Saturday, May 9, 2026

LeopardInVillage

ಚಿರತೆಯನ್ನ ಬೋನಿಗೆ ತಳ್ಳಿದ ‘ಕೋಳಿ’!

ಪರಮೇಶ್ವರ ಬೆಟ್ಟದಲ್ಲಿ ನವಿಲು, ನಾಯಿ ತಿಂದು ಹಾಯಾಗುತ್ತಿದ್ದ ಚಿರತೆಯು, ಕೊನೆಗೆ ಒಂದು ಕೋಳಿಯ ಆಸೆಗೆ ಬಲಿಯಾಗಿ ಬೋನಿಗೆ ಬಿದ್ದಿದೆ. ಅರಣ್ಯ ಇಲಾಖೆಯ ಹೊಸ ಪ್ರಯೋಗ ಯಶಸ್ವಿಯಾಗಿದೆ. ಈ ಸುದ್ದಿ ಈಗ ಸುತ್ತಲೂ ಮೆಚ್ಚುಗೆಗೆ ಪಾತ್ರವಾಗಿದೆ. ಪರಮೇಶ್ವರ ಬೆಟ್ಟ, ರಾಯಚೂರು ತಾಲೂಕಿನ ಡಿ.ರಾಮಪುರ ಗ್ರಾಮದ ಬಳಿಯಲ್ಲಿರುವ ಒಂದು ನಿಸರ್ಗ ಸೊಬಗಿನ ಪ್ರದೇಶ. ಇಲ್ಲಿಯವರೆಗೂ ಕಾಡುಪ್ರಾಣಿಗಳಿಂದ ಯಾವುದೇ ಸಮಸ್ಯೆ...
- Advertisement -spot_img

Latest News

ಬೆಳಿಗ್ಗೆ 10ರಿಂದ ಸಂಜೆ 5ರವರೆಗೆ ವ್ಯತ್ಯಯ, ತುಮಕೂರಲ್ಲಿ ಕರೆಂಟ್ ಇರಲ್ಲ!

ತುಮಕೂರು ನಗರದಲ್ಲಿ ಮೇ 10ರಂದು ವಿದ್ಯುತ್ ಸರಬರಾಜಿನಲ್ಲಿ ತಾತ್ಕಾಲಿಕ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ (BESCOM) ಪ್ರಕಟಿಸಿದೆ. ರಾಷ್ಟ್ರೀಯ ಹೆದ್ದಾರಿ ವಿಸ್ತರಣೆ ಕಾಮಗಾರಿ ನಡೆಯುತ್ತಿರುವ ಹಿನ್ನೆಲೆಯಲ್ಲಿ...
- Advertisement -spot_img