Saturday, August 8, 2026

#leopord life end

BanneruGatta; ಚಿರತೆಗಳ ಸರಣಿ ಸಾವು ತಪ್ಪಿಸಲು ಹೈ ಅಲರ್ಟ್ ಘೋಷಿಸಿದ ಸಚಿವರು..!

ಬೆಂಗಳೂರು: ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ಏಳು ಚಿರತೆ ಮರಿಗಳು ಸಾವನ್ನಪ್ಪಿರುವ ಹಿನ್ನೆಲೆಯಲ್ಲಿ ಬೆಕ್ಕಿನ ಕುಟುಂಬಕ್ಕೆ ಸೇರಿದ ಚಿರತೆ ಹಾಗೂ ಇತರೆ ಪ್ರಾಣಿಗಳ ಮೇಲೆ ನಿಗಾ ಇಡುವಂತೆ ಸಚಿವರು ಅಧಿಕಾರಿಗಳಿಗೆ ಸೂಚಿಸುವುದರೊಂದಿಗೆ ಕರ್ನಾಟಕ ಅರಣ್ಯ ಇಲಾಖೆ ಗುರುವಾರ ರಾಜ್ಯದ ಮೃಗಾಲಯಗಳಲ್ಲಿ ಹೈ ಅಲರ್ಟ್ ಘೋಷಿಸಿದೆ. ಅರಣ್ಯ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಅವರು ಗುರುವಾರ...
- Advertisement -spot_img

Latest News

Koppala News: ಬರ ಪರಿಸ್ಥಿತಿ ಅವಲೋಕನಕ್ಕೆ ಸಚಿವ ಶಿವರಾಜ ಎಸ್. ತಂಗಡಗಿ ಜಿಲ್ಲೆಯಲ್ಲಿ ಪ್ರವಾಸ

Koppala News: ಕೊಪ್ಪಳ : ರಾಜ್ಯದ ಮುಂಗಾರು ಮಳೆ ಕೊರತೆಯಿಂದ ಉಂಟಾಗಿರುವ ಬರ ಪರಿಸ್ಥಿತಿಯ ಹಿನ್ನೆಲೆಯಲ್ಲಿ ಆಹಾರ, ನಾಗರಿಕ ಸರಬರಾಜು ಹಾಗೂ ಗ್ರಾಹಕ ವ್ಯವಹಾರಗಳ ಸಚಿವರಾದ...
- Advertisement -spot_img