Thursday, April 17, 2025

Leopard

Leopard : ರಾಯಚೂರು : ಗುಡ್ಡದಲ್ಲಿ ಕಾಣಿಸಿಕೊಂಡ ಚಿರತೆ, ಗ್ರಾಮದಲ್ಲಿ ಆತಂಕ..!

Raichur News : ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನ ನೀರಮಾನ್ವಿ ಬಳಿ ಬೆಟ್ಟದೂರು ಗುಡ್ಡದಲ್ಲಿ ಚಿರತೆ ಕಾಣಿಸಿಕೊಂಡಿದೆ ಎಂದು ಹೇಳಲಾಗಿದೆ. ಕಳೆದ 15 ದಿನಗಳಲ್ಲಿ ಕುರಿಗಾಯಿಗಳ 10 ನಾಯಿ, ಕುರಿಗಳು ನಾಪತ್ತೆಯಾಗಿದ್ದು, ಇದೀಗ ಗ್ರಾಮದ ಸಿದ್ದರೂಡಮಠದ ಹತ್ತಿರ ಚಿರತೆ ಕಾಣಿಸಿಕೊಂಡಿದೆ. ಗುಡ್ಡದ ಮೇಲಿನ ಭಗಧ್ವಜದ ಹತ್ತಿರ ಸಂಜೆ ವೇಳೆ ಚಿರತೆ ಪ್ರತ್ಯಕ್ಷವಾಗಿದ್ದು, ಜಮೀನುಗಳಲ್ಲಿ ಚಿರತೆ ಹೆಜ್ಜೆಗುರುತು ಕಂಡು...

Leopard : ಕೊನೆಗೂ ಸೆರೆಯಾದ ಚಿರತೆ..! ನಿರಾಳರಾದ ಗ್ರಾಮಸ್ಥರು…!

Chamarajanagara News : ಚಾಮರಾಜ ನಗರದಲ್ಲಿ ಕಳೆದ ಹಲವು ದಿನಗಳಿಂದ ರೈತರು, ನಾಗರಿಕರಲ್ಲಿ ಭಯದ ವಾತಾವರಣ ಉಂಟು ಮಾಡಿದ್ದ ಚಿರತೆಯನ್ನು ಹಿಡಿಯುವಲ್ಲಿ ಬುಧವಾರ ಅರಣ್ಯ ಇಲಾಖೆ ಯಶಸ್ವಿಯಾಗಿದೆ ಎಂದು ಹೇಳಲಾಗಿದೆ. ಕಳೆದ ವಾರ ಮಲ್ಲಿಗಳ್ಳಿ ಗ್ರಾಮದ ಹರ್ಷ ಎಂಬ ಬಾಲಕನ ಮೇಲೆ ಚಿರತೆ ದಾಳಿ ಮಾಡಿ ಗ್ರಾಮಸ್ಥರಲ್ಲಿ ಭಯ ಭೀತಿ ಉಂಟು ಮಾಡಿತ್ತು. ಬುಧವಾರ ಬೆಳಗ್ಗೆ ಚಿರತೆ...

ಬೆಂಗಳೂರಿನ ಹೊರವಲಯಗಳಲ್ಲಿ ಚಿರತೆ ಪ್ರತ್ಯಕ್ಷ

ಬೆಂಗಳೂರು: ಬೆಂಗಳೂರಿನ ಹೊರವಲಯದಲ್ಲಿ ಮೂಲೆ ಮೂಲೆಯಲ್ಲೂ ಚಿರತೆ ಪ್ರತ್ಯಕ್ಷವಾಗುತ್ತಿದ್ದು, ಇದೀಗ ಬೆಂಗಳೂರಿನ ಪಶ್ಚಿಮ ಭಾಗದ ಚಿಂಕುರ್ಚಿ ನಿವಾಸಿಗಳಲ್ಲಿ ಭಯದ ವಾತಾವರಣ ನಿರ್ಮಾಣವಾಗಿದೆ. ತುರಹಳ್ಳಿಯಲ್ಲಿ, ಯಲಹಂಕದಲ್ಲಿ ಮತ್ತು ಕೆಂಗೇರಿಯಲ್ಲೂ ಚಿರತೆ ಕಾಣಿಸುತ್ತಿದೆ. ಚಿರತೆಗಳು ಕುರುಬರ ಮೂಗಿನ ನೇರಕ್ಕೆ ಕುರಿ ಮತ್ತು ಮೇಕೆಗಳನ್ನು ಕಿತ್ತುಕೊಳ್ಳುತ್ತಿವೆ. ಚಿರತೆ ದಾಳಿಗೆ ಹೆದರಿ ನಿವಾಸಿಗಳು, ಬಹುತೇಕ ರೈತರು ತಮ್ಮ ಮನೆಗಳಿಂದ ಹೊರಬರಲು...

