ತುರುವೇಕೆರೆ ತಾಲ್ಲೂಕಿನ ದಬ್ಬೇಘಟ್ಟ ಹೋಬಳಿಯಲ್ಲಿ ಗ್ರಾಮಸ್ಥರನ್ನು ಬೆಚ್ಚಿ ಬೀಳಿಸುವ ಘಟನೆ ನಡೆದಿದೆ. ಒಂದೇ ದಿನದೊಳಗೆ ನಾಲ್ಕು ಕಡೆಗಳಲ್ಲಿ ಚಿರತೆ ದಾಳಿ ನಡೆಸಿದ್ದು, ಹಲವರು ಗಾಯಗೊಂಡಿದ್ದಾರೆ. ತುರುವೇಕೆರೆ ತಾಲ್ಲೂಕಿನ ದಬ್ಬೇಘಟ್ಟ ಹೋಬಳಿಯ ಗೋಣಿ ತುಮಕೂರು, ನಡುವನಹಳ್ಳಿ, ದೇವಿಹಳ್ಳಿ ಹಾಗೂ ಕೆಲ ಗ್ರಾಮಗಳ ತೋಟಗಳಲ್ಲಿ ದನ, ಕರ ಕುರಿಗಳನ್ನು ಮೇಯಿಸುತ್ತಿದ್ದವರ ಮೇಲೆ ಚಿರತೆ ದಾಳಿ ಮಾಡಿರುವ ಘಟನೆ...