Thursday, September 10, 2026

Leopard spotted at Resort

ರೆಸಾರ್ಟ್ ನಲ್ಲಿ ಚಿರತೆ ಪ್ರತ್ಯಕ್ಷ

www.karnatakatv.net :ಚಾಮರಾಜನಗರ: ಬಂಡೀಪುರ ಹುಲಿ ಸಂರಕ್ಷಣಾ ಪ್ರದೇಶದಲ್ಲಿ ರೆಸಾರ್ಟ್​ನೊಳಕ್ಕೆ ಚಿರತೆಯೊಂದು ಬಂದು ಅಡ್ಡಾಡಿ ಮತ್ತೆ ಕಾಡಿನತ್ತ ಹೊರಹೋಗಿರುವ ರೋಮಾಂಚಕ ಘಟನೆ ಗುಂಡ್ಲುಪೇಟೆ ತಾಲೂಕಿನ ಬಂಡೀಪುರ ಸಮೀಪದ ವಿಂಡ್ ಫ್ಲವರ್ ರೆಸಾರ್ಟ್​ನಲ್ಲಿ ನಡೆದಿದೆ‌. ರೆಸಾರ್ಟ್​ನಲ್ಲಿರುವ ರಿಸೆಪ್ಷನ್ ಬಳಿ ಚಿರತೆ ಅಡ್ಡಾಡಿ ನೌಕರರ ಸದ್ದಿನಿಂದ ಹೊರಕ್ಕೆ ಓಡಿ ಹೋಗಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಅದೃಷ್ಟವಶಾತ್ ಯಾರಿಗೂ ತೊಂದರೆಯಾಗಿಲ್ಲ ಎಂದು...
- Advertisement -spot_img

Latest News

Political News: ಲಜ್ಜೆಗೆಟ್ಟ ಸಚಿವರ ಬಾಯಲ್ಲಿ ಬೀಪ್ ಭಾಷೆ: ಎಸ್.ಎಸ್.ಮಲ್ಲಿಕಾರ್ಜುನ್ ವಿರುದ್ಧ ಸಿ.ಟಿ.ರವಿ ಕಿಡಿ

Political News: ಬಿಜೆಪಿ ಶಾಸಕ ಹರೀಶ್ ಅವರ ವಿರುದ್ಧ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದು, ಈ ವಿರುದ್ಧ ಬಿಜೆಪಿ ಶಾಸಕ ಸಿ.ಟಿ.ರವಿ ಕಿಡಿಕಾರಿದ್ದಾರೆ. ರಾಜ್ಯದ...
- Advertisement -spot_img