Sunday, September 20, 2026

lide end

ವಿಚ್ಚೇದನವಾದ ಯುವತಿಯನ್ನು ಗರ್ಭಿಣಿ ಮಾಡಿ ನಂತರ ಇಲ್ಲವಾಗಿಸಿದ

ಉತ್ತರಪ್ರದೇಶ: ಮದುವೆಯಾದವಳನ್ನೇ ಪ್ರೀತಿಸಿ ಗರ್ಭಿಣೆ ಮಾಡಿ  ಮದುವೆಯಾಗು ಎಂದಿದ್ದಕ್ಕೆ ಸ್ನೇಹಿತರ ಜೊತೆ ಸೇರಿ ಪ್ರೀತಿಸಿದಾಕೆಯನ್ನೆ ಕೊಲೆ ಮಾಡಿ ಶವವನ್ನು ಹೊಲದಲ್ಲಿ ಬಿಸಾಡಿ ಪರಾರಿಯಾದ ಘಟನೆ ಉತ್ತರಪ್ರದೇಶದ ಮೀರತ್ ಜಿಲ್ಲೆಯಲ್ಲಿ ನಡೆದಿದೆ.  2015ರಲ್ಲಿ ರಾಂಬಿರಿ ಎನ್ನುವ ಯುವತಿ ಉತ್ತರಪ್ರದೇಶದ ವಿನೋಧ ಎನ್ನುವ ಯುವಕನ ಜೊತೆ ಮದುವೆಯಾಗಿದ್ದಳು. ಒಂದು ವರ್ಷದ ನಂತರ ಸಂಸಾರದಲ್ಲಿ ಬಿರುಕು ಉಂಟಾಗಿ ವಿಚ್ಛೇಧನ ಪಡೆದುಕೊಂಡು...
- Advertisement -spot_img

Latest News

ಕರ್ನಾಟಕದಲ್ಲಿ ಮತ್ತೆ ಮಳೆ ಅಬ್ಬರ – ಸೆ.24ರವರೆಗೆ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್!

ಕರ್ನಾಟಕದಲ್ಲಿ ಮುಂಗಾರು ಮಳೆ ಮತ್ತೆ ಚುರುಕುಗೊಂಡಿದ್ದು, ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ ಕೆಲವು ದಿನಗಳ ಕಾಲ ಮಳೆಯ ಅಬ್ಬರ ಮುಂದುವರಿಯುವ ಸಾಧ್ಯತೆಯಿದೆ. ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ...
- Advertisement -spot_img