Tuesday, July 22, 2025

life

ಟರ್ಕಿ ಭೂಕಂಪನ; 20 ಸಾವಿರಕ್ಕೂ ಅಧಿಕ ಮಂದಿ ಬಲಿ?

Turkey-syria-Earthquakes ಬೆಂಗಳೂರು(ಫೆ.7): ನೈಸರ್ಗಿಕ ವಿಕೋಪದಂದಾಗಿ ಟರ್ಕಿ, ಸಿರಿಯಾ ದೇಶಗಳಲ್ಲಿ ಎಂದೂ ಕಂಡು ಕೇಳರಿಯದಂತಹ ಮಹಾ ದುರಂತ ಸಂಭವಿಸಿದ್ದು, ಇಡೀ ಜಗತ್ತೇ ಒಮ್ಮೆ ಸಿರಿಯಾದತ್ತ ಗಮನ ಹರಿಸುವಂತಹ ಸಂದರ್ಭ ಶುರುವಾಗಿದೆ. ಈ ದೇಶದಲ್ಲಿ ಇದೀಗ ಜನರ ಆಕ್ರಂದನ ಮುಗಿಲುಮುಟ್ಟಿದ್ದು, ಇಲ್ಲಿನ ಜನ ಕಣ್ಣೀರಿನಲ್ಲಿ ಮುಳುಗಿ ಹೋಗಿದ್ದಾರೆ. ಯಾರಾದರೂ ಸಹಾಯಹಸ್ತ ಚಾಚುತ್ತಾರೋ ಎಂಬ ಆರ್ತನಾದ ಈ ಕೇಳಿಬರುತ್ತಿದೆ. ಇದೀಗ...

ಜೀವನದಲ್ಲಿ ಅಪ್ಪಿ ತಪ್ಪಿಯೂ ಈ 5 ತಪ್ಪುಗಳನ್ನು ಮಾಡಬೇಡಿ..

ಮನುಷ್ಯ ಅಂದ ಮೇಲೆ ತಪ್ಪು ಮಾಡೋದು ಸಹಜ. ಹಾಗೆ ತಪ್ಪು ಮಾಡಿದಾಗ, ಅದನ್ನು ತಿದ್ದಿಕೊಂಡು ಹೋಗೋದು ಮನುಷ್ಯನ ಉತ್ತಮ ಗುಣ. ಒಂದು ಜೀವನ ಸುಂದರವಾಗಿ ರೂಪುಗೊಳ್ಳಬೇಕು ಎಂದಲ್ಲಿ, ನಾವು ಮಾಡಿದ ತಪ್ಪನ್ನು ತಿದ್ದಿಕೊಂಡು ಹೋಗಬೇಕು. ಆದ್ರೆ ಕೆಲ ತಪ್ಪುಗಳನ್ನು ಅಪ್ಪಿ ತಪ್ಪಿಯೂ ಮಾಡಬಾರದಂತೆ. ಹಾಗಾದ್ರೆ ಎಂಥ 5 ತಪ್ಪುಗಳನ್ನು ನಾವು ಮಾಡಬಾರದು ಅಂತಾ ತಿಳಿಯೋಣ...

ಬೆಳಗ್ಗಿನ ಈ 5 ಅಭ್ಯಾಸಗಳು ನಿಮ್ಮ ಜೀವನವನ್ನೇ ಬದಲಾಯಿಸುತ್ತದೆ.

ನಾವು ಜೀವನದಲ್ಲಿ ಯಶಸ್ಸು ಗಳಿಸಬೇಕು. ಪ್ರಸಿದ್ಧರಾಗಬೇಕು ಅಂದ್ರೆ ಕಲ ಅಭ್ಯಾಸಗಳನ್ನು ರೂಢಿಸಿಕೊಂಡಿರಬೇಕು. ಶಿಸ್ತು ಅನ್ನೋದು ನಮ್ಮ ಜೀವನದಲ್ಲಿದ್ರೆ, ನಾವು ಅಂದುಕೊಂಡಿದ್ದನ್ನ ಸಾಧಿಸಬಹುದು. ಹಾಗಾಗಿ ಇಂದು ನಾವು ಬೆಳಿಗ್ಗೆ ಯಾವ 5 ಅಭ್ಯಾಸಗಳನ್ನು ರೂಢಿಸಿಕೊಂಡರೆ, ಒಳ್ಳೆಯದು ಅಂತಾ ತಿಳಿಯೋಣ. ಮೊದಲನೇಯ ಅಭ್ಯಾಸ, ಸೂರ್ಯನ ಬೆಳಕು ಮೂಡುತ್ತಲೇ ಏಳುವುದು. ನಾವು ಬೆಳಿಗ್ಗೆ ಬೇಗ ಎದ್ದು, ನಮ್ಮ ಜೀವನ ಇಷ್ಟು...

