Monday, April 27, 2026

legislative council

31 ಶಾಸಕರ ಬೆನ್ನಲ್ಲೇ ಈಗ 24 MLCಗಳ ಬಂಡಾಯ?

ರಾಜ್ಯ ಕಾಂಗ್ರೆಸ್‌ನಲ್ಲಿ ಮತ್ತೊಂದು ಕುತೂಹಲಕಾರಿ ಬೆಳವಣಿಗೆ ನಡೆದಿದೆ. ಇತ್ತೀಚೆಗೆ ಸಚಿವ ಸಂಪುಟ ಪುನಾರಚನೆಗೆ 31 ಶಾಸಕರು ಹೈಕಮಾಂಡ್‌ ನಾಯಕರಿಗೆ ಪತ್ರ ಬರೆದ ಬೆನ್ನಲ್ಲೇ, ಇದೀಗ 24 ಮಂದಿ ವಿಧಾನ ಪರಿಷತ್ ಸದಸ್ಯರು ಕೂಡ ತಮ್ಮ ಬೇಡಿಕೆ ಮುಂದಿಟ್ಟಿದ್ದಾರೆ. 24 MLCಗಳ ಪ್ರತಿನಿಧಿ ಮಂಡಳಿ, ಮಲ್ಲಿಕಾರ್ಜುನ ಖರ್ಗೆ, ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಅಧ್ಯಕ್ಷರನ್ನು ಭೇಟಿ ಮಾಡಿ, ಸಚಿವ...

ಬಿಜೆಪಿ v/s ಕಾಂಗ್ರೆಸ್ ಗದ್ದಲ ಸದನದಲ್ಲಿ ಶೇಮ್… ಶೇಮ್

ರಾಜ್ಯಪಾಲರು ಜಂಟಿ ಅಧಿವೇಶನದಲ್ಲಿ ಚುಟುಕು ಭಾಷಣ ಮುಗಿಸಿ ಹೊರನಡೆದ ವೇಳೆ ಅವರಿಗೆ ತಡೆದು ಅಗೌರವ ತೋರಿದ್ದಾರೆ ಎನ್ನುವ ಆರೋಪದ ಮೇಲೆ ಕಾಂಗ್ರೆಸ್‌ನ ವಿಧಾನಪರಿಷತ್ ಸದಸ್ಯ ಬಿ.ಕೆ.ಹರಿಪ್ರಸಾದ್ ಅವರನ್ನು ಸದನದಿಂದ ಅಮಾನತು ಮಾಡಬೇಕೆಂದು ಬಿಜೆಪಿ ಆಗ್ರಹಿಸಿದೆ. ಈ ವಿಷಯವನ್ನು ಮುಂದಿಟ್ಟು ವಿಧಾನಪರಿಷತ್‌ನಲ್ಲಿ ತೀವ್ರ ಕೋಲಾಹಲ ಉಂಟಾಗಿ, ಕಲಾಪವನ್ನು 10 ನಿಮಿಷಗಳ ಕಾಲ ಮುಂದೂಡಲಾಯಿತು. ಜಂಟಿ ಅಧಿವೇಶನದ ಎರಡನೇ...

ವಿಧಾನಪರಿಷತ್ ನೂತನ ಉಪ ಸಭಾಪತಿಯಾಗಿ ಎಂ.ಕೆ ಪ್ರಾಣೇಶ್ ಆಯ್ಕೆ

ಬೆಳಗಾವಿ: ಇಂದು ವಿಧಾನ ಪರಿಷತ್ ಉಪ ಸಭಾಪತಿ ಆಯ್ಕೆಗೆ ಚುನಾವಣೆ ನಡೆಯಿತು. ಎಂ,ಕೆ ಪ್ರಾಣೇಶ್ ನಾಮಪತ್ರ ಸಲ್ಲಿಸಿದ್ದರು. 39 ಮತ ಪಡೆಯುವ ಮೂಲಕ ಸಭಾಪತಿಯಾಗಿ ಎಂ,ಕೆ ಪ್ರಾಣೇಶ್ ಆಯ್ಕೆಯಾಗಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿಯಾಗಿದ್ದ ಅರವಿಂದ ಅರಳಿ 26 ಮತ ಪಡೆದಿದ್ದಾರೆ. ಇವರು ಉಪ ಸಭಾಪತಿ ಸ್ಥಾನದ ಚುನಾವಣೆಗೆ ನಾಮಪತ್ರ ಸಲ್ಲಿಸಿದ್ದರು. ಕೋಟಾ ಶ್ರೀನಿವಾಸ್ ಪೂಜಾರಿ, ಎಸ್....
- Advertisement -spot_img

Latest News

Mondagodu: NMD ಜಮೀರ್ ಅಹ್ಮದ್ ದರ್ಗಾವಾಲೆ ಹ* ಕೇಸ್: ಐವರು ಆರೋಪಿಗಳ ಬಂಧನ

Uttara Kannada News: ಮುಂಡಗೋಡಿನ NMD ಜಮೀರ್ ಅಹ್ಮದ್ ದರ್ಗಾವಾಲೆಯ ಭೀಕರ ಹತ್ಯೆಯ ಅಸಲೀಯತ್ತನ್ನು ಮುಂಡಗೋಡ ಪೊಲೀಸ್ರು ಬೇಧಿಸಿದ್ದಾರೆ. ಹತ್ಯೆ ನಡೆದ 24 ಗ‌ಂಟೆಯೊಳಗಾಗಿ ಐವರು...
- Advertisement -spot_img