Wednesday, December 3, 2025

Lemon farmers

ಜನರ ನಡುವೆಯೇ ಕ್ಯಾಂಡಿಡೇಟ್‌ ಸೆಲೆಕ್ಟ್‌ ಮಾಡ್ತೀವಿ : ಕಾರ್ಯಕರ್ತರಿಗೆ ನಿಖಿಲ್‌ ಕುಮಾರಸ್ವಾಮಿ ಹೊಸ ಭರವಸೆ

ವಿಜಯಪುರ : ಮುಂಬರುವ ಚುನಾವಣೆಗಳಲ್ಲಿ ಸಾಮೂಹಿಕವಾಗಿ ಅಭ್ಯರ್ಥಿಗಳ ಪಟ್ಟಿಯನ್ನು ತಯಾರಿಸುತ್ತೇವೆ. ಯಾವುದೇ ಪಕ್ಷದ ಕಚೇರಿಯಲ್ಲಿ ಕುಳಿತು ರೆಡಿ ಮಾಡಲ್ಲ. ಜನರೆದುರು ಅಭ್ಯರ್ಥಿಗಳನ್ನು ಆಯ್ಕೆ ಮಾಡುತ್ತೇವೆ ಎಂದು ಯುವ ಜನತಾದಳದ ರಾಜ್ಯಾಧ್ಯಕ್ಷ ನಿಖಿಲ್‌ ಕುಮಾರಸ್ವಾಮಿ ಭರವಸೆ ನೀಡಿದ್ದಾರೆ. ವಿಜಯಪುರದಲ್ಲಿ ಜನರೊಂದಿಗೆ ಜನತಾದಳ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಯಾರು ನಿರಂತರ ಸಾಮಾಜಿಕವಾಗಿ ಜನರ ಸಮಸ್ಯೆಗಳಿಗೆ ಧ್ವನಿಯಾಗುತ್ತಾರೆ. ಪಕ್ಷಕ್ಕಾಗಿ ಹಗಲಿರುಳು...
- Advertisement -spot_img

Latest News

ದೇಶದ ಇಂದಿನ ಪ್ರಮುಖ ಸುದ್ದಿಗಳು – 03/12/2025

1. ಪುಟಿನ್‌ ಭದ್ರತೆಗೆ 5 ಸುತ್ತಿನ ಕೋಟೆ ಸಿದ್ಧ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಭಾರತದ ಭೇಟಿಗೆ ದೆಹಲಿಯಲ್ಲಿ ಭದ್ರತೆ ಬಿಗಿಗೊಳಿಸಲಾಗಿದೆ. ರಾಷ್ಟ್ರ ರಾಜಧಾನಿಯಲ್ಲಿ ಐದು ಹಂತಗಳ ಹೈ-ಸೇಕ್ಯುರಿಟಿ...
- Advertisement -spot_img