ನಿಮ್ಮ ಜೀವನದ ಕಠಿಣ ಸಮಯದಲ್ಲಿ ಈ ಕಥೆಯನ್ನ ಸ್ಮರಿಸಿ..

ಪ್ರತೀ ಮನುಷ್ಯನಿಗೂ ಕಷ್ಟ ಬಂದೇ ಬರುತ್ತದೆ. ಯಾಕಂದ್ರೆ ಜೀವನ ಅಂದ್ರೆ ಬರೀ ಸುಖದ ಸುಪ್ಪತಿಗೆ ಅಲ್ಲ. ಶ್ರೀಮಂತನಿಗೂ ಕಷ್ಟದ ಪರಿಸ್ಥಿತಿ ಎದುರಾಗುತ್ತದೆ. ಕೋಟಿ ಕೋಟಿ ಸಂಪಾದಿಸಿದವನಿಗೂ ಕೆಲವೊಮ್ಮೆ ಜೀವನದಲ್ಲಿ ಜಿಗುಪ್ಸೆ ಬರುತ್ತದೆ. ಹಾಗಾದ್ರೆ ನಮ್ಮ ಜೀವನದಲ್ಲಿ ಕಠಿಣ ಪರಿಸ್ಥಿತಿ ಎದುರಾದಾಗ ನಾವೇನು ಮಾಡಬೇಕು ಅಂತಾ ಈ ಕಥೆಯ ಮೂಲಕ ತಿಳಿಯೋಣ ಬನ್ನಿ.. ಇದು ಓರ್ವ ಭಿಕ್ಷುಕ...

ಇಂಥ ಸ್ಥಿತಿಯಲ್ಲಿ ಯಾವಾಗಲೂ ಮೌನ ವಹಿಸಿ..

ಮಾತು ಅನ್ನೋದು ತೀಕ್ಷ್ಣವಾದ ಬಾಣ ಇದ್ದಂತೆ. ಅದನ್ನ ಸಮಯ ಬಂದಾಗ ಮಾತ್ರ ಉಪಯೋಗಿಸಬೇಕೆ ಹೊರತು, ಕಂಡ ಕಂಡಲ್ಲಲ್ಲ. ಅಂದ್ರೆ ಮಾತನಾಡಬೇಕಾದ ಸಂದರ್ಭ ಬಂದಾಗಷ್ಟೇ ಮಾತನಾಡಬೇಕು ವಿನಃ ಮನಸ್ಸು ಬಂದಾಗಲ್ಲ. ಯಾಕಂದ್ರೆ ಕೆಲವೊಮ್ಮೆ ನಮ್ಮ ಮಾತು ನಮ್ಮನ್ನ ಕಷ್ಟಕ್ಕೆ ಸಿಲುಕಿಸಿದರೆ, ಮೌನ ಲಕ್ ಚೇಂಜ್ ಮಾಡಬಹುದು. ಹಾಗಾಗಿ ಕೆಲ ಸ್ಥಿತಿಯಲ್ಲಿ ಮೌನ ವಹಿಸುವುದೇ ಲೇಸು. ಹಾಗಾದ್ರೆ...

ಈ ಕಥೆಯನ್ನ ಕೇಳಿದ್ದಲ್ಲಿ ನಿಮ್ಮ ಸೋಂಬೇರಿತನವನ್ನ ಬಿಡುತ್ತೀರಿ..

