Monday, September 7, 2026

life imprisonment verdict

ವಿನಯ್ ಕುಲಕರ್ಣಿ ಪರ, “ಕೈ” ಶಕ್ತಿ ಪ್ರದರ್ಶನ!

ವಿನಯ್ ಕುಲಕರ್ಣಿ ಅವರಿಗೆ ಶಿಕ್ಷೆ ವಿಧಿಸಿರುವ ಪ್ರಕರಣದ ವಿರುದ್ಧ ಇದೀಗ ಕಾಂಗ್ರೆಸ್ ಬೆಂಬಲಕ್ಕೆ ನಿಂತಿದೆ. ಕಾಂಗ್ರೆಸ್ ನಾಯಕರು ಏಪ್ರಿಲ್ 25ರಂದು ಧಾರವಾಡದಲ್ಲಿ ವಿನಯ್ ಕುಲಕರ್ಣಿ ಪರವಾಗಿ ಬೃಹತ್ ಮೌನ ಮೆರವಣಿಗೆ ನಡೆಸಲು ನಿರ್ಧರಿಸಿದ್ದಾರೆ. ಈ ಪ್ರತಿಭಟನೆಯ ರೂಪರೇಷೆಗಳ ಬಗ್ಗೆ ಚರ್ಚಿಸಲು ಸೋಮವಾರ ತಡರಾತ್ರಿ ಹುಬ್ಬಳ್ಳಿಯ ಕಾರವಾರ ರಸ್ತೆಯಲ್ಲಿರುವ ಕಾಂಗ್ರೆಸ್ ಕಚೇರಿಯಲ್ಲಿ ಪ್ರಮುಖ ನಾಯಕರ ಸಭೆ ನಡೆಯಿತು....
- Advertisement -spot_img

Latest News

Koppala News: ಸಿದ್ನೇಕೊಪ್ಪದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕರ ದಿನಾಚರಣೆ ಸಂಭ್ರಮ

Koppala News: ಕೊಪ್ಪಳ ಜಿಲ್ಲೆಯ ಕುಕನೂರು ತಾಲೂಕಿನ ಸಿದ್ನೇಕೊಪ್ಪದಲ್ಲಿರುವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕರ ದಿನಾಚರಣೆ ಕಾರ್ಯಕ್ರಮವು ಅತ್ಯಂತ ಸಡಗರ ಮತ್ತು ಅರ್ಥಪೂರ್ಣವಾಗಿ ಜರುಗಿತು. ಭಾರತದ...
- Advertisement -spot_img