್ಲಿ, ಶುಭ ಕಾರ್ಯದ ವೇಳೆ, ವೀಳ್ಯದ ಎಲೆ ಮತ್ತು ಅಡಿಕೆಯನ್ನ ಬಳಸಲಾಗುತ್ತದೆ. ನಿಶ್ಚಿತಾರ್ಥದಂಥ...

ಚಳಿಗಾಲದಲ್ಲಿ ತುಲಸಿ ಎಲೆಯ ಪ್ರಯೋಜನಗಳು..!

Health: ಹಿಂದೂ ಧರ್ಮದಲ್ಲಿ ತುಳಸಿ ಗಿಡವನ್ನು ಪವಿತ್ರವೆಂದು ಪರಿಗಣಿಸಲಾಗಿದೆ. ಇದನ್ನು ಪ್ರತಿ ಮನೆಯಲ್ಲೂ ಪೂಜಿಸಲಾಗುತ್ತದೆ. ಆಯುರ್ವೇದದಲ್ಲಿ ಇದಕ್ಕೆ ವಿಶೇಷ ಮಹತ್ವವಿದೆ. ಇದು ಅನೇಕ ರೋಗಗಳನ್ನು ಗುಣಪಡಿಸುತ್ತದೆ. ಆಯುರ್ವೇದ ತಜ್ಞರ ಪ್ರಕಾರ, ತುಳಸಿ ಎಲೆಗಳು ಬ್ಯಾಕ್ಟೀರಿಯಾ ವಿರೋಧಿ, ಆಂಟಿವೈರಲ್, ಆಂಟಿಫಂಗಲ್ ಇತ್ಯಾದಿ ಗುಣಗಳಿಂದ ಸಮೃದ್ಧವಾಗಿವೆ. ಇವು ಅನೇಕ ದೈಹಿಕ ಸಮಸ್ಯೆಗಳಿಗೆ ಪರಿಹಾರ ನೀಡುತ್ತವೆ. ತುಳಸಿ ಎಲೆಗಳು ಹೊಟ್ಟೆಗೆ...

ಬಿರಿಯಾನಿ ಎಲೆಗಳಲ್ಲಿರುವ ಅದ್ಭುತ ಔಷಧೀಯ ಗುಣಗಳು.. ಈ ರೋಗಗಳಿಗೆ ದಿವ್ಯ ಔಷಧ..!

Health: ಚಳಿಗಾಲದಲ್ಲಿ ಅನೇಕ ಜನರು ಶೀತ ಮತ್ತು ಜ್ವರದಿಂದ ಬಳಲುತ್ತಿದ್ದಾರೆ ,ಆದರೆ ಅಡುಗೆ ಮನೆಯಲ್ಲಿ ಸಿಗುವ ಬಿರಿಯಾನಿ ಎಲೆಗಳು ಈ ಸಮಸ್ಯೆಗಳಿಗೆ ಪರಿಹಾರ ನೀಡುತ್ತದೆ. ಪ್ರತಿಯೊಬ್ಬರ ಅಡುಗೆಮನೆಯಲ್ಲಿಯೂ ಈ ಎಲೆ ಇರುತ್ತದೆ. ಇದನ್ನು ಬಿಸಿ ಮಸಾಲೆಯಾಗಿ ಬಳಸಲಾಗುತ್ತದೆ. ಬಿರಿಯಾನಿ ಎಲೆಯಲ್ಲಿ ಹಲವು ಔಷಧೀಯ ಗುಣಗಳು ಅಡಗಿವೆ. ಇದರಿಂದಾಗಿ ಇದು ನಿಮಗೆ ಅನೇಕ ವಿಧಗಳಲ್ಲಿ ಕೆಲಸ ಮಾಡುತ್ತದೆ....

ಯಾವುದೇ ವೆಚ್ಚವಿಲ್ಲದೆ ಕರಿಬೇವಿನಿಂದ ಕೂದಲಿನ ಸಮಸ್ಯೆಗಳಿಗೆ ಪರಿಹಾರ..!