ಸೋಂಬೇರಿತನ ಅನ್ನೋದು ನಮ್ಮ ಶತ್ರುವಿದ್ದಂತೆ. ಅದು ಎಲ್ಲಿಯವರೆಗೂ ನಮ್ಮ ಜೊತೆ ಇರುತ್ತದೆಯೋ, ಅಲ್ಲಿಯವರೆಗೂ ನಾವು ಉದ್ಧಾರವಾಗಲು ಸಾಧ್ಯವಿಲ್ಲ. ಹಾಗಾಗಿ ಸೋಂಬೇರಿತನ ಬಿಡಬೇಕು ಅಂತಾ ಹೇಳ್ತಾರೆ ಹಿರಿಯರು. ನಾವಿಂದು ಹೇಳುವ ಕಥೆ ಕೇಳಿದ್ರೆ, ನೀವು ಸೋಂಬೇರಿತನವನ್ನ ಬಿಡುತ್ತೀರಿ. ಹಾಗಾದ್ರೆ ಯಾವುದು ಆ ಕಥೆ ಅಂತಾ ತಿಳಿಯೋಣ ಬನ್ನಿ.. ಗೌತಮ ಬುದ್ಧರಿಗೆ ಮೂರು ಜನ ಶಿಷ್ಯಂದಿರಿದ್ದರು. ಅದರಲ್ಲಿ ಓರ್ವ...

ನೆಮ್ಮದಿ ಬೇಕಂದ್ರೆ ಈ 4 ಸಂಗತಿಯಿಂದ ದೂರವಿರಿ..

ಕೆಲವರಿಗೆ ಹೊತ್ತಿನ ತುತ್ತಿದ್ದರೆ ಸಾಕು. ಹಾಗೆ ಹೊತ್ತಿಗೆ ತುತ್ತು ಸಿಕ್ಕವನಿಗೆ ಕೈ ತುಂಬ ದುಡ್ಡು ಬೇಕು. ದುಡ್ಡಿದ್ದವನಿಗೆ ನೆಮ್ಮದಿ ಬೇಕು.  ಹೀಗೆ ಮನುಷ್ಯನ ಬಳಿ ಏನೇ ಇದ್ದರೂ ನೆಮ್ಮದಿ ಇರದಿದ್ದಲ್ಲಿ, ಅವನು ಬದುಕಲು ಸಾಧ್ಯವಿಲ್ಲ. ಕೆಲ ಸಲ ಕೋಟ್ಯಾಧಿಶ್ವರನಾದ, ಚೆಂದದ ಪತ್ನಿ ಇರುವ, ವಿದ್ಯಾವಂತ ಮಕ್ಕಳಿರುವ ಮನುಷ್ಯ ನೇಣಿಗೆ ಶರಣಾಗುತ್ತಾನೆ. ಯಾಕಂದ್ರೆ ಅವನ ಬಳಿ...

ಮನೆಯಲ್ಲಿ ಸುಖ ಶಾಂತಿ ನೆಮ್ಮದಿ ಇರಬೇಕಂದ್ರೆ ಈ ಮಾತು ಕೇಳಿ..

ಪ್ರತೀ ಮನುಷ್ಯನು ತಾನು ಆರ್ಥಿಕವಾಗಿ ಪ್ರಬಲನಾಗಿರಬೇಕು. ಮನೆಯಲ್ಲಿ ಹೆಂಡತಿ ಮಕ್ಕಳೊಟ್ಟಿಗೆ ಆರಾಮವಾಗಿ ಜೀವನ ಕಳೆಯಬೇಕು. ಮನೆಯಲ್ಲಿ ಸುಖ ಶಾಂತಿ ನೆಮ್ಮದಿ ಇರಬೇಕು ಅಂತಾ ಬಯಸುತ್ತಾನೆ. ಹಾಗಾದ್ರೆ ಮನೆಯಲ್ಲಿ ಸುಖ ಶಾಂತಿ ನೆಮ್ಮದಿ ಇರಬೇಕಂದ್ರೆ ಏನು ಮಾಡಬೇಕು ಅಂತಾ ತಿಳಿಯೋಣ ಬನ್ನಿ. ಒಮ್ಮೆ ಒಂದು ಊರಲ್ಲಿ ಓರ್ವ ಬೌದ್ಧ ಭಿಕ್ಷು ತನ್ನ ಕುಟೀರದಲ್ಲಿ ವಾಸವಿದ್ದ. ಅವನು ಪ್ರತಿದಿನ...

ಸಕ್ಕರೆ ಜೀವ ತೆಗೆಯುತ್ತದೆಯೇ..? ಅಶ್ರದ್ಧೆ ಮಾಡಿದರೆ ಕಿಡ್ನಿ ಔಟ್..!

