Monday, August 17, 2026

Licypriya Kangujam

ಆಡಳಿತದಲ್ಲಿ ಹೊಸ ಕ್ರಾಂತಿ ಮಾಡಿದ ದಳಪತಿ ವಿಜಯ್!

ತಮಿಳುನಾಡು ಮುಖ್ಯಮಂತ್ರಿ ವಿಜಯ್‌ ದಳಪತಿ ಅವರು ಸರ್ಕಾರಿ ಕಚೇರಿಗಳಲ್ಲಿ ವರ್ಷಗಳಿಂದ ನಡೆದುಬಂದಿದ್ದ ‘ವಿಐಪಿ ಸಂಸ್ಕೃತಿ’ಗೆ ತೆರೆ ಎಳೆಯುವತ್ತ ಹೆಜ್ಜೆ ಇಟ್ಟಿದ್ದಾರೆ. ಮುಖ್ಯಮಂತ್ರಿಯವರ ಕುರ್ಚಿಯ ಮೇಲೆ ಹಾಕಲಾಗುತ್ತಿದ್ದ ಬಿಳಿ ಹೊದಿಕೆಯನ್ನು ತೆಗೆದುಹಾಕಿರುವುದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಚರ್ಚೆಗೆ ಕಾರಣವಾಗಿದೆ. ಈ ಬೆಳವಣಿಗೆಗೆ ಕಾರಣವಾಗಿದ್ದು 14 ವರ್ಷದ ಹವಾಮಾನ ಹೋರಾಟಗಾರ್ತಿ ಲಿಸಿಪ್ರಿಯಾ ಕಂಗುಜಮ್ ಮಾಡಿದ ಮನವಿ. ʼಭಾರತದಲ್ಲಿ...
- Advertisement -spot_img

Latest News

ಕೆಪಿಸಿಸಿ ಕಚೇರಿಯಲ್ಲಿ ಸ್ವಾತಂತ್ರ್ಯ ದಿನಾಚರಣೆ – ಪ್ರಜಾಪ್ರಭುತ್ವದ ರಕ್ಷಣೆಗೆ ಮುಂದಾಗಬೇಕು ಎಂದ ಬಿ.ಕೆ. ಹರಿಪ್ರಸಾದ್

ಬೆಂಗಳೂರು: ಕೆಪಿಸಿಸಿ ಕಚೇರಿಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಧ್ವಜಾರೋಹಣ ಕಾರ್ಯಕ್ರಮ ನಡೆಯಿತು. ಧ್ವಜಾರೋಹಣ ನೆರವೇರಿಸಿದ ಬಳಿಕ ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಅವರು ಮಾತನಾಡಿ,...
- Advertisement -spot_img