Health Tips: ಶಾಲೆಗೆ ಹೋಗುವ ಮಕ್ಕಳ ತಲೆಯಲ್ಲಿ ಹೇನಿನ ಓಡಾಟ ಇದ್ದೇ ಇರುತ್ತದೆ. ಈ ಹೇನಿನಿಂದಲೇ, ತಲೆಗೂದಲು ಉದುರುವುದು, ಡ್ಯಾಂಡ್ರಫ್ ಆಗುವ ಸಮಸ್ಯೆ ಉದ್ಭವಿಸುತ್ತದೆ. ಅಲ್ಲದೇ, ಕೆಲವರಿಗೆ ಇದು ಮರ್ಯಾದೆ ಪ್ರಶ್ನೆ. ತಮ್ಮ ಮಕ್ಕಳ ತಲೆಯಿಂದ ಹೇಗಾದರೂ ಮಾಡಿ, ಹೇನನ್ನು ಸಂಪೂರ್ಣವಾಗಿ ನಾಶ ಮಾಡಲೇಬೇಕು ಅಂತಾ ಅಂದುಕೊಳ್ತಾರೆ. ಅಂಥವರಿಗಾಗಿ ನಾವಿಂದು ಕೆಲ ಟಿಪ್ಸ್ ತಂದಿದ್ದೇವೆ.
ಮೊದಲನೇಯದಾಗಿ...
Political News: ಉತ್ತರಕನ್ನಡ ಜಿಲ್ಲೆಯ ಸಿದ್ದಾಪುರದಲ್ಲಿ ಜ್ಯೋತಿಷಿ ಕಮಲಾಕರ ಭಟ್ ಸುಚಿತ್ರಾ ಎಂಬುವರ ಜತೆ ಅನೈತಿಕ ಸಂಬಂಧವಿರಿಸಿದ್ದು, ಆ ಕೇಸ್ನಲ್ಲಿ ಓರ್ವ ವ್ಯಕ್ತಿಯ ಹತ್ಯೆಯೂ ನಡೆದಿದೆ.
ಕಮಲಾಕರ್...