ಸಾಮಾನ್ಯವಾಗಿ, ನಾವು ಹೆಚ್ಚು ಉಪ್ಪು ತಿಂದರೆ, ಬಿಪಿ ಹೆಚ್ಚಾಗುತ್ತದೆ ಮತ್ತು ಮೂತ್ರಪಿಂಡಗಳು ವಿಫಲಗೊಳ್ಳುತ್ತವೆ. ಆದರೆ, ಹೆಚ್ಚು ಸಕ್ಕರೆ ತಿನ್ನುವುದರಿಂದ ಕಿಡ್ನಿಗೂ ಹಾನಿಯಾಗುತ್ತದೆ ಎಂದು ತಜ್ಞರು ಇತ್ತೀಚೆಗೆ ಕಂಡುಕೊಂಡಿದ್ದಾರೆ. ನೀವು ಹೆಚ್ಚು ಸಕ್ಕರೆ ಸೇವಿಸುತ್ತಿದ್ದೀರಾ..? ಸಕ್ಕರೆಯ ಸಿಹಿತಿಂಡಿಗಳನ್ನು ತಿನ್ನುವುದನ್ನು ನಿಲ್ಲಿಸಲು ಸಾಧ್ಯವಿಲ್ಲವೇ? ಆದರೆ ನಿಮಗೆ ಕೆಟ್ಟ ಸುದ್ದಿ. ಹೆಚ್ಚಿನ ಸಕ್ಕರೆ ಜೀವಕ್ಕೆ ಅಪಾಯವನ್ನುಂಟುಮಾಡುತ್ತದೆ ಎಂದು ತಜ್ಞರು ಎಚ್ಚರಿಸಿದ್ದಾರೆ....

ಈ ತಿಂಗಳಲ್ಲಿ ಜನಿಸಿದ ಹುಡುಗಿಯರು ತಮ್ಮ ತಂದೆಯ ಜೀವನದಲ್ಲಿ ಅದೃಷ್ಟವನ್ನು ತರುತ್ತಾರೆ..!

ಸಂಖ್ಯಾಶಾಸ್ತ್ರದ ಪ್ರಕಾರ ನಾವೆಲ್ಲರೂ ನಮ್ಮ ಜೀವನದಲ್ಲಿ ರಾಡಿಕ್ಸ್ ಅನ್ನು ಹೊಂದಿದ್ದೇವೆ. ಯಾವ ದಿನಾಂಕದಂದು ಯಾರು ಜನಿಸಿದರು ಎಂಬುದರ ಪ್ರಕಾರ ಪ್ರಮಾಣಗಳನ್ನು ನಿರ್ಧರಿಸಲಾಗುತ್ತದೆ. ಇಂದು ನಾವು ತಮ್ಮ ಜನ್ಮದಿನಾಂಕದ ಪ್ರಕಾರ ತಮ್ಮ ತಂದೆಗೆ ತುಂಬಾ ಅದೃಷ್ಟಶಾಲಿಯಾದ ಹುಡುಗಿಯರ ಬಗ್ಗೆ ಮಾತನಾಡುತ್ತೇವೆ. ಅವರು ಹುಟ್ಟಿದ ಕ್ಷಣದಿಂದ ತಂದೆಯ ಅದೃಷ್ಟದ ಬಾಗಿಲು ತೆರೆಯುತ್ತದೆ. ಸಂಖ್ಯಾಶಾಸ್ತ್ರವು ಜ್ಯೋತಿಷ್ಯದ ಪ್ರಮುಖ ಶಾಖೆಯಾಗಿದೆ. ಸಂಖ್ಯಾಶಾಸ್ತ್ರದ...
- Advertisement -spot_img

Latest News

ಎಲೆಕ್ಟ್ರಿಕ್‌ ಸ್ಕೂಟರ್‌ ಇದೇ ನಂಬರ್‌ 1

Honda Activa E ವಿಶ್ವಾಸಾರ್ಹ ಎಲೆಕ್ಟ್ರಿಕ್ ಸ್ಕೂಟರ್ ಜನವರಿಯಲ್ಲಿ ತೆರೆಕಂಡ ಭಾರತ್ ಮೊಬಿಲಿಟಿ ಗ್ಲೋಬಲ್ ಎಕ್ಸ್‌ಪೋದಲ್ಲಿ ಈ ಸ್ಕೂಟರ್‌ನ್ನು ಮಾರಾಟಕ್ಕೆ ತರಲಾಗಿತ್ತು. ಇದು ಸ್ಟ್ಯಾಂಡರ್ಡ್ & ರೋಡ್‌ಸಿಂಕ್...
- Advertisement -spot_img