Tuesday, February 4, 2025

Life story

ಚಾಹಲ್ ಹೇಳಿದ ಆ ಭಯಾನಕ ಕತೆ..!

ಮುಂಬೈ:ಲೆಗ್ ಸ್ಪಿನ್ನರ್ ಯಜ್ವಿಂದರ್ ಚಾಹಲ್ ಐಪಿಎಲ್‍ನ ಈ ಬಾರಿಯ ಆವೃತ್ತಿಯಲ್ಲಿ ರಾಜಸ್ಥಾನ ರಾಯಲ್ಸ್ ಪರ ಆಡುತ್ತಿದ್ದಾರೆ. ಆರ್‍ಆರ್ ತಂಡದ ಸಂರ್ಶನದಲ್ಲಿ ಆಘಾತಕಾರಿ ವಿಚಾರವೊಂದನ್ನ ಹೇಳಿಕೊಂಡಿದ್ದಾರೆ. ಚಾಹಲ್ ಇದುವರೆಗೂ ಯಾರ ಬಳಿಯೂ ಹೇಳಿಕೊಳ್ಳದ ವಿಚಾರವನ್ನು ಇದೀಗ ಬಹಿರಂಗಪಡಿಸಿದ್ದಾರೆ. ಈ ಸಂದರ್ಶನದಲ್ಲಿ ಅಶ್ವಿನ್ ಹಾಗೂ ಕನ್ನಡಿಗ ಕರುಣ್ ನಾಯರ್ ಇದ್ದರು. ತಮ್ಮ ಅನುಭವವನ್ನು ಚಾಹಲ್ ಹೇಳಿದ್ದು ಹೀಗೆ, ಇದು 2013ರಲ್ಲಿ...

ಸಿನಿಮಾ ಆಗ್ತಿದ್ದಾನೆ ಡ್ರೋಣ್ ಪ್ರತಾಪ್…!

www.karnatakatv.net : ಬೆಂಗಳೂರು : ತಾನು ಹೇಳಿದ ಒಂದೇ ಒಂದು ಸುಳ್ಳಿನಿಂದ ತೀವ್ರ ಟೀಕೆಗೆ ಗುರಿಯಾಗಿದ್ದ ಡ್ರೋಣ್ ಪ್ರತಾಪ್ ಇದೀಗ ಮತ್ತೆ ಸುದ್ದಿಗೆ ಗ್ರಾಸವಾಗಿದ್ದಾನೆ. ಹೌದು, ಡ್ರೋಣ್ ಪ್ರತಾಪ್ ಜೀವನಗಾಥೆ ಇದೀಗ ಸಿನಿಮಾ ಆಗಿ ತೆರೆ ಮೇಲೆ ಬರಲಿದೆ. ಚಿತ್ರ ನಿರ್ಮಾಣಕ್ಕೆ ಮುಂದಾಗಿರೋ ಬಿಗ್ ಬಾಸ್ ಖ್ಯಾತಿಯ ಪ್ರಥಮ್ ‘ಡ್ರೋಣ್ ಪ್ರಥಮ್’ ಅಂತ ಸಿನಿಮಾಕ್ಕೆ...
- Advertisement -spot_img

Latest News

Hubli News: ಗುಜರಾತ್‌ ಮೂಲದ ಮನೆಗಳ್ಳರ ಮೇಲೆ ಬೆಂಡಿಗೇರಿ ಪೊಲೀಸರಿಗೆ ಫೈರಿಂಗ್

Hubli News: ಹುಬ್ಬಳ್ಳಿ: ಬೈಕ್ ಸವಾರರಿಗೆ ಚಾಕು ತೋರಿಸಿ ದೋಚುವ ಯತ್ನ ಮತ್ತು ಮನೆಗಳ್ಳತನಕ್ಕೆ ಹೊಂಚು ಹಾಕಿದ್ದ ಇಬ್ಬರು ಗುಜರಾತ್ ಮೂಲದವರ ಮೇಲೆ ಬೆಂಡಿಗೇರಿ ಪೊಲೀಸರು...
- Advertisement -spot_img