Tuesday, July 28, 2026

lecture

ಸೈಬರ್ ವಂಚನೆಯಿಂದ ಉಪನ್ಯಾಸಕಿ ಆತ್ಮಹತ್ಯೆ

ಬೀದರ್: ಆನ್ ಲೈನ್ ನಲ್ಲಿ ಪರಿಚಯವಾದ ವ್ಯಕ್ತಿಯಿಂದ ವಂಚನೆಗೊಳಗಾದ ಮಹಿಳೆ ಬಾವಿಗೆ ಬಿದ್ದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇಸ್ಲಾಂಪುರದ ಆರತಿ ಕನಾಟೆ(28) ಮೃತ ದುರ್ದೈವಿ. ನಗರದ ಕಾಲೇಜಿನಲ್ಲಿ ಉಪನ್ಯಾಸಕಿಯಾಗಿ ಸೇವೆ ಸಲ್ಲಿಸುತ್ತಿದ್ದ ಮಹಿಳೆ ಆನ್ ಲೈನ್ ನಲ್ಲಿ ಪರಿಚಯವಾದ ವ್ಯಕ್ತಿಯೊಂದಿಗೆ 2.50 ಲಕ್ಷದ ಹಣ ಹೂಡಿಕೆ ಮಾಡಿದ್ದಾರೆ. ಪಾರ್ಟ್ ಟೈಮ್ ಕೆಲಸಕ್ಕಾಗಿ ಆನ್ ಲೈನ್ ಮುಖಾಂತರ...
- Advertisement -spot_img

Latest News

ಬೆಂಗಳೂರು ಫುಟ್‌ಪಾತ್‌ಗಳ ಸುಧಾರಣೆಗೆ ಬೆಸ್ಕಾಂ ಬಿಗ್ ಆಪರೇಷನ್ – ಕೃಷ್ಣ ಬೈರೇಗೌಡ ಖಡಕ್ ಸೂಚನೆ!

ಬೆಂಗಳೂರು ನಗರದ ಪಾದಚಾರಿ ಮಾರ್ಗಗಳಲ್ಲಿ ನಡೆದಾಡುವಾಗ ಬಾಗಿರುವ ಕರೆಂಟ್ ಕಂಬಗಳು, ಕಾಲುಗಳಿಗೆ ಸಿಲುಕುವ ವೈರ್‌ಗಳು ಹಾಗೂ ದಾರಿಗೆ ಅಡ್ಡವಾಗಿರುವ ಟ್ರಾನ್ಸ್‌ಫಾರ್ಮರ್‌ಗಳಿಂದ ಜನತೆ ಬೇಸತ್ತಿದ್ದಾರೆ. ಪಾದಚಾರಿಗಳ ಸುರಕ್ಷತೆಗೆ...
- Advertisement -spot_img