Sunday, August 2, 2026

Life story

ಚಾಹಲ್ ಹೇಳಿದ ಆ ಭಯಾನಕ ಕತೆ..!

ಮುಂಬೈ:ಲೆಗ್ ಸ್ಪಿನ್ನರ್ ಯಜ್ವಿಂದರ್ ಚಾಹಲ್ ಐಪಿಎಲ್‍ನ ಈ ಬಾರಿಯ ಆವೃತ್ತಿಯಲ್ಲಿ ರಾಜಸ್ಥಾನ ರಾಯಲ್ಸ್ ಪರ ಆಡುತ್ತಿದ್ದಾರೆ. ಆರ್‍ಆರ್ ತಂಡದ ಸಂರ್ಶನದಲ್ಲಿ ಆಘಾತಕಾರಿ ವಿಚಾರವೊಂದನ್ನ ಹೇಳಿಕೊಂಡಿದ್ದಾರೆ. ಚಾಹಲ್ ಇದುವರೆಗೂ ಯಾರ ಬಳಿಯೂ ಹೇಳಿಕೊಳ್ಳದ ವಿಚಾರವನ್ನು ಇದೀಗ ಬಹಿರಂಗಪಡಿಸಿದ್ದಾರೆ. ಈ ಸಂದರ್ಶನದಲ್ಲಿ ಅಶ್ವಿನ್ ಹಾಗೂ ಕನ್ನಡಿಗ ಕರುಣ್ ನಾಯರ್ ಇದ್ದರು. ತಮ್ಮ ಅನುಭವವನ್ನು ಚಾಹಲ್ ಹೇಳಿದ್ದು ಹೀಗೆ, ಇದು 2013ರಲ್ಲಿ...

ಸಿನಿಮಾ ಆಗ್ತಿದ್ದಾನೆ ಡ್ರೋಣ್ ಪ್ರತಾಪ್…!

www.karnatakatv.net : ಬೆಂಗಳೂರು : ತಾನು ಹೇಳಿದ ಒಂದೇ ಒಂದು ಸುಳ್ಳಿನಿಂದ ತೀವ್ರ ಟೀಕೆಗೆ ಗುರಿಯಾಗಿದ್ದ ಡ್ರೋಣ್ ಪ್ರತಾಪ್ ಇದೀಗ ಮತ್ತೆ ಸುದ್ದಿಗೆ ಗ್ರಾಸವಾಗಿದ್ದಾನೆ. ಹೌದು, ಡ್ರೋಣ್ ಪ್ರತಾಪ್ ಜೀವನಗಾಥೆ ಇದೀಗ ಸಿನಿಮಾ ಆಗಿ ತೆರೆ ಮೇಲೆ ಬರಲಿದೆ. ಚಿತ್ರ ನಿರ್ಮಾಣಕ್ಕೆ ಮುಂದಾಗಿರೋ ಬಿಗ್ ಬಾಸ್ ಖ್ಯಾತಿಯ ಪ್ರಥಮ್ ‘ಡ್ರೋಣ್ ಪ್ರಥಮ್’ ಅಂತ ಸಿನಿಮಾಕ್ಕೆ...
- Advertisement -spot_img

Latest News

Bidar News: ಗುಂಡಿಗಳ ನಗರವಾಗಿ ಬದಲಾಗಿದೆಯೇ ಬೀದರ್? ರಸ್ತೆ ಅವಸ್ಥೆಗೆ ಜನರ ಆಕ್ರೋಶ..

Bidar News: ಬೀದರ್ ನಗರದಲ್ಲಿ ರಸ್ತೆಗಳ ದುಸ್ಥಿತಿ ಇದೀಗ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಮಳೆ ಬಂದರೆ ಸಾಕು ನಗರದ ಹಲವು ರಸ್ತೆಗಳು ಕೆರೆಯಂತಾಗುತ್ತಿದ್ದು, ರಸ್ತೆ ಎಲ್ಲಿದೆ,...
- Advertisement -spot_img