Wednesday, April 22, 2026

Leopard

ನೃಪತುಂಗ ಬೆಟ್ಟದಲ್ಲಿ ಚಿರತೆ ಪ್ರತ್ಯಕ್ಷ..!

www.karnatakatv.net :ಹುಬ್ಬಳ್ಳಿ :  ಚಿರತೆಯೊಂದು ಹುಬ್ಬಳ್ಳಿಯ ನೃಪತುಂಗ ಬೆಟ್ಟದಲ್ಲಿ ಬುಧವಾರ ರಾತ್ರಿ ಕಾಣಿಸಿಕೊಂಡಿರುವ ಘಟನೆ ನಡೆದಿದ್ದು, ಸಾರ್ವಜನಿಕರಲ್ಲಿ ಭಯದ ವಾತಾವರಣ ಮೂಡಿದೆ. ಸಾರ್ವಜನಿಕರಿಗೆ ಬೆಟ್ಟದ ಬಳಿ ವಾಯು ವಿಹಾರಕ್ಕೆ ಹೋದ ಸಂದರ್ಭದಲ್ಲಿ  ಚಿರತೆ ಕಂಡಿದೆ ಎಂದು ಹೇಳಲಾಗುತ್ತಿದ್ದು, ಜನದಟ್ಟಣ ಪ್ರದೇಶ ದಾಟಿಕೊಂಡು ನೃಪತುಂಗ ಬೆಟ್ಟಕ್ಕೆ ಚಿರತೆ ಕಾಲಿಟ್ಟಿರುವುದು ಅಚ್ಚರಿಯ ವಿಷಯವಾಗಿದೆ. ಒಂದುವೇಳೆ ಬೆಟ್ಟಕ್ಕೆ ಚಿರತೆ ಬಂದಿದ್ದಲ್ಲಿ...

ರೆಸಾರ್ಟ್ ನಲ್ಲಿ ಚಿರತೆ ಪ್ರತ್ಯಕ್ಷ

www.karnatakatv.net :ಚಾಮರಾಜನಗರ: ಬಂಡೀಪುರ ಹುಲಿ ಸಂರಕ್ಷಣಾ ಪ್ರದೇಶದಲ್ಲಿ ರೆಸಾರ್ಟ್​ನೊಳಕ್ಕೆ ಚಿರತೆಯೊಂದು ಬಂದು ಅಡ್ಡಾಡಿ ಮತ್ತೆ ಕಾಡಿನತ್ತ ಹೊರಹೋಗಿರುವ ರೋಮಾಂಚಕ ಘಟನೆ ಗುಂಡ್ಲುಪೇಟೆ ತಾಲೂಕಿನ ಬಂಡೀಪುರ ಸಮೀಪದ ವಿಂಡ್ ಫ್ಲವರ್ ರೆಸಾರ್ಟ್​ನಲ್ಲಿ ನಡೆದಿದೆ‌. ರೆಸಾರ್ಟ್​ನಲ್ಲಿರುವ ರಿಸೆಪ್ಷನ್ ಬಳಿ ಚಿರತೆ ಅಡ್ಡಾಡಿ ನೌಕರರ ಸದ್ದಿನಿಂದ ಹೊರಕ್ಕೆ ಓಡಿ ಹೋಗಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಅದೃಷ್ಟವಶಾತ್ ಯಾರಿಗೂ ತೊಂದರೆಯಾಗಿಲ್ಲ ಎಂದು...
- Advertisement -spot_img

Latest News

IF YOU DONʼT GROW YOU WILL DIE : Sangeetha.com MD ಸುಭಾಷ್ ಚಂದ್ರ Exclusive Kannada Podcast

Special Podcast: Sangeetha.com MD ಸುಭಾಷ್ ಚಂದ್ರ ಅವರು ಸಂದರ್ಶನದಲ್ಲಿ ಮಾತನಾಡಿದ್ದು, ಜೀವನದಲ್ಲಿ ನೀವು ಅಭಿವೃದ್ಧಿ ಹೊಂದದೇ ಇದ್ದರೆ, ನೀವು ಬದುಕಿಯೂ ಪ್ರಯೋಜನವಿಲ್ಲ ಎಂದಿದ್ದಾರೆ. https://youtu.be/WPixudhIgd0 ಈ ಬಗ್ಗೆ...
- Advertisement -spot_img