ಹಲವು ದಿನಗಳಿಂದ ದನಕರುಗಳ ಮೇಲೆ ದಾಳಿ ಮಾಡುತ್ತಿದ್ದ ಚಿರತೆ ಸೆರೆ

ಹಾಸನ: ಹೊಳೆನರಸೀಪುರದಲ್ಲಿ ಕಳೆದ ಹಲವು ದಿನಗಳಿಂದ ದನಕರುಗಳ ಮೇಲೆ ಚಿರತೆಯೊಂದು ದಾಳಿ ಮಾಡುತ್ತಿತ್ತು. ಈಗ ಚಿರತೆಯನ್ನು ಸೆರೆ ಹಿಡಿಯುವಲ್ಲಿ ಅರಣ್ಯ ಇಲಾಖೆ ಯಶಸ್ವಿಯಾಗಿದೆ. ಹೊಳೆನರಸೀಪುರ ತಾಲ್ಲೂಕಿನ ಹಳೇಕೋಟೆ ಹೋಬಳಿಯ ಕಾಮೇನಹಳ್ಳಿ ಗ್ರಾಮದ ಗ್ರಾಮಸ್ಥರಲ್ಲಿ ಭಯದ ವಾತಾವರಣ ನಿರ್ಮಾಣವಾಗಿದ್ದು ಇದೀಗ ಹಗುರುವಾದಂತಿದೆ. ದಿನ ನಿತ್ಯ ದನಕರು ಹಾಗೂ ಕುರಿಗಳೊಂದಿಗೆ ಮೇಯಿಸಲು ಬೆಟ್ಟದ ಸಾಲಿಗೆ ತೆರಳುತ್ತಿದ್ದ ಗ್ರಾಮಸ್ಥರಲ್ಲಿ...

ಎರಡು ಚಿರತೆಗಳನ್ನು ಕೊಂದು ಉಗುರುಗಳು ಹಾಗೂ ಮೂಳೆ ಮಾರಾಟಕ್ಕೆ ಯತ್ನ

ಹಾಸನ: ಜಿಲ್ಲೆಯಲ್ಲಿ ಚಿರತೆ ಕೊಂದು ಅದರ ಉರುಗು ಮಾರಾಟ ಮಾಡಲು ಯತ್ನಿಸಿದ್ದ ಎರಡು ಪ್ರತ್ಯೇಕ ಪ್ರಕರಣಗಳನ್ನು ಪೊಲೀಸರು ಭೇದಿಸಿದ್ದಾರೆ. ಒಂದು ಕಡೆ ಜಿಲ್ಲೆಯಲ್ಲಿ ಚಿರತೆ ಹಾವಳಿ ಹೆಚ್ಚಾಗಿದ್ದರೆ ಇನ್ನೊಂದೆಡೆ ಚಿರತೆ ಕೊಂದು ಅದರ ಚರ್ಮ ಉಗುರು ಮಾರಾಟ ಜಾಲಗಳು ಅಂತರ್ ರಾಜ್ಯದ ವರೆಗೆ ಹಬ್ಬಿರೋದ ಆತಂಕ ಕಾರಿ ಬೆಳವಣಿಗೆ ಎನ್ನಬಹುದು. ಎರಡು ಚಿರತೆ ಗಳನ್ನ...

ಕೆ ಆರ್ ಎಸ್ ಬೃಂದಾವನದಲ್ಲಿ ಚಿರತೆ ಪ್ರತ್ಯಕ್ಷ : ಭಯದಿಂದ ಹೊರಗೆ ಓಡಿದ ಪ್ರವಾಸಿಗರು

ಮಂಡ್ಯ: ಶ್ರೀರಂಗಪಟ್ಟಣದ ಕೆ ಆರ್ ಎಸ್ ಬೃಂದಾವದಲ್ಲಿ ಚಿರತೆ ಕಾಣಿದ್ದರಿಂದ ಅಲ್ಲಿರುವ ಪ್ರವಾಸಿಗರು ಭಯಬೀತರಾಗಿ ಹೊರಗೆ ಓಡಿದರು. ಬೃಂದಾವನ ನೋಡಲು ಸಾವಿರಾರು ಜನ ಪ್ರವಾಸಿಗರು ಬಂದಿದ್ದರು, ಮೀನುಗಾರಿಕಾ ಅಕ್ವೇರಿಯಂ ಬಳಿಯ ರಾಯಲ್ ಆರ್ಕಿಡ್ ಹೋಟೆಲ್ ಕಡೆ ಚಿರತೆ ಹೋಗುತ್ತಿರುವುದನ್ನು ಅಲ್ಲಿಯ ಭದ್ರತಾ ಸಿಬ್ಬಂದಿ ನೋಡಿದ್ದಾರೆ. ತಕ್ಷಣ ಭಧ್ರತಾ ಸಿಬ್ಬಂದಿ ಪ್ರವಾಸಿಗರನ್ನು ಹೋರಗೆ ಕಳುಹಿಸಿದ್ದಾರೆ. 15...

ಚಿರತೆ ಕಾರ್ಯಾಚರಣೆಗೆ ಜಿಲ್ಲಾಡಳಿತದಿಂದ ಸಂಪೂರ್ಣ ಸಹಕಾರ..!

ಹುಬ್ಬಳ್ಳಿ: ಕಳೆದ ಐದಾರು ದಿನಗಳಿಂದ ಹುಬ್ಬಳ್ಳಿಯ ರಾಜನಗರದ ನೃಪತುಂಗ ಬೆಟ್ಟದ ಸುತ್ತಮುತ್ತ ಚಿರತೆ ಕಾಣಿಸಿಕೊಂಡಿದೆ. ಚಿರತೆ ಸೆರೆಹಿಡಿಯಲು ಕಾರ್ಯಾಚರಣೆ ಬಗ್ಗೆ ಸ್ಥಳೀಯರು ಹಾಗೂ ಜನಪ್ರತಿನಿಧಿಗಳ ಸಲಹೆ ಪಡೆದಿದ್ದೇವೆ. ಕಾರ್ಯಾಚರಣೆ ವೇಳೆ ಕೇಂದ್ರ ವಿದ್ಯಾಲಯದ ಆವರಣದಲ್ಲಿನ ಹಳೇಯ ಕಟ್ಟಡ ಕೆಡುವಲು ಸ್ಥಳೀಯರು ಒತ್ತಾಯಿಸಿದ್ದಾರೆ ಎಂದು ಜಿಲ್ಲಾಧಿಕಾರಿ ನಿತೇಶ ಪಾಟೀಲ ಹಾಗೂ ಡಿ.ಎಫ್.ಒ ಯಶಪಾಲ ಕ್ಷೀರಸಾಗರ ಹೇಳಿದರು. ಸಭೆಯ...

ರಾಜನಗರದಿಂದ ಕವಲಗೇರಿಗೆ ಬಂದ ಚಿರತೆ..!

www.karnatakatv.net :ಧಾರವಾಡ: ಹುಬ್ಬಳ್ಳಿಯ ರಾಜನಗರದಲ್ಲಿ ಕಾಣಿಸಿಕೊಂಡಿದೆ ಎನ್ನಲಾದ ಚಿರತೆ ಇದೀಗ ಧಾರವಾಡ ತಾಲೂಕಿನ ಕವಲಗೇರಿ ಗ್ರಾಮದ ಹೊರವಲಯದಲ್ಲಿರುವ ಕಬ್ಬಿನ ಗದ್ದೆಯಲ್ಲಿ ಕಾಣಿಸಿಕೊಂಡಿದೆ. ನಿನ್ನೆ ಸಂಜೆ ಚಿರತೆ ಇಬ್ಬರಿಗೆ ಕಾಣಿಸಿಕೊಂಡಿದೆ. ಅಲ್ಲದೇ ಗದ್ದೆಯಲ್ಲಿ ಚಿರತೆಯ ಹೆಜ್ಜೆ ಗುರುತುಗಳ ಸಹ ಕಂಡು ಬಂದಿದ್ದು, ಅರಣ್ಯ ಇಲಾಖೆ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿ ಚಿರತೆಯನ್ನು ಸೆರೆ ಹಿಡಿಯವ ಕೆಲಸ ಮಾಡುತ್ತಿದ್ದಾರೆ. ಸಂಜೆ ಕಾಣಿಸಿಕೊಂಡಿದ್ದ...

ವಾಣಿಜ್ಯ ನಗರಿಯಲ್ಲಿ ಚಿರತೆ ಪ್ರತ್ಯಕ್ಷ..!

www.karnatakatv.net :ಹುಬ್ಬಳ್ಳಿ: ವಾಣಿಜ್ಯನಗರಿ ಹುಬ್ಬಳ್ಳಿಯ ನೃಪತುಂಗ ಬೆಟ್ಟ ಹಾಗೂ ರಾಜನಗರದ ಕೇಂದ್ರಿಯ ವಿದ್ಯಾಲಯದ ಬಳಿ ಪ್ರತ್ಯಕ್ಷವಾಗಿದ್ದ ತಡರಾತ್ರಿ ವೇಳೆ ಮತ್ತೆ ಪ್ರತ್ಯಕ್ಷವಾಗುವ ಮೂಲಕ  ಸುತ್ತಮುತ್ತಲಿನ ಜನರಲ್ಲಿ ಆತಂಕ ಹುಟ್ಟು ಹಾಕಿದೆ.  ಜನನಿಬೀಡ ಪ್ರದೇಶದಲ್ಲಿ ಚಿರತೆ ಕಾಣಿಸಿಕೊಂಡಿದ್ದರಿಂದ ಅರಣ್ಯ ಇಲಾಖೆ ಸಿಬ್ಬಂದಿ ಸಹ ಚಿರತೆಗಾಗಿ ತೀವ್ರ ಶೋಧ ಕಾರ್ಯ ನಡೆಸಿಸಿದ್ದಾರೆ. ಕಳೆದ ಮೂರ್ನಾಲ್ಕು ದಿನಗಳಿಂದ ಅರಣ್ಯ ಇಲಾಖೆ...

ಗಂಡು ಮೆಟ್ಟಿದ ನಾಡಿನಲ್ಲಿ ಚಿರತೆಯ ಅಬ್ಬರ..!

www.karnatakatv.net :ಹುಬ್ಬಳ್ಳಿ: ವಾಣಿಜ್ಯನಗರದಲ್ಲಿ ಅದೊಂದು ಪ್ರಾಣಿ ಆತಂಕ ಸೃಷ್ಟಿಸಿದೆ. ಇಷ್ಟು ದಿನ ನೆಮ್ಮದಿಯಿಂದ ಇದ್ದ ಜನರನ್ನು ಆತಂಕದಿಂದಲೇ ಓಡಾಡುವಂತೆ ಮಾಡಿದೆ. ಕೆಲವು ದಿನಗಳಿಂದ ಆ ಪ್ರಾಣಿ ಇಲ್ಲೇ ಓಡಾಡುತ್ತಿದೆ ಎನ್ನುವ ಊಹಾಪೋಹಕ್ಕೆ ಇದೀಗ ಪುಷ್ಟಿ ಸಿಕ್ಕಿದ್ದು ಜನರು ಜೀವವನ್ನೇ ಕೈಯಲ್ಲಿ ಹಿಡಿದುಕೊಂಡೆ ಓಡಾಡುವ ಸ್ಥಿತಿ ನಿರ್ಮಾಣವಾಗಿದೆ. ಏರಿಯಾ ತುಂಬೆಲ್ಲ ಎಚ್ಚರಿಕೆ ಫಲಕಗಳು. ಚಿರತೆ ಇದೆ ಓಡಾಡುವವಾಗ...
- Advertisement -spot_img

Latest News

National News: ವಕ್ಫ್‌ ವಿಚಾರದಲ್ಲಿ ಯಥಾಸ್ಥಿತಿ ಕಾಪಾಡಿ : ಸುಪ್ರೀಂ ಮಹತ್ವದ ಮಧ್ಯಂತರ ಆದೇಶ

National News: ದೇಶದಲ್ಲಿ ತೀವ್ರ ಪರ - ವಿರೋಧದ ಚರ್ಚೆಗೆ ಕಾರಣವಾಗಿರುವ ವಕ್ಫ್‌ ತಿದ್ದುಪಡಿಯ ಸಿಂಧುತ್ವ ಪ್ರಶ್ನಿಸಿ ಸಲ್ಲಿಸಲಾಗಿರುವ ಅರ್ಜಿಗಳ ವಿಚಾರಣೆ ನಡೆದಿದ್ದು, ವಕ್ಫ್‌ ಆಸ್ತಿಗಳಲ್ಲಿ...
- Advertisement -spot_img