sports news:
ಐಪಿಎಲ್ನ ತನ್ನ ಮೊದಲ ಪಂದ್ಯದಲ್ಲಿ ಮುಂಬೈ ತಂಡಕ್ಕೆ ಸೋಲುಣಿಸಿ ಶುಭಾರಂಭ ಮಾಡಿದ್ದ ಆರ್ಸಿಬಿಗೆ ಆಘಾತ ಎದುರಾಗಿದೆ. ತಂಡದ ಪ್ರಮುಖ ಆಟಗಾರ ಐಪಿಎಲ್ನಿಂದ ಹೊರಬಿದ್ದಿದ್ದಾರೆ. ಆರ್ಸಿಬಿ ತಂಡದ ಮಧ್ಯಮ ಕ್ರಮಾಂಕದ ಬ್ಯಾಟ್ಸ್ಮನ್ ರಜತ್ ಪಾಟಿದಾರ್ ಪಾದದ ನೋವಿನ ಕಾರಣ ಐಪಿಎಲ್ನಿಂದ ಹೊರಗುಳಿಯಲು ನಿರ್ಧರಿಸಿದ್ದಾರೆ. ಈ ಹಿಂದೆ ಪಾಟಿದಾರ್ ಐಪಿಎಲ್ನ ಮೊದಲಾರ್ಧದಲ್ಲಿ ಕಾಣಿಸಿಕೊಳ್ಳುವುದಿಲ್ಲ ಎಂದು ವರದಿಯಾಗಿತ್ತು....
Bidar News: ಬೀದರ್ ಜಿಲ್ಲೆಯಲ್ಲಿ ಭರ್ಜರಿ ಕಾರ್ಯಾಚರಣೆ ನಡೆಸಿದ ಪೊಲೀಸರು ಅಂತರ ರಾಜ್ಯ ಖದೀಮರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಲಕ್ಷಾಂತರ ಮೌಲ್ಯದ ಚಿನ್ನಾಭರಣ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು...