Wednesday, April 22, 2026

Leopard spotted at Resort

ರೆಸಾರ್ಟ್ ನಲ್ಲಿ ಚಿರತೆ ಪ್ರತ್ಯಕ್ಷ

www.karnatakatv.net :ಚಾಮರಾಜನಗರ: ಬಂಡೀಪುರ ಹುಲಿ ಸಂರಕ್ಷಣಾ ಪ್ರದೇಶದಲ್ಲಿ ರೆಸಾರ್ಟ್​ನೊಳಕ್ಕೆ ಚಿರತೆಯೊಂದು ಬಂದು ಅಡ್ಡಾಡಿ ಮತ್ತೆ ಕಾಡಿನತ್ತ ಹೊರಹೋಗಿರುವ ರೋಮಾಂಚಕ ಘಟನೆ ಗುಂಡ್ಲುಪೇಟೆ ತಾಲೂಕಿನ ಬಂಡೀಪುರ ಸಮೀಪದ ವಿಂಡ್ ಫ್ಲವರ್ ರೆಸಾರ್ಟ್​ನಲ್ಲಿ ನಡೆದಿದೆ‌. ರೆಸಾರ್ಟ್​ನಲ್ಲಿರುವ ರಿಸೆಪ್ಷನ್ ಬಳಿ ಚಿರತೆ ಅಡ್ಡಾಡಿ ನೌಕರರ ಸದ್ದಿನಿಂದ ಹೊರಕ್ಕೆ ಓಡಿ ಹೋಗಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಅದೃಷ್ಟವಶಾತ್ ಯಾರಿಗೂ ತೊಂದರೆಯಾಗಿಲ್ಲ ಎಂದು...
- Advertisement -spot_img

Latest News

ಸಂಗೀತಾ ಪಬ್ಲಿಕ್ ಲಿಮಿಟೆಡ್ ಮಾಡ್ಬೇಕು! : ಸುಭಾಷ್ ಚಂದ್ರ Exclusive Kannada Podcast

Special Podcast: Sangeetha.com MD ಸುಭಾಷ್ ಚಂದ್ರ ಅವರು ಸಂದರ್ಶನದಲ್ಲಿ ಮಾತನಾಡಿದ್ದು, ಅವರ ಜೀವನದ ಮುಖ್ಯ ಗುರಿಯ ಬಗ್ಗೆ ವಿವರಿಸಿದ್ದಾರೆ. https://youtu.be/IEIHe5fA9ro ಅದೇನು ಗುರಿ ಅಂದ್ರೆ ಸಂಗೀತಾ ಕಂಂಪನಿಯನ್ನು...
- Advertisement -spot_img