Thursday, August 6, 2026

LG polymer

ಅನಿಲ ದುರಂತ ಸಂಬಂಭವಿಸಿದ ಸಂಸ್ಥೆ ಮುಚ್ಚಲು ವರದಿ

ಕರ್ನಾಟಕ ಟಿವಿ : ಆಂಧ್ರಪ್ರದೇಶದ ವಿಶಾಖಪಟ್ಟಣ್ಣಂ ಎಲ್ ಜಿ ಪಾಲಿಮರ್ಸ್ ನಲ್ಲಿ ಅನಿಲ ದುರಂತ ಸಂಬಂಧ ಇದೀಗ ತನಿಖಾ ಸಮಿತಿ ವರದಿ ನೀಡಿದ್ದು. ಎಲ್ ಜಿ ಪಾಲಿಮರ್ಸ್ ಸಂಸ್ಥೆ ಮುಚ್ಚುವುದು ಸೇರಿ ನಿರ್ದೇಶಕರ ವಿರುದ್ಧ ಎಫ್ ಐಆರ್ ದಾಖಲಿಸುವಂತೆ ಸರ್ಕಾರಕ್ಕೆ ಶಿಫಾರಸು ಮಾಡಿದೆ.. ಈ ಅನಿಲ ದುರಂತದಲ್ಲಿ 12 ಮಂದು ಸಾವನ್ನಪ್ಪಿದ್ರು.. ನ್ಯಾಷನಲ್ ಡೆಸ್ಕ್, ಕರ್ನಾಟಕ ಟಿವಿ, ನೀವೂ ಚೀನಾ...
- Advertisement -spot_img

Latest News

ಆಗಸ್ಟ್ 13ಕ್ಕೆ ಕರ್ನಾಟಕ ಬಂದ್ ಫಿಕ್ಸ್ – ನಮ್ಮ ನೀರು ನಮ್ಮ ಹಕ್ಕು!

ಕಾವೇರಿ ನೀರು ಬಿಡುಗಡೆ, ಮೇಕೆದಾಟು ಯೋಜನೆ ಹಾಗೂ ಉತ್ತರ ಕರ್ನಾಟಕದ ನೀರಾವರಿ ಯೋಜನೆಗಳಿಗೆ ಸಂಬಂಧಿಸಿದಂತೆ ಆಗಸ್ಟ್ 13ರಂದು ರಾಜ್ಯವ್ಯಾಪಿ ಕರ್ನಾಟಕ ಬಂದ್ ನಡೆಸುವುದಾಗಿ ಕನ್ನಡಪರ ಹೋರಾಟಗಾರ...
- Advertisement -spot_img