Friday, July 4, 2025

Leopard spotted at Resort

ರೆಸಾರ್ಟ್ ನಲ್ಲಿ ಚಿರತೆ ಪ್ರತ್ಯಕ್ಷ

www.karnatakatv.net :ಚಾಮರಾಜನಗರ: ಬಂಡೀಪುರ ಹುಲಿ ಸಂರಕ್ಷಣಾ ಪ್ರದೇಶದಲ್ಲಿ ರೆಸಾರ್ಟ್​ನೊಳಕ್ಕೆ ಚಿರತೆಯೊಂದು ಬಂದು ಅಡ್ಡಾಡಿ ಮತ್ತೆ ಕಾಡಿನತ್ತ ಹೊರಹೋಗಿರುವ ರೋಮಾಂಚಕ ಘಟನೆ ಗುಂಡ್ಲುಪೇಟೆ ತಾಲೂಕಿನ ಬಂಡೀಪುರ ಸಮೀಪದ ವಿಂಡ್ ಫ್ಲವರ್ ರೆಸಾರ್ಟ್​ನಲ್ಲಿ ನಡೆದಿದೆ‌. ರೆಸಾರ್ಟ್​ನಲ್ಲಿರುವ ರಿಸೆಪ್ಷನ್ ಬಳಿ ಚಿರತೆ ಅಡ್ಡಾಡಿ ನೌಕರರ ಸದ್ದಿನಿಂದ ಹೊರಕ್ಕೆ ಓಡಿ ಹೋಗಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಅದೃಷ್ಟವಶಾತ್ ಯಾರಿಗೂ ತೊಂದರೆಯಾಗಿಲ್ಲ ಎಂದು...
- Advertisement -spot_img

Latest News

Health Tips: ತೆಂಗಿನ ಎಣ್ಣೆ ಬಳಕೆಯಿಂದ ಎಂಥ ಅದ್ಭುತ ಲಾಭಗಳಿದೆ ಗೊತ್ತಾ..?

Health Tips: ತೆಂಗಿನ ಎಣ್ಣೆ ಅಂದ್ರೆ ನಮಗೆ ನೆನಪಿಗೆ ಬರೋದು, ಕೂದಲಿಗೆ ಬಳಸುವ ಎಣ್ಣೆ. ಕರಾವಳಿ ಭಾಗದ ಜನ ತೆಂಗಿನ ಎಣ್ಣೆಯಿಂದಲೇ, ಕಾಸಿದ ತಿಂಡಿಗಳನ್ನು ಮಾಡ್ತಾರೆ....
- Advertisement -spot_img