Thursday, August 6, 2026

letter for pm

ನಾವು ಒಂದಾಗಿ, ಜಗತ್ತಿಗೆ ಸಾಮೂಹಿಕ ಸಂಕಲ್ಪ ತೋರಿಸೋಣ : ವಿಶೇಷ ಅಧಿವೇಶನಕ್ಕೆ ಖರ್ಗೆ, ರಾಹುಲ್‌ ಆಗ್ರಹ..

ನವದೆಹಲಿ : ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭೀಕರ ಉಗ್ರರ ದಾಳಿಯನ್ನು ಖಂಡಿಸುವ ಸಲುವಾಗಿ ಹಾಗೂ ದೇಶದ ಮುಂದಿನ ಕಾರ್ಯತಂತ್ರಗಳ ಬಗ್ಗೆ ಚರ್ಚಿಸಲು ಕೇಂದ್ರ ಸರ್ಕಾರ ವಿಶೇಷ ಅಧಿವೇಶನ ಕರೆಯಲಿ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜನ ಖರ್ಗೆ ಹಾಗೂ ಲೋಕಸಭೆ ವಿಪಕ್ಷನಾಯಕ ರಾಹುಲ್‌ ಗಾಂಧಿ ಒತ್ತಾಯಿಸಿದ್ದಾರೆ. ಸಾಮೂಹಿಕ ಸಂಕಲ್ಪ. ಇಚ್ಚಾಶಕ್ತಿ ಬೇಕು..! ಈ ಕುರಿತು ಪ್ರಧಾನಿ...

ಮೇಕೆದಾಟು ವಿಚಾರವಾಗಿ ಪಿಎಂಗೆ ತಮಿಳುನಾಡು ಪತ್ರ: ಇದೊಂದು ರಾಜಕೀಯ ಸ್ಟಂಟ್ – ಸಿಎಂ ಬೊಮ್ಮಾಯಿ

https://www.youtube.com/watch?v=pCeN2Uyz530 ಬೆಂಗಳೂರು : ಮೇಕೆದಾಟು ಯೋಜನೆಯ ಬಗ್ಗೆ ತಮಿಳುನಾಡು ಸರ್ಕಾರ ಪ್ರಧಾನಮಂತ್ರಿಗಳಿಗೆ ಪತ್ರ ಬರೆದಿರುವುದು ಒಂದು ರಾಜಕೀಯ ಸ್ಟಂಟ್ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ತಮ್ಮ ನಿವಾಸದ ಬಳಿ ಮಾಧ್ಯಮದವರೊಂದಿಗೆ ಮಾತನಾಡಿ, ಕಾವೇರಿ ನದಿ ಮೇಲ್ವಿಚಾರಾಣಾ ಮಂಡಳಿಯು ಡಿಪಿಆರ್ ಅನುಮೋದನೆ ಮಾಡಬೇಕೆಂದು ಕೇಂದ್ರ ಜಲ ಆಯೋಗವೇ ಹಿಂದೆ ಷರತ್ತು ವಿಧಿಸಿತ್ತು. ಕಾವೇರಿ ನದಿ...
- Advertisement -spot_img

Latest News

KPSC ನೇಮಕಾತಿ ಅಕ್ರಮ: ಸಿಬಿಐ ತನಿಖೆಗೆ ಆಗ್ರಹಿಸಿ ಫ್ರೀಡಂ ಪಾರ್ಕ್‌ನಲ್ಲಿ ಎಬಿವಿಪಿ ಅನಿರ್ದಿಷ್ಟಾವಧಿ ಹೋರಾಟ ಆರಂಭ

ಕೆಪಿಎಸ್‌ಸಿ ನೇಮಕಾತಿ ಅಕ್ರಮ ಪ್ರಕರಣವನ್ನು ಸಿಬಿಐಗೆ ವಹಿಸುವಂತೆ ಆಗ್ರಹಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ABVP) ನೇತೃತ್ವದಲ್ಲಿ ಇಂದು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಅನಿರ್ದಿಷ್ಟಾವಧಿ ಹೋರಾಟ...
- Advertisement -spot_img