Sunday, August 9, 2026

Lieutenant Colonel Sophia Qureshi

ಸಿಂಧೂರ ಅಳಿಸಿದವರನ್ನ ಮಟ್ಟ ಹಾಕಿದ್ದು ಹೆಮ್ಮೆಯ ಕನ್ನಡತಿ : ಉಗ್ರ ಸಂಹಾರದ ನೇತೃತ್ವ ಬೆಳಗಾವಿಯ ಸೊಸೆಯದ್ದು ಅನ್ನೋದೆ ಸಂತಸ!

ಆಪರೇಷನ್‌ ಸಿಂಧೂರ್‌ ವಿಶೇಷ : ಬೆಂಗಳೂರು : ಬೆಳಗಾವಿ ವೀರರಾಣಿ ಕಿತ್ತೂರು ಚನ್ನಮ್ಮಾಜಿ, ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ, ಬೆಳವಡಿ ಮಲ್ಲಮ್ಮನ ಕ್ರಾಂತಿಯ ನೆಲ, ದೇಶದಲ್ಲಿ ಕ್ರಾಂತಿ ಆದಾಗ ಸಹಜವಾಗಿ ಕ್ರಾಂತಿಯ ನೆಲದ ಪಾತ್ರವೂ ಇರುತ್ತದೆ. ಈ ಹಿಂದೆ ಭಾರತ ಪಾಪಿ ಪಾಕಿಸ್ತಾನದ ಮೇಲೆ ಸರ್ಜಿಕಲ್ ಸ್ಟೈಕ್ ಮಾಡಿತ್ತು. ಆ ಕಾರ್ಯಾಚರಣೆಯ ರೂಪರೇಷೆ ಸಿದ್ದವಾಗಿದ್ದು ನಮ್ಮ ಹೆಮ್ಮೆಯ...

ಭಾರತೀಯ ಮಹಿಳೆಯರ ಸಿಂಧೂರ ಅಳಿಸಿ ಅಟ್ಟಹಾಸ ಮೆರೆದಿದ್ದ ಉಗ್ರ ಸಂಹಾರಕ್ಕೆ ಇವ್ರೇ ನೇತ್ರತ್ವ ವಹಿಸಿದ್ರು : ಯಾರವರು ಜಗತ್ತೇ ನಿಬ್ಬೆರಗಾಗಿ ನೋಡುತ್ತಿರುವ ಮಹಿಳಾ ಅಧಿಕಾರಿಗಳು..?

ಆಪರೇಷನ್‌ ಸಿಂಧೂರ್‌ ವಿಶೇಷ : ನವದೆಹಲಿ : ಪಹಲ್ಗಾಮ್‌ನಲ್ಲಿ ದಾಳಿ ನಡೆಸಿ ಭಾರತೀಯ ನಾರಿಯರ ಪವಿತ್ರ ಸಿಂಧೂರ ಅಳಿಸಿ ಹಾಕಿಸಿರುವ ಪಾಪಿ ಉಗ್ರರ ಸಂಹಾರ ಮಾಡಲು ಭಾರತ ಸರ್ಕಾರ ಮಾಡಿದ್ದ ಪ್ಲ್ಯಾನ್‌ ನಿಜಕ್ಕೂ ಗಮನಾರ್ಹವಾಗಿದೆ. ಬದುಕಿನ ಸಂತಸದ ಕ್ಷಣಗಳನ್ನು ಕಳೆಯಲು ಬಂದಿದ್ದ ದಂಪತಿಗಳ ಜೀವನದಲ್ಲಿ ಆಟ ಆಡಿದ್ದ ಪಾಕಿಸ್ತಾನದ ಭಯೋತ್ಪಾದಕರನ್ನು ಸಂಹರಿಸಲು ನಡೆಸಿರುವ ಆಪರೇಷನ್‌ ಸಿಂಧೂರ್‌...
- Advertisement -spot_img

Latest News

Hubli News: ಜನರ ಭಕ್ತಿಯ ದುರುಪಯೋಗ: ಮಾರ್ಡನ್ ಅವಧೂತನ ಅಸಲಿ ಮುಖ ಬಯಲು

Hubli News: ಜನ ಮರಳೋ… ಜಾತ್ರೆ ಮರಳೋ… ಮಾನವ ಚಂದ್ರನ ಮೇಲೆ ವಾಸಿಸುವ ಕನಸು ಕಾಣುತ್ತಿದ್ದಾನೆ. ವಿಜ್ಞಾನ, ತಂತ್ರಜ್ಞಾನ ದಿನದಿಂದ ದಿನಕ್ಕೆ ಹೊಸ ಎತ್ತರಕ್ಕೆ ಏರುತ್ತಿದೆ....
- Advertisement -spot_img