Hair care: ಋತುವಿನ ಬದಲಾವಣೆಯಿಂದಾಗಿ ಹಲವು ರೀತಿಯ ಆರೋಗ್ಯ ಸಮಸ್ಯೆಗಳು ಎದುರಾಗುವ ಸಾಧ್ಯತೆ ಇದೆ. ಇದಲ್ಲದೇ ಕೂದಲಿನ ಸಮಸ್ಯೆಯೂ ಹೆಚ್ಚಾಗುತ್ತಿದೆ. ಆದರೆ ಈ ಸಮಸ್ಯೆಗಳಿಂದ ಸುಲಭವಾಗಿ ಪರಿಹಾರ ಪಡೆಯಲು ಇದನ್ನು ನಿಮ್ಮ ಕೂದಲಿಗೆ ಹಚ್ಚಿಕೊಳ್ಳಿ. ಕರಿಬೇವಿನ ಸೊಪ್ಪು ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಇದು ದೇಹಕ್ಕೆ ಅಗತ್ಯವಿರುವ ಆಂಟಿಮೈಕ್ರೊಬಿಯಲ್ ಗುಣಗಳನ್ನು ಹೊಂದಿದೆ. ಈ ಎಲೆಗಳು ಬ್ಯಾಕ್ಟೀರಿಯಾವನ್ನು ತೊಡೆದುಹಾಕುವಲ್ಲಿ ಪ್ರಮುಖ...

ತುಳಸಿ ಪೂಜೆಗೆ ವಿಶೇಷ ನಿಯಮಗಳು..ಅಪ್ಪಿತಪ್ಪಿಯೂ ಎಲೆ ಕತ್ತರಿಸುವಾಗ ಈ ತಪ್ಪುಗಳನ್ನು ಮಾಡಬೇಡಿ..!

Devotional: ತುಳಸಿ ಗಿಡದಲ್ಲಿ ವಿಷ್ಣು ಮತ್ತು ಲಕ್ಷ್ಮಿ ನೆಲೆಸಿದ್ದಾರೆ ಎಂದು ನಂಬಲಾಗಿದೆ. ಶಾಸ್ತ್ರಗಳ ಪ್ರಕಾರ ಸ್ನಾನ ಮಾಡದೆ ತುಳಸಿ ಗಿಡವನ್ನು ಮುಟ್ಟಬಾರದು. ತುಳಸಿ ಎಲೆಗಳನ್ನು ಬೆಳಿಗ್ಗೆ ಅಥವಾ ಹಗಲಿನಲ್ಲಿ ಮಾತ್ರ ಕೀಳಬೇಕು. ಸೂರ್ಯಾಸ್ತದ ನಂತರ ತುಳಸಿ ಎಲೆಗಳನ್ನು ಸಸ್ಯದಿಂದ ಕತ್ತರಿಸಬೇಡಿ. ಹಿಂದೂ ಧರ್ಮದಲ್ಲಿ ತುಳಸಿಯನ್ನು ಅತ್ಯಂತ ಪವಿತ್ರ ಸಸ್ಯವೆಂದು ಪರಿಗಣಿಸಲಾಗಿದೆ. ತುಳಸಿ ಗಿಡವನ್ನು ದೇವತೆ ಎಂದು ಪರಿಗಣಿಸಲಾಗುತ್ತದೆ...
- Advertisement -spot_img

Latest News

Tumakuru News: ಜಾತಿ ಗಣತಿ ನಂಗೆ ಗೊತ್ತೇ ಇಲ್ಲ, ಇನ್ನೊಮ್ಮೆ ಸಮೀಕ್ಷೆಯಾಗಲಿ : ಸಿದ್ದಗಂಗಾ ಶ್ರೀ

Tumakuru News: ರಾಜ್ಯದಲ್ಲಿ ಬಹು ಚರ್ಚಿತವಾಗಿರುವ ಜಾತಿ ಗಣತಿ ವರದಿಯ ಕುರಿತು ಹಲವು ಸಮುದಾಯದ ಸ್ವಾಮೀಜಿಗಳು ಪರ - ವಿರೋಧದ ಅಭಿಪ್ರಾಯಗಳನ್ನು ತಿಳಿಸುತ್ತಿದ್ದಾರೆ. ಆದರೆ ಇದರ...
- Advertisement -spot_img