Monday, August 17, 2026

Libra

Horoscope: ಖ್ಯಾತ ಜ್ಯೋತಿಷಿ ವೇಣುಗೋಪಾಲ ಶರ್ಮಾರಿಂದ ತುಲಾ ರಾಶಿ ಯುಗಾದಿ ಭವಿಷ್ಯ

Horoscope: ಈ ಬಾರಿಯ ಯುಗಾದಿ ರಾಶಿ ಭವಿಷ್ಯವನ್ನು ಖ್ಯಾತ ಜ್ಯೋತಿಷಿಗಳಾದ ವೇಣುಗೋಪಾಲ ಶರ್ಮ ಅವರು ಹೇಳಿದ್ದು, 12 ರಾಶಿಗಳ ಫಲಾಫಲ ಹೇಗಿದೆ ಎಂದು ವಿವರಿಸಿದ್ದಾರೆ. ಅದರಲ್ಲಿ ತುಲಾ ರಾಶಿಯವರಿಗೆ ಈ ವರ್ಷ ಹೇಗಿರಲಿದೆ. ಅವರ ಜೀವನದಲ್ಲಿ ಏನೆಲ್ಲಾ ಬದಲಾವಣೆಗಳಾಗಲಿದೆ ಅಂತಾ ತಿಳಿಯೋಣ ಬನ್ನಿ. https://youtu.be/itLkt58hMjo ತುಲಾ ರಾಶಿಯವರಿಗೆ ನರಗಳ ಸಮಸ್ಯೆ ಉಂಟಾಗುತ್ತದೆ. ಶತ್ರುಕಾಟ ಹೆಚ್ಚಾಗುತ್ತದೆ. ಅಲ್ಲದೇ, ಹಣದ...
- Advertisement -spot_img

Latest News

ಕೆಪಿಸಿಸಿ ಕಚೇರಿಯಲ್ಲಿ ಸ್ವಾತಂತ್ರ್ಯ ದಿನಾಚರಣೆ – ಪ್ರಜಾಪ್ರಭುತ್ವದ ರಕ್ಷಣೆಗೆ ಮುಂದಾಗಬೇಕು ಎಂದ ಬಿ.ಕೆ. ಹರಿಪ್ರಸಾದ್

ಬೆಂಗಳೂರು: ಕೆಪಿಸಿಸಿ ಕಚೇರಿಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಧ್ವಜಾರೋಹಣ ಕಾರ್ಯಕ್ರಮ ನಡೆಯಿತು. ಧ್ವಜಾರೋಹಣ ನೆರವೇರಿಸಿದ ಬಳಿಕ ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಅವರು ಮಾತನಾಡಿ,...
- Advertisement -spot_img