Friday, August 28, 2026

Letter to S Jaishankar

ಪಾಕ್ ವಿರುದ್ಧ ಹೊಸ ಕೂಗು: ಭಾರತಕ್ಕೆ ಬಲೂಚ್ ಕರೆ

ಚೀನಾ - ಪಾಕ್ ಸಂಬಂಧ ಬಲಗೊಳ್ಳುತ್ತಿದೆ. ಬಲೂಚಿಸ್ತಾನದ ಪ್ರತ್ಯೇಕತಾವಾದಿಗಳು ಮತ್ತೆ ಪಾಕಿಸ್ತಾನದ ವಿರುದ್ಧ ಸಿಡಿದೆದ್ದಿದ್ದು, ಭಾರತದ ಸಹಕಾರವನ್ನು ಅಧಿಕೃತವಾಗಿ ಕೋರಿದ್ದಾರೆ. ಬಲೂಚ್ ನಾಯಕ ಮೀರ್ ಯಾರ್ ಬಲೂಚ್ ಭಾರತದ ವಿದೇಶಾಂಗ ಸಚಿವ ಎಸ್. ಜೈಶಂಕರ್ ಅವರಿಗೆ ಬಹಿರಂಗ ಪತ್ರ ಬರೆದು, ತಮ್ಮ ಹೋರಾಟಕ್ಕೆ ಬೆಂಬಲ ನೀಡುವಂತೆ ಮನವಿ ಮಾಡಿದ್ದಾರೆ. ಪತ್ರದಲ್ಲಿ ಉಲ್ಲೇಖಿಸಿರುವಂತೆ ಚೀನಾ–ಪಾಕಿಸ್ತಾನ ಸಂಬಂಧ ದಿನೇದಿನೇ...
- Advertisement -spot_img

Latest News

ಬೆಳೆ ಕೈಕೊಟ್ಟ ಬಳಿಕ ಮೋಡ ಬಿತ್ತನೆ ಮಾಡಿದರೆ ಏನು ಪ್ರಯೋಜನ?: ಸರ್ಕಾರದ ನಿರ್ಧಾರಕ್ಕೆ ರೈತರ ಆಕ್ರೋಶ

Hubli News: ಮಳೆಯ ಕೊರತೆಯಿಂದ ಈಗಾಗಲೇ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಇಂತಹ ಸಂದರ್ಭದಲ್ಲಿ ಸರ್ಕಾರ ಕೃತಕ ಮಳೆಗಾಗಿ ಮೋಡ ಬಿತ್ತನೆಗೆ ಮುಂದಾಗಿದೆ. ಆದರೆ ಸರ್ಕಾರದ ಈ...
- Advertisement -spot_img