Tuesday, July 28, 2026

Legislativ council Election

ವಿಧಾನ ಪರಿಷತ್ ಚುನಾವಣೆಯ ಟಿಕೇಟ್ ಕೊಡುವಂತೆ ಒತ್ತಾಯ..!

www.karnatakatv.net :ತುಮಕೂರು : ವಿಧಾನ ಪರಿಷತ್ ಚುನಾವಣೆ ಮೇಲೆ ಎಲ್ಲರ ಕಣ್ಣು ನೆಟ್ಟಿದೆ. 2022 ರಲ್ಲಿ ನಡೆಯಲಿರುವ ಚುನಾವಣೆಗಾಗಿ ಟಿಕೇಟ್ ಲಾಭಿ ಜೋರಾಗಿದೆ. ಈಚೆಗೆ ನಾಯಕ ಸಮುದಾಯಕ್ಕೆ  ಟಿಕೇಟ್ ಕೊಡುವಂತೆ ಒಕ್ಕಲಿಗ ಸಮುದಾಯ ಒಗ್ಗಟ್ಟಿನ ಪ್ರದರ್ಶನ ಮಾಡಿತ್ತು. ಈಗ ಎಸ್ಸಿಯ ಎಡಗೈ ಸಮುದಾಯ ತಮಗೆ ಟಿಕೇಟ್ ಕೊಡುವಂತೆ ಒತ್ತಾಯಿಸಿದೆ. ತುಮಕೂರು ಕಾಂಗ್ರೆಸ್ ಪಾಳಯದಲ್ಲಿ ವಿಧಾನ ಪರಿಷ್...
- Advertisement -spot_img

Latest News

ಬೆಂಗಳೂರು ಫುಟ್‌ಪಾತ್‌ಗಳ ಸುಧಾರಣೆಗೆ ಬೆಸ್ಕಾಂ ಬಿಗ್ ಆಪರೇಷನ್ – ಕೃಷ್ಣ ಬೈರೇಗೌಡ ಖಡಕ್ ಸೂಚನೆ!

ಬೆಂಗಳೂರು ನಗರದ ಪಾದಚಾರಿ ಮಾರ್ಗಗಳಲ್ಲಿ ನಡೆದಾಡುವಾಗ ಬಾಗಿರುವ ಕರೆಂಟ್ ಕಂಬಗಳು, ಕಾಲುಗಳಿಗೆ ಸಿಲುಕುವ ವೈರ್‌ಗಳು ಹಾಗೂ ದಾರಿಗೆ ಅಡ್ಡವಾಗಿರುವ ಟ್ರಾನ್ಸ್‌ಫಾರ್ಮರ್‌ಗಳಿಂದ ಜನತೆ ಬೇಸತ್ತಿದ್ದಾರೆ. ಪಾದಚಾರಿಗಳ ಸುರಕ್ಷತೆಗೆ...
- Advertisement -spot_img