Life Style: ಇತ್ತೀಚಿನ ದಿನಗಳಲ್ಲಿ ಸಂಬಂಧಗಳಿಗೆ ಬೆಲೆ ಕಡಿಮೆಯಾಗುತ್ತಿದೆ. ಇದಕ್ಕೆ ಉದಾಹರಣೆ ಅಂದ್ರೆ ಸೆಲೆಬ್ರಿಟಿಗಳ ಲೈಫ್. ಇದೇ ವರ್ಷ ಅದೆಷ್ಟು ಸೆಲೆಬ್ರಿಟಿಗಳು ವಿಚ್ಛೇದನ ಪಡೆದಿದ್ದಾರೆ. ಹಾಗಾದ್ರೆ ಸಂಬಂಧಗಳು ಯಾಕೆ ಹಾಳಾಗುತ್ತಿದೆ..? ಮತ್ತು ಸಂಬಂಧ ಗಟ್ಟಿಯಾಗಿ ಇರಿಸಿಕೊಳ್ಳಲು ನಾವೇನು ಮಾಡಬೇಕು ಅನ್ನೋ ಬಗ್ಗೆ ಸಿಂಪಲ್ ಟಿಪ್ಸ್ ಇಲ್ಲಿದೆ ನೋಡಿ.
ಮೊದಲನೇಯದಾಗಿ ನಾವು ಗೌರವ ನೀಡಿದರೆ, ನಮಗೆ ಗೌರವ...
Financial Tips: ಇಂದಿನ ಕಾಲದಲ್ಲಿ ದುಡ್ಡು ಅನ್ನೋದು ಅದೆಷ್ಟು ಮುಖ್ಯ ಅಂದ್ರೆ, ಮನುಷ್ಯ ಹುಟ್ಟುವಾಗಲೂ ದುಡ್ಡು ಬೇಕು, ಬದುಕಿರುವಷ್ಟು ಸಮಯ ದುಡ್ಡು ಬೇಕು, ಸತ್ತ ಮೇಲೆ ಕ್ರಿಯೆ ಮಾಡಲು ದುಡ್ಡು ಬೇಕು. ಶ್ರಾದ್ಧ, ವರ್ಷಾಂತಿಕವೆಂದು ಎಲ್ಲ ಕೆಲಸ ಮಾಡಲು ದುಡ್ಡು ಬೇಕು. ನಾವು ಹುಟ್ಟಿ ಸಾಯುತ್ತೇವೆ. ಆದರೆ ದುಡ್ಡು ಮಾತ್ರ ನಡೆಯುತ್ತಲೇ ಇರುತ್ತದೆ. ಹಾಗಾಗಿ...
ಶುಕ್ರದೇವ ಸುಖದ ಸುಪತ್ತಿಗೆ ಹಾಗೂ ರಾಜರಂತ ಜೀವನವನ್ನೇ ಆನಂದಿಸುವಂತೆ ಮಾಡೋ ಅಧಿಪತಿ.ಅದರಲ್ಲೂ ಜ್ಯೋತಿಷ್ಯದ ಪ್ರಕಾರ, ಜನ್ಮನಕ್ಷತ್ರದಲ್ಲಿ ಶುಕ್ರ ದೇವ ಶುಭ ಸ್ಥಾನದಲ್ಲಿದ್ರೆ,ಜೀವನದಲ್ಲಿ ಎದುರಾಗುವ ಅನೇಕ ಸಮಸ್ಯೆಗಳಿಂದ ಮುಕ್ತಿ ಪಡೀಬಹುದು.ಅಲ್ಲದೇ ಶುಕ್ರದೆಸೆ ಇರೋ ಜನರು ಹಣವಂತರು ಆಗ್ತಾರೆ ಅನ್ನೋ ನಂಬಿಕೆ ಇದೆ.ಮುಖ್ಯವಾಗಿ ಈ ಗ್ರಹವನ್ನು ಪ್ರಣಯ,ಸಂಪತ್ತು,ಐಷಾರಾಮಿ ಜೀವನದ ರಾಜ ಎನ್ನುತ್ತಾರೆ. ಶುಕ್ರನಿಗೆ ತುಂಬಾನೇ ಇಷ್ಟವಾಗುವ ಕೆಲವೊಂದು...
Horoscope: ಚಾಣಕ್ಯ ನೀತಿ ಅನ್ನೋದು ಭಾರತೀಯರಿಗೆ ಸಿಕ್ಕ ಅತ್ಯುತ್ತಮ ಉಡುಗೊರೆ ಅಂತಲೇ ಹೇಳಬಹುದು. ಮನುಷ್ಯ ಹೇಗೆ ಬದುಕಬೇಕು..? ಅವನ ಜೀವನದಲ್ಲಿ ಎಂಥ ನಿಯಮಗಳನ್ನು ಅಳವಡಿಸಿಕೊಳ್ಳಬೇಕು. ವಿದ್ಯೆ, ವಿವಾಹ, ಜೀವನ, ಉದ್ಯಮ ಸೇರಿ ಎಲ್ಲ ವಿಷಯಗಳ ಬಗ್ಗೆ ಚಾಣಕ್ಯರು ವಿವರವಾಗಿ, ತಮ್ಮ ಚಾಣಕ್ಯ ನೀತಿಯಲ್ಲಿ ಹೇಳಿದ್ದಾರೆ. ಅದೇ ರೀತಿ ಎಂಥ ಜನರಿಗೆ ಎಲ್ಲಿ ಹೋದರೂ ಗೌರವ...
Spiritual: ಮನುಷ್ಯ ತನ್ನ ಜೀವನದಲ್ಲಿ ಕೆಲ ಕೆಲಸಗಳನ್ನು ಆದಷ್ಟು ಬೇಗ ಮಾಡಬೇಕಂತೆ. ರಾವಣ ಸಾವನ್ನಪ್ಪುವ ವೇಳೆ, ಲಕ್ಷ್ಮಣನಿಗೆ ಒಂದು ಮಾತನ್ನು ಹೇಳುತ್ತಾರೆ. ಶುಭ ಕೆಲಸಗಳನ್ನ ಮಾಡುವುದಕ್ಕೆ ವಿಳಂಬ ಮಾಡಬಾರದು ಅಂತಾ. ಅದೇ ರೀತಿ ಇನ್ನೂ ಕೆಲ ಕೆಲಸಗಳನ್ನ ಮಾಡಲು ಎಂದಿಗೂ ಲೇಟ್ ಮಾಡಬಾರದಂತೆ. ಹಾಗಾದ್ರೆ ಯಾವ ಕೆಲಸ ಮಾಡುವಾಗ ಲೇಟ್ ಮಾಡಬಾರದು ಅಂತಾ ತಿಳಿಯೋಣ...
National news
ನವದೆಹಲಿ(ಫೆ.25): ಕೋವಿಡ್19 ಶುರುವಾದ ಬಳಿಕ ಜನಜೀವನ ಹೇಗಿತ್ತು ಅಂತ ಎಲ್ಲರಿಗೂ ಗೊ್ತ್ತಿರುತ್ತೆ. ಪ್ರತಿಯೊಂದು ಕ್ಷೇತ್ರದಲ್ಲಿಯೂ ನಮ್ ದೇಶ ಕುಗ್ಗಿ ಹೋಗಿ, ಇದೀಗ ಒಂದು ಹಂತಕ್ಕೆ ತಲುಪಿ, ಸುಧಾರಣೆ ಕಂಡಿದೆ, ನಿಮ್ಗೊತ್ತಾ, ಇಲ್ಲೊಬ್ರು ಲೇಡಿ, ಕೋವಿಡ್ ಶುರುವಾಗಿದ್ದೇ ತಡ, ತನ್ನ ಮನೆಯಿಂದ 3 ವರ್ಷ ಹೊರಗೆ ಬಂದೇ ಇಲ್ಲ.. ಯಾಕೆ ಅಂತ ಹೇಳ್ತೀವಿ ಈ...
ಉದ್ಯೋಗಿಗಳು ಕಂಪನಿಯಲ್ಲಿ ಕೆಲಸ ಮಾಡುವಾಗ ಕೆಲಸದ ಸಮಯದಲ್ಲಿ ಏರುಪೇರಾಗುತ್ತದೆ. ಕಂಪನಿಯ ಮಾಲೀಕರು ಉದ್ಯೋಗಿಗಳನ್ನು ಅದೇ ಸಂಬಳದಲ್ಲಿ ನಿಗದಿತ ಸಮಯಕ್ಕಿಂತ ಜಾಸ್ತಿಹೊತ್ತು ದುಡಿಸಿಕೊಳ್ಳುವುದನ್ನು ನೋಡಿದ್ದೇವೆ. ಇದರಿಂದಾಗಿ ಉದ್ಯೋಗಿಗಳು ಸರಿಯಾದ ಸಮಯಕ್ಕೆ ಮೆನೆಗೆ ಹೋಗಲು ಆಗುತ್ತಿಲ್ಲ.
ಕುಟುಂಬದ ಜೊತೆ ಸಮಯ ಕಳೆಯಲು ಆಗುತ್ತಿಲ್ಲ ಎಂದು ಕೆಲವೊಂದು ಉದ್ಯೋಗಿಗಳು ಆಗಾಗ ಅಳಲನ್ನು ತೋಡಿಕೊಳ್ಳುತಿರುತ್ತಾರೆ. ಆದರೆ ಇಲ್ಲೊಂದು ಕಂಪನಿ ಸರಿಯಾದ ಸಮಯಕ್ಕೆ...
special story
ಮನುಷ್ಯ ತನ್ನ ಜೀವನವನ್ನು ಕೆಲಸ ಹುಡುಕುವುದರಲ್ಲಿ ಹಾಳು ಮಾಡಿಕೊಳ್ಳುತ್ತಿದ್ದಾನೆ ಸಿಕ್ಕಿರುವ ಕೆಲಸವನ್ನು ನಿಷ್ಠೆಯಿಂದ ಮಾಡದೆ ಪ್ರತಿ ಕ್ಷಣವೂ ಕೆಲಸವನ್ನು ಬದಲಾಯಿಸುವುದರ ಬಗ್ಗೆನೇ ಯೋಚಿಸುತ್ತಿರುತ್ತಾನೆ.ಯಾಕೆ ಈ ರೀತಿ ಯೋಚನೆ ಮಾಡುತ್ತಿರುತ್ತಾನೆ ಎಂಬುದರ ಕಾರಣ ಹುಡುಕುತ್ತಾ ಹೋದರೆ ಅವನಿಗೆ ಕಂಪನಿಯಲ್ಲಿ ಮರ್ಯಾದಿ ಸಿಗುತ್ತಿಲ್ಲ. ಪ್ರತಿಯೊಬ್ಬರು ನನ್ನನ್ನು ಬಯ್ಯೋದರಲ್ಲೆ ಇರುತ್ತಾರೆ. ಎಲ್ಲಾರೂ ನನ್ನನ್ನು ಗುರಾಯಿಸುತ್ತಾರೆ ಎಂದು ಕಾರಣ...
Valentines week
ಬೆಂಗಳೂರು(ಫೆ.11): ಈ ದಿನ ಪ್ರಾಮಿಸ್ ಡೇ. ಈ ವಾರ ವ್ಯಾಲೆಂಟೈನ್ಸ್ ವಾರ ಇರೋದರಿಂದ ಪ್ರತೀ ವಾರವೂ ಒಂದೊಂದು ದಿನವನ್ನು ಆಚರಣೆ ಮಾಡುತ್ತಾರೆ. ಹಾಗೆಯೇ ಈ ದಿನ ಪ್ರಾಮಿಸ್ ಡೇ ಸೆಲೆಬ್ರೇಷನ್ ಮಾಡುತ್ತಾರೆ. ಪ್ರೇಮಿಗಳಿಗೆ ಈ ದಿನ ತುಂಬಾ ಸ್ಪೆಷಲ್ ದಿನವಾಗಿರೋದರಿಂದ ಡಿಫರೆಂಟ್ ಆಗಿ ಪ್ರಾಮಿಸ್ ಮಾಡೋಕೆ ಕಾಯುತ್ತಿರುತ್ತಾರೆ. ತಮ್ಮ ಬಾಂಧವ್ಯ ಇನ್ನಷ್ಟು ಹೆಚ್ಚಿಸಿಕೊಳ್ಳಲು...
Turkey, Syria Earthquake
ಬೆಂಗಳೂರು(ಫೆ.8): ಟರ್ಕಿ, ಸಿರಿಯಾ ದೇಶದಲ್ಲಿ ಎಂದೂ ಕಂಡು ಕೇಳರಿಯದಂತೆ ಭೂಕಂಪನ ಸಂಭವಿಸಿದೆ. ದಿನದಿಂದ ದಿನಕ್ಕೆ ಸಾವಿನ ಸಂಖ್ಯೆಯಲ್ಲಿ ಏರಿಕೆಯಾಗುತ್ತಿದ್ದು, ಎಲ್ಲೆಲ್ಲೂ ಚೀರಾಟದ ಕೂಗು ಕೇಳಿಬರುತ್ತಿದೆ. ಕಟ್ಟಡಗಳು ಕುಸಿದು ಬಿದ್ದು, ಮಣ್ಣಿನ ಅಡಿ ಊತುಕೊಂಡ ಜನಗಳು ಸಾವು ಬದುಕಿನ ಅಡಿ ನರಳಿ, ಕೊನೆಗೆ ತಮ್ಮ ಪ್ರಾಣವನ್ನು ಕಳೆದುಕೊಳ್ಳುತ್ತಿದ್ದಾರೆ. ಇದೀಗ ಇಲ್ಲಿ ಸಂಭವಿಸಿರುವ ಸಾವಿನ...
Hassan News: ಚಿನ್ನ, ದುಡ್ಡು ಅಂದ್ರೆ ಈಗಿನ ಕಾಲದಲ್ಲಿ ಕೆಲವರು ಮನುಷ್ಯತ್ವವನ್ನೇ ಮರೆತು ಬಿಡುತ್ತಿದ್ದಾರೆ. ಕೆಲ ದಿನಗಳ ಹಿಂದಷ್ಟೇ ಬೆಂಗಳೂರಿನಲ್ಲಿ, ಮಗಳ ಮದುವೆಗಾಗಿ ಚಿನ್ನ ಮಾಡಿದ್ದನ್ನು...