Sunday, February 8, 2026

letter

ರೈತರ ಸಮಸ್ಯೆ ಪರಿಹಾರಕ್ಕೆ PMಗೆ CM ಪತ್ರ

ರಾಜ್ಯದಲ್ಲಿ ಕಬ್ಬು ಬೆಳೆಗಾರರು ರಣಕಹಳೆ ಮೊಳಗಿಸಿದ್ದು, ಕಾಂಗ್ರೆಸ್‌ ಸರ್ಕಾರದ ನಿದ್ದೆಗೆಡಿಸಿದೆ. ಸಮಸ್ಯೆ ಪರಿಹರಿಸುವ ನಿಟ್ಟಿನಲ್ಲಿ ಚರ್ಚಿಸಲು, ತುರ್ತು ಭೇಟಿಗೆ ಅವಕಾಶ ನೀಡುವಂತೆ, ಪ್ರಧಾನಿ ನರೇಂದ್ರ ಮೋದಿಗೆ ಸಿಎಂ ಸಿದ್ದರಾಮಯ್ಯ ಪತ್ರ ಬರೆದಿದ್ದಾರೆ. ರಾಜ್ಯದಲ್ಲಿ ಕಬ್ಬು ಬೆಳೆಗಾರರು ತೀವ್ರ ಪ್ರತಿಭಟನೆ ನಡೆಸುತ್ತಿದ್ದಾರೆ. ಕಬ್ಬು ಬೆಳೆಗಾರರು ಮತ್ತು ಸಕ್ಕರೆ ಕಾರ್ಖಾನೆ ಮಾಲೀಕರ ಜೊತೆ ಮಾತುಕತೆಗೆ ರಾಜ್ಯ ಸರ್ಕಾರ...

Crime News: ಹೆಂಡತಿ ಕಾಟಕ್ಕೆ ಬೇಸತ್ತು ಜೀವತೆತ್ತ ಪೊಲೀಸ್ ಹೆಡ್ ಕಾನ್ಸ್‌ಟೇಬಲ್

Crime News: ಹೆಂಡತಿ ಕಾಟಕ್ಕೆ ಬೇಸತ್ತು ಪೊಲೀಸ್ ಮುಖ್ಯಪೇದೆಯೊರ್ವ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನ ಹಸಗೂರು ರೈಲ್ವೆ ಗೇಟ್ ಹತ್ತಿರ ನಡೆದಿದೆ. ಹುಳಿಮಾವು ಪೊಲೀಸ್ ಠಾಣೆಯಲ್ಲಿ ಮುಖ್ಯಪೇದೆಯಾಗಿ ಕಾರ್ಯನಿರ್ವಹಿಸುತ್ತಿದ್ದ ತಿಪ್ಪಣ್ಣನಿಗೆ ಪತ್ನಿಯ ತಂದೆ ಅಂದ್ರೆ ಮಾವ ಜೀವ ಬೆದರಿಕೆ ಹಾಕಿದ್ದರು ಎಂದು ಡೆತ್ ನೋಟ್‌ನಲ್ಲಿ ಬರೆಲಾಗಿದೆ. ಮಾವ ಯಮನಪ್ಪ ತನಗೆ ಜೀವ ಬೆದರಿಕೆ ಹಾಕಿದ್ದು, ಪತ್ನಿಯೂ...

Letter: ಸಚಿವ ಚೆಲುವರಾಯಸ್ವಾಮಿ ವಿರುದ್ದ ಪತ್ರ: ಪೊಲೀಸ್ ತನಿಖೆಗೆ ಸೂಚನೆ ಸಿಎಂ ಸಿದ್ದರಾಮಯ್ಯ..!

ಬೆಂಗಳೂರು: ಅವರು ಇಂದು ಮಾಜಿ ಮುಖ್ಯಮಂತ್ರಿ ದಿವಂಗತ ಎಸ್. ನಿಜಲಿಂಗಪ್ಪ ಅವರ ಪುಣ್ಯತಿಥಿಯ ಅಂಗವಾಗಿ ಅವರ ಪ್ರತಿಮೆಯ ಬಳಿ ಅವರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಿ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದರು.ಕೃಷಿ ಸಚಿವ ಚೆಲುವರಾಯಸ್ವಾಮಿ ಅವರ ವಿರುದ್ಧ ಬರೆದಿರುವ ಪತ್ರದ ಬಗ್ಗೆ ಪೊಲೀಸರಿಗೆ ತನಿಖೆ ಕೈಗೊಳ್ಳಲು ಸೂಚಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಪತ್ರ ಅಸಲಿ...

Letter: ರಾಷ್ಟ್ರೀಯ ಅಂಗಳಕ್ಕೆ ತಲುಪಿದ ಹುಬ್ಬಳ್ಳಿಯ ಯುವಕನ ಬೆತ್ತಲೆ ವೀಡಿಯೋ ಪ್ರಕರಣ

ಹುಬ್ಬಳ್ಳಿ: ಅವಳಿ ನಗರಗಳಲ್ಲಿ ಮಿತಿಮೀರಿದ ರೌಡಿಗಳ ಅಟ್ಟಹಾಸಕ್ಕೆ ಮತ್ತು ಪೈಶಾಚಿಕ ಕೃತ್ಯಕ್ಕೆ ನಗರದ ಜನತೆ ಭಯಭೀತರಾಗಿ ಕೇಂದ್ರದ ರಾಜಕೀಯ ನಾಯಕರಿಗೆ ಎಸ್ ಆರ್ ಪಾಟೀಲ್ ಎನ್ನುವವರು ಪತ್ರ ಬರೆದಿದ್ದಾರೆ. ಹುಬ್ಬಳ್ಳಿ ಧಾರವಾಡ ಅವಳಿ ನಗರಗಳಲ್ಲಿ ಬಹಳ ಚರ್ಚೆಗೆ ಕಾರಣವಾಗಿರುವ  ಸಂದೀಪ್ ಸೊಲಂಕೆ ಎನ್ನುವ ಯುವಕನ ಬೆತ್ತಲೆ ವೀಡಿಯೋ ಈಗ ದೇಶದೆಲ್ಲೆಡೆ ಸದ್ದು ಮಾಡುತ್ತಿದೆ ರಾಜ್ಯ ಮಾತ್ರವಲ್ಲದೆ...

ಕಾಂಗ್ರೆಸ್ ಗೆ ಪತ್ರ ಬರೆಯೋಕೆ ಈಗ ಜ್ಞಾನೋದಯ ಆಯ್ತಾ: ಮಾಜಿ ಸಿಎಂ ಕುಮಾರಸ್ವಾಮಿ

https://www.youtube.com/watch?v=RcMfudhPlCs ಅವತ್ತು ನಮ್ಮನೆಲ್ಲ ಬಿಜೆಪಿ ಬಿ ಟೀಮ್ ಅಂತ ಹೇಳ್ಕೊಂಡಿ ಹೋದ್ರಲ್ಲ, ಕಾಂಗ್ರೆಸ್ ನವರು ಇವಗ್ಯಾಕೆ ಪತ್ರ ಬರೆದಿದ್ದಾರೆ. ಕಾಂಗ್ರೆಸ್ ಪಕ್ಷದವರಿಗೆ ಈಗ ಜ್ಞಾನೋದಯವಾಯ್ತಾ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಗುಡುಗಿದ್ದಾರೆ. ಸುದ್ದಿ ಗೋಷ್ಠಿಯಲ್ಲಿ ಮಾತನಾಡಿದ ಅವರು ರಾಜ್ಯಸಭಾ ಚುನಾವಣೆಯಲ್ಲಿ ನಮಗೆ ಅವಕಾಶವನ್ನು ಕೊಡಿ ಎಂದು ತಿಳಿಸಿದರು. ರಾಜ್ಯಸಭಾ ಚುನಾವಣೆಗೆ ನಾಮ ಪತ್ರ ಸಲ್ಲಿಸುವ ಮೊದಲೇ...
- Advertisement -spot_img

Latest News

ಚುನಾವಣೆಯಲ್ಲಿ ಗೆದ್ದು ಬಿಗಿದ BJP; ಉದ್ಧವ್ ಬಣಕ್ಕೆ ತೀವ್ರ ಮುಖಭಂಗ!

ದೇಶದ ಶ್ರೀಮಂತ ನಗರಪಾಲಿಕೆ ಎಂದೇ ಖ್ಯಾತಿ ಪಡೆದಿರುವ ಬೃಹನ್ಮುಂಬೈ ಮಹಾನಗರ ಪಾಲಿಕೆಗೆ ಮೊದಲ ಬಾರಿಗೆ ಬಿಜೆಪಿ ಮೇಯರ್‌ ಸ್ಥಾನ ಪಡೆದಿದೆ. ಬಿಜೆಪಿಯ ರಿತು ತಾವ್ಡೆ ಅವರನ್ನು...
- Advertisement -spot_img