Tuesday, February 10, 2026

lifting project

ಗ್ರಾಮಕ್ಕೆ ಹರಿದು ಬಂದ ಕಾವೇರಿ..!

www.karnatakatv.net :ಚಾಮರಾಜನಗರ: ಮೈಸೂರು ಜಿಲ್ಲೆಯ ನಂಜನಗೂಡು ತಾಲ್ಲೂಕಿನ ಸುತ್ತೂರು ಗ್ರಾಮದ ನೀರೆತ್ತುವ ಘಟಕದಿಂದ ಕಾವೇರಿ ನೀರಾವರಿ ನಿಗಮದ ಯೋಜನೆಯಂತೆ ಕೊಳವೆ ಮೂಲಕ ನೀರು ಹರಿಸಲಾಗುತ್ತಿದೆ. ಇಂದಿನಿಂದ ಪ್ರಾಯೋಗಿಕವಾಗಿ ಕಬಿನಿ ನದಿಯಿಂದ ಚಾಮರಾಜನಗರದ ಕೋಡಿಮೋಳೆ ಕೆರೆಗೆ ನೀರು ಹರಿಬಿಡಲಾಗ್ತಿದೆ. ನೀರು ಸರಾಗವಾಗಿ ಹರಿಯುತ್ತಿದೆಯೋ ಇಲ್ಲವೋ ಎನ್ನುವ ಬಗ್ಗೆ ನೀರಾವರಿ ಅಧಿಕಾರಿಗಳು ಪರಿಶೀಲನೆ ನಡೆಸಿದ್ರು. ಈ ಮೂಲಕ  ನೀರು...
- Advertisement -spot_img

Latest News

ರಾಜ್ಯ ಸರ್ಕಾರ ಆಸ್ಪತ್ರೆಗೆ ಔಷಧಿ ತಲುಪಿಸಲು ಸಾಧ್ಯವಾಗದಷ್ಟು ದಿವಾಳಿಯಾಗಿದೆಯೇ..?: ಸಿ.ಟಿ.ರವಿ

Political News: ಚಿಕ್ಕಮಗಳೂರು ಜಿಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ಸರಿಯಾಗಿ ಔಷಧಿಗಳು ಪೂರೈಕೆಯಾಗುತ್ತಿಲ್ಲವೆಂದು ಆರೋಪಿಸಲಾಗಿದ್ದು, ಇಂದು ಬಿಜೆಪಿ ನಾಯಕ ಸಿ.ಟಿ.ರವಿ ಆಸ್ಪತ್ರೆಗೆ ಭೇಟಿ ನೀಡಿ, ಪರಿಶೀಲನೆ ನಡೆಸಿರುತ್ತಾರೆ. ಈ...
- Advertisement -spot_img