ಮನುಷ್ಯನ ಸಮಯ ಒಂದೇ ರೀತಿ ಇರುವುದಿಲ್ಲ. ಬಡವನಾದವನು ಅಚಾನಕ್ಕಾಗಿ ಶ್ರೀಮಂತನಾಗಬಹುದು. ಶ್ರೀಮಂತನಾಗಿದ್ದವನಿಗೂ ಹಣ ಕಳೆದುಕೊಳ್ಳುವ ಪರಿಸ್ಥಿತಿ ಬರಬಹುದು. ಹಾಗಾಗಿ ಶ್ರೀಮಂತಿಕೆಯ ದುರಹಂಕಾರದಿಂದ ಮೆರೆಯಬಾರದು ಅಂತಾ ಹಿರಿಯರು ಹೇಳುತ್ತಾರೆ. ಆದರೆ ನಮಗೆ ಕೆಟ್ಟ ಪರಿಸ್ಥಿತಿ ಏನಾದ್ರೂ ಬಂದ್ರೆ ಕೆಲ ಮಾತುಗಳನ್ನ ನೆನಪಿನಲ್ಲಿಟ್ಟುಕೊಳ್ಳಬೇಕು ಅಂತಾ ಚಾಣಕ್ಯರು ಹೇಳುತ್ತಾರೆ. ಯಾವುದು ಆ ವಿಷಯ ಅನ್ನೋ ಬಗ್ಗೆ ತಿಳಿಯೋಣ ಬನ್ನಿ..
ಶಿಕ್ಷಕರೂ,...
ಕಾರ್ಯತಂತ್ರದ ಪಡೆಗಳ ಕಮಾಂಡ್ ಮೇಲ್ವಿಚಾರಣೆಯಲ್ಲಿ ನಡೆದ ಈ ಪರೀಕ್ಷೆಯಲ್ಲಿ, ಎಲ್ಲಾ ಕಾರ್ಯಾಚರಣೆ ಹಾಗೂ ತಾಂತ್ರಿಕ ನಿಯತಾಂಕಗಳು ನಿರೀಕ್ಷೆಯಂತೆ ಯಶಸ್ವಿಯಾಗಿ ಪೂರ್ಣಗೊಂಡಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಗ್ನಿ–3...