Wednesday, September 9, 2026

Leopard

ಗಂಡು ಮೆಟ್ಟಿದ ನಾಡಿನಲ್ಲಿ ಚಿರತೆಯ ಅಬ್ಬರ..!

www.karnatakatv.net :ಹುಬ್ಬಳ್ಳಿ: ವಾಣಿಜ್ಯನಗರದಲ್ಲಿ ಅದೊಂದು ಪ್ರಾಣಿ ಆತಂಕ ಸೃಷ್ಟಿಸಿದೆ. ಇಷ್ಟು ದಿನ ನೆಮ್ಮದಿಯಿಂದ ಇದ್ದ ಜನರನ್ನು ಆತಂಕದಿಂದಲೇ ಓಡಾಡುವಂತೆ ಮಾಡಿದೆ. ಕೆಲವು ದಿನಗಳಿಂದ ಆ ಪ್ರಾಣಿ ಇಲ್ಲೇ ಓಡಾಡುತ್ತಿದೆ ಎನ್ನುವ ಊಹಾಪೋಹಕ್ಕೆ ಇದೀಗ ಪುಷ್ಟಿ ಸಿಕ್ಕಿದ್ದು ಜನರು ಜೀವವನ್ನೇ ಕೈಯಲ್ಲಿ ಹಿಡಿದುಕೊಂಡೆ ಓಡಾಡುವ ಸ್ಥಿತಿ ನಿರ್ಮಾಣವಾಗಿದೆ. ಏರಿಯಾ ತುಂಬೆಲ್ಲ ಎಚ್ಚರಿಕೆ ಫಲಕಗಳು. ಚಿರತೆ ಇದೆ ಓಡಾಡುವವಾಗ...

ನೃಪತುಂಗ ಬೆಟ್ಟದಲ್ಲಿ ಚಿರತೆ ಪ್ರತ್ಯಕ್ಷ..!

www.karnatakatv.net :ಹುಬ್ಬಳ್ಳಿ :  ಚಿರತೆಯೊಂದು ಹುಬ್ಬಳ್ಳಿಯ ನೃಪತುಂಗ ಬೆಟ್ಟದಲ್ಲಿ ಬುಧವಾರ ರಾತ್ರಿ ಕಾಣಿಸಿಕೊಂಡಿರುವ ಘಟನೆ ನಡೆದಿದ್ದು, ಸಾರ್ವಜನಿಕರಲ್ಲಿ ಭಯದ ವಾತಾವರಣ ಮೂಡಿದೆ. ಸಾರ್ವಜನಿಕರಿಗೆ ಬೆಟ್ಟದ ಬಳಿ ವಾಯು ವಿಹಾರಕ್ಕೆ ಹೋದ ಸಂದರ್ಭದಲ್ಲಿ  ಚಿರತೆ ಕಂಡಿದೆ ಎಂದು ಹೇಳಲಾಗುತ್ತಿದ್ದು, ಜನದಟ್ಟಣ ಪ್ರದೇಶ ದಾಟಿಕೊಂಡು ನೃಪತುಂಗ ಬೆಟ್ಟಕ್ಕೆ ಚಿರತೆ ಕಾಲಿಟ್ಟಿರುವುದು ಅಚ್ಚರಿಯ ವಿಷಯವಾಗಿದೆ. ಒಂದುವೇಳೆ ಬೆಟ್ಟಕ್ಕೆ ಚಿರತೆ ಬಂದಿದ್ದಲ್ಲಿ...

ರೆಸಾರ್ಟ್ ನಲ್ಲಿ ಚಿರತೆ ಪ್ರತ್ಯಕ್ಷ

www.karnatakatv.net :ಚಾಮರಾಜನಗರ: ಬಂಡೀಪುರ ಹುಲಿ ಸಂರಕ್ಷಣಾ ಪ್ರದೇಶದಲ್ಲಿ ರೆಸಾರ್ಟ್​ನೊಳಕ್ಕೆ ಚಿರತೆಯೊಂದು ಬಂದು ಅಡ್ಡಾಡಿ ಮತ್ತೆ ಕಾಡಿನತ್ತ ಹೊರಹೋಗಿರುವ ರೋಮಾಂಚಕ ಘಟನೆ ಗುಂಡ್ಲುಪೇಟೆ ತಾಲೂಕಿನ ಬಂಡೀಪುರ ಸಮೀಪದ ವಿಂಡ್ ಫ್ಲವರ್ ರೆಸಾರ್ಟ್​ನಲ್ಲಿ ನಡೆದಿದೆ‌. ರೆಸಾರ್ಟ್​ನಲ್ಲಿರುವ ರಿಸೆಪ್ಷನ್ ಬಳಿ ಚಿರತೆ ಅಡ್ಡಾಡಿ ನೌಕರರ ಸದ್ದಿನಿಂದ ಹೊರಕ್ಕೆ ಓಡಿ ಹೋಗಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಅದೃಷ್ಟವಶಾತ್ ಯಾರಿಗೂ ತೊಂದರೆಯಾಗಿಲ್ಲ ಎಂದು...
- Advertisement -spot_img

Latest News

Movie Review: ಬಬಿತಾ ಸಿಂಗ್ ರಿಪೋರ್ಟಿಂಗ್.. ಮ*ರ್ ಕೇಸ್ ಹಿಂದೆ ಓಡಿದ ಮಹಿಳಾ ಪೇದೆಯ ಕಥೆ

Movie Review: ಬಬಿತಾ ಸಿಂಗ್ ರಿಪೋರ್ಟಿಂಗ್.. ಅಮೇಜಾನ್ ಪ್ರೈಮ್‌ನಲ್ಲಿ ಈ ಸಿನಿಮಾ ಲಭ್ಯವಿದೆ. ಪೋಲೀಸ್ ಇಲಾಖೆಯಲ್ಲಿ ಕೆಲಸ ಮಾಡುವ ಬಬಿತಾ ಎಂಬ ಮಹಿಳೆಯ ಜೀವನದ ಕಥೆ...
- Advertisement -